ಚಿತ್ರ ಸಂತೆಯಲ್ಲಿ ಕೃಷ್ಣ ತುಳಸಿ; ಜನರ ಮಧ್ಯೆ ಟೀಸರ್‌ ಬಿಡುಗಡೆ


Team Udayavani, Jan 11, 2018, 4:21 PM IST

Krishna-Tulasi-1.jpg

ಈಗಂತೂ ಚಿತ್ರತಂಡದವರು ತಮ್ಮ ಚಿತ್ರಗಳ ಪ್ರಚಾರ ಕಾರ್ಯಗಳನ್ನು ವಿಭಿನ್ನ ರೀತಿಯಲ್ಲಿ ಮಾಡುತ್ತಿರುವುದು ಗೊತ್ತೇ ಇದೆ. ಜನಸಂದಣಿ ಇರುವ ಕಡೆಯೇ ಅಂತಹ ಹೆಚ್ಚೆಚ್ಚು ಕಾರ್ಯಕ್ರಮಗಳು ನಡೆಯುತ್ತವೆ. “ಕೃಷ್ಣ ತುಳಸಿ’ ಚಿತ್ರತಂಡ ಕೂಡ ಅದಕ್ಕೆ ಹೊರತಲ್ಲ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ “ಚಿತ್ರಸಂತೆ’ಯಲ್ಲಿ ಚಿತ್ರತಂಡ ಚಿತ್ರದ ಟೀಸರ್‌ ಬಿಡುಗಡೆ ಮಾಡುವ ಮೂಲಕ ಪ್ರಚಾರ ಮಾಡಿ ಸಂಭ್ರಮಿಸಿದೆ. 

ಚಿತ್ರಕಲಾ ಪರಿಷತ್‌ ಮುಂದೆ ಸೇರಿದ ಚಿತ್ರತಂಡ, ಅಲ್ಲಿ ಸೇರಿದ್ದ ಸಾವಿರಾರು ಜನರ ಮುಂದೆ ಟೀಸರ್‌ ಬಿಡುಗಡೆ ಮಾಡಿದೆ. ಚಿತ್ರಸಂತೆ ಆಗಿದ್ದರಿಂದ ಅಂದು ಸಿಕ್ಕಾಪಟ್ಟೆ ಜನ ಸೇರಿದ್ದರು. ಅದು ಚಿತ್ರ ಪ್ರಚಾರಕ್ಕೆ ಸರಿಯಾದ ಜಾಗ ಅಂದುಕೊಂಡು ನಿರ್ದೇಶಕ ಸುಖೇಶ್‌ ಅಂಥದ್ದೊಂದು ಐಡಿಯಾ ಮಾಡಿದ್ದರು. ಅಂದು ನಾಯಕ ಸಂಚಾರಿ ವಿಜಯ್‌, ನಾಯಕಿ ಮೇಘಶ್ರೀ ಇತರರು ಅಲ್ಲಿ ಸೇರಿದ್ದ ಜನರ ಸಮ್ಮುಖದಲ್ಲೇ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದಾರೆ.

“ಕೃಷ್ಣ ತುಳಸಿ’ ಚಿತ್ರಕ್ಕೆ ಯೋಗರಾಜ್‌ ಭಟ್‌, ಜಯಂತ್‌ಕಾಯ್ಕಿಣಿ, ಹೃದಯಶಿವ ಗೀತೆಗಳನ್ನು ರಚಿಸಿದ್ದಾರೆ. ಕಿರಣ್‌ ರವೀಂದ್ರನಾಥ್‌ ಸಂಗೀತ ನೀಡಿದ್ದಾರೆ. ನವೀನ್‌. ಎಸ್‌.ಅಕ್ಷಿ ಛಾಯಾಗ್ರಾಹಕರು. ನಿರ್ಮಾಪಕ ಎಂ.ನಾರಾಯಣಸ್ವಾಮಿ ಅವರಿಗೆ ಇದು ಮೊದಲ ಅನುಭವ.

ಟಾಪ್ ನ್ಯೂಸ್

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.