ಅಂಜನಿಪುತ್ರ ದೊಡ್ಡದಾಯ್ತು!


Team Udayavani, Jan 14, 2018, 10:47 AM IST

anjaniputra.jpg

ಸಾಮಾನ್ಯವಾಗಿ ಒಂದು ಚಿತ್ರ ಉದ್ದವಾಯಿತು ಎಂದು ಪ್ರೇಕ್ಷಕರು ಬೇಸರಿಸಿಕೊಂಡರೆ, ಚಿತ್ರದವರು ತಕ್ಷಣವೇ ಎಚ್ಚೆತ್ತುಕೊಂಡು ಚಿತ್ರವನ್ನು ಟ್ರಿಮ್‌ ಮಾಡುವುದು ವಾಡಿಕೆ. ಆದರೆ, ಪುನೀತ್‌ ರಾಜಕುಮಾರ್‌ ಮತ್ತು ರಶ್ಮಿಕಾ ಮಂದಣ್ಣ ಅಭಿನುಯದ “ಅಂಜನಿಪುತ್ರ’ದ ವಿಷಯದಲ್ಲಿ ಮಾತ್ರ ಅದು ಉಲ್ಟಾ ಆಗುತ್ತದೆ. ಚಿತ್ರವು ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ.

ಈ ಸಂದರ್ಭದಲ್ಲಿ ಚಿತ್ರತಂಡದವರು ಇನ್ನೂ ಎಂಟು ನಿಮಿಷಗಳ ದೃಶ್ಯಗಳನ್ನು ಚಿತ್ರಕ್ಕೆ ಸೇರಿಸಲಿದೆ. ಈಗಾಗಲೇ ಚಿತ್ರದಲ್ಲಿ ಬದಲಾವಣೆಯಾಗಿದ್ದು, ಇಂದಿನಿಂದ ಅದು ಕಾರ್ಯರೂಪಕ್ಕೆ ಬರಲಿದೆ. ಹೌದು, “ಅಂಜನಿಪುತ್ರ’ ಇವತ್ತಿನಿಂದಲೇ ಇನ್ನಷ್ಟು ದೊಡ್ಡದಾಗಿದೆ. ಚಿತ್ರ 25 ದಿನಗಳನ್ನು ಪೂರೈಸಿದ ಖುಷಿಯಲ್ಲಿ ಮತ್ತು ಸಂಕ್ರಾಂತಿ ಬೋನಸ್‌ ಆಗಿ ಇನ್ನೂ ಎಂಟು ನಿಮಿಷಗಳಷ್ಟು ದೃಶ್ಯಗಳನ್ನು ಚಿತ್ರಕ್ಕೆ ಸೇರಿಸಲಾಗಿದೆ.

ಅದರ ಪೈಕಿ ಒಂದು ಫೈಟು ಮತ್ತು ಎರಡು ದೃಶ್ಯಗಳೂ ಇವೆಯಂತೆ. ಅದನ್ನು ಈಗ ಹೊಸದಾಗಿ ಸೇರಿಸಲಾಗುತ್ತಿದೆ. “ಇದಕ್ಕೂ ಮುಂಚೆಯೇ ಆ ಫೈಟು ಮತ್ತು ದೃಶ್ಯಗಳನ್ನು ಚಿತ್ರೀಕರಿಸಲಾಗಿತ್ತು. ಆದರೆ, ಲ್ಯಾಗ್‌ ಆಗಬಹುದು ಎಂಬ ಕಾರಣಕ್ಕೆ ಬಿಟ್ಟಿದ್ದೆವು. ಈಗ ಮತ್ತೆ ಸೇರಿಸಿದ್ದು, ಭಾನುವಾರದಿಂದ ಚಿತ್ರದ ಹೊಸ ವರ್ಷನ್‌ನ ನೋಡಬಹುದು’ ಎನ್ನುತ್ತಾರೆ ನಿರ್ದೇಶಕ ಎ. ಹರ್ಷ.

ಹಾಕಿದ್ದು ಬಂದಿದೆ; ಬರುವುದೆಲ್ಲಾ ಬೋನಸ್‌: ಇನ್ನು “ಅಂಜನಿಪುತ್ರ’ ಚಿತ್ರದಿಂದ ಎಷ್ಟು ಲಾಭವಾಯಿತು ಎಂಬ ಪ್ರಶ್ನೆಯನ್ನು ನಿರ್ಮಾಪಕ ಎಂ.ಎನ್‌. ಕುಮಾರ್‌ ಅವರ ಮುಂದಿಟ್ಟರೆ, “ಕನ್ನಡಿಗರ ಆಶೀರ್ವಾದದಿಂದ ಚಿತ್ರಕ್ಕೆ ಹಾಕಿದ ದುಡ್ಡು ಬಂದಿದೆ, ಬರುವುದೆಲ್ಲಾ ಬೋನಸ್‌’ ಎಂದು ಹೇಳುತ್ತಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.