ಜಗ್ಗೇಶ್‌ ನಟನೆ ನೋಡಿ ಪತ್ನಿ ಕಣ್ಣೀರು; ಹಾಲಿವುಡ್‌ ನಟನಿಗೆ ಹೋಲಿಕೆ


Team Udayavani, Jan 11, 2018, 4:15 PM IST

Jaggesh-(5).jpg

ಜಗ್ಗೇಶ್‌ ಅಭಿನಯದ “8 ಎಂಎಂ’ ಚಿತ್ರದ ಚಿತ್ರೀಕರಣ ಬಹುತೇಕ ಮುಗಿದಿದೆ. ಅದರಲ್ಲೂ ಜಗ್ಗೇಶ್‌ ಅವರ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ. ಹಾಗೆ ಜಗ್ಗೇಶ್‌ ಭಾಗದ ಕೆಲವು ದೃಶ್ಯಗಳನ್ನು ಅವರ ಮಡದಿ ಪರಿಮಳ ಅವರಿಗೆ ತೋರಿಸಲಾಗಿದೆ. ತಮ್ಮ ಪತಿ ಅಭಿನಯದ ಒಂದೆರೆಡು ದೃಶ್ಯಗಳನ್ನು ನೋಡಿ ಕಣ್ಣೀರು ಹಾಕಿರುವ ಪರಿಮಳ, ಅವರನ್ನು ಹಾಲಿವುಡ್‌ ನಟ ಆಲ್‌ ಪ್ಯಾಸಿನೋ ಲೆವೆಲ್‌ಗೆ ಹೋಲಿಸಿದ್ದಾರೆ.

ಹೌದು, ಈ ಕುರಿತು ಖುದ್ದು ಜಗ್ಗೇಶ್‌ ಮಾತನಾಡಿದ್ದಾರೆ. “ನಾನು ಇದುವರೆಗೂ 132 ಚಿತ್ರಗಳಲ್ಲಿ ನಟಿಸಿದ್ದೀನಿ. ಇದುವರೆಗೂ ನನ್ನ ಅಭಿನಯವನ್ನು ನನ್ನ ಹೆಂಡತಿ ಅಷ್ಟಾಗಿ ಮೆಚ್ಚಿರಲಿಲ್ಲ. “8 ಎಂಎಂ’ ಚಿತ್ರದಲ್ಲಿ ಎರಡು ಅದ್ಭುತ ದೃಶ್ಯಗಳಿವೆ. ಇದುವರೆಗೂ ಯಾವ ನಿರ್ದೇಶಕರೂ ನನಗೆ ಅಂತಹ ದೃಶ್ಯಗಳನ್ನು ಕೊಟ್ಟಿರಲಿಲ್ಲ. ಅದರಲ್ಲೂ ಒಂದು ದೃಶ್ಯ 5 ನಿಮಿಷ 23 ಸೆಕೆಂಡ್‌ ಇದ್ದರೆ, ಇನ್ನೊಂದು 4 ನಿಮಿಷ 31 ಸೆಕೆಂಡ್‌ನ‌ದ್ದು. ಯಾವುದೇ ಕಟ್‌ ಇಲ್ಲದ ದೃಶ್ಯಗಳವು. ಅದನ್ನು ನೋಡಿ ನನ್ನ ಹೆಂಡತಿಗೆ ಬಹಳ ಖುಷಿಯಾಗಿದ್ದಷ್ಟೇ ಅಲ್ಲ, ಹಾಲಿವುಡ್‌ ನಟ ಆಲ್‌ ಪಾಚಿನೋಗೆ ಹೋಲಿಸಿದಳು’ ಎನ್ನುತ್ತಾರೆ ಜಗ್ಗೇಶ್‌.

“ಈ ಚಿತ್ರದಲ್ಲಿ ನಾನೊಬ್ಬ ನೊಂದ ತಂದೆಯ ಪಾತ್ರ ಮಾಡಿದ್ದೇನೆ. ವಯಸ್ಸಾದ ಕಾಲದಲ್ಲಿ ಹಣವಿಲ್ಲದಾಗ ಏನೆಲ್ಲಾ ಪರಿಸ್ಥಿತಿಯನ್ನ ಅವನು ಎದುರಿಸುತ್ತಾನೆ ಅನ್ನೋದು ಕಥೆ. ಈ ಚಿತ್ರದಲ್ಲಿ ನಟಿಸುವಾಗ ನನ್ನಲ್ಲಿನ ಕಲಾವಿದನನ್ನು ಬಡಿದು ಎಬ್ಬಿಸಿದ್ದು ನಿರ್ದೇಶಕ ಹರಿಕೃಷ್ಣ. ಕಾಮಿಡಿಗೆ ಹೆಚ್ಚು ಸೀಮಿತವಾಗಿದ್ದ ನನ್ನನ್ನ ಬೇರೆ ತರಹ ತೋರಿಸುವುದಕ್ಕೆ ಈ ಚಿತ್ರದಲ್ಲಿ ಪ್ರಯತ್ನಿಸಿದ್ದಾರೆ’ ಎಂದು ಖುಷಿಯಾಗುತ್ತಾರೆ ಜಗ್ಗೇಶ್‌.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.