ಪುನೀತ್‌ ಚಿತ್ರ ಗೊಂದಲ


Team Udayavani, Jan 14, 2018, 10:47 AM IST

puneeth.jpg

ಪುನೀತ್‌ ರಾಜಕುಮಾರ್‌ ಒಟ್ಟು ಮೂರು ಚಿತ್ರಗಳನ್ನು ಒಪ್ಪಿದ್ದು, ಅದರಲ್ಲಿ ಯಾವುದು ಮೊದಲು ಸೆಟ್ಟೇರುತ್ತದೆ ಎಂಬ ಕುತೂಹಲ ಅವರ ಅಭಿಮಾನಿಗಳ ವಲಯದಲ್ಲಿ ಇತ್ತು. ಈ ಮೂರರಲ್ಲಿ ಪುನೀತ್‌ ಯಾವುದನ್ನು ಮೊದಲು ಕೈಗೆತ್ತಿಕೊಳ್ಳುತ್ತಾರೆ ಎಂದು ಸ್ವತಃ ಅವರನ್ನೇ ಕೇಳಿದರೆ, ಫೆಬ್ರವರಿ ಮೊದಲ ವಾರದಲ್ಲಿ ಸ್ಪಷ್ಟಪಡಿಸುತ್ತಾರೆ ಅವರು.

“ಅಂಜನಿಪುತ್ರ’ ಚಿತ್ರದ ಸಂತೋಷಕೂಟದ ಸಂದರ್ಭದಲ್ಲಿ, ಈ ಕುರಿತು ಮಾತನಾಡಿದ ಅವರು, “ಮೂರರಲ್ಲಿ ಯಾವ ಚಿತ್ರವನ್ನು ಮೊದಲು ಕೈಗೆತ್ತಿಕೊಳ್ಳುತ್ತೇನೆ ಎಂದು ಈಗಲೇ ಹೇಳುವುದು ಕಷ್ಟ. ಸದ್ಯಕ್ಕೆ ಈ ಕುರಿತು ಚರ್ಚೆಯಾಗುತ್ತಿದೆ. ಹಾಗಾಗಿ ಈಗಲೇ ಹೇಳುವುದು ತಪ್ಪಾಗುತ್ತದೆ.

ಮಾತುಕತೆ ಮುಗಿದ ನಂತರ ತೀರ್ಮಾನ ತೆಗೆದುಕೊಳ್ಳುತ್ತೇನೆ. ಫೆಬ್ರವರಿ ಮೊದಲ ವಾರದಲ್ಲಿ ನಾನು ಯಾವ ಚಿತ್ರದಲ್ಲಿ ನಟಿಸುತ್ತೇನೆ ಎಂಬುದು ಸ್ಪಷ್ಟವಾಗುತ್ತದೆ’ ಎನ್ನುತ್ತಾರೆ ಪುನೀತ್‌ ರಾಜಕುಮಾರ್‌.ಅಂದಹಾಗೆ, ಪುನೀತ್‌ ಕೈಯಲ್ಲಿ ಮೂರು ಚಿತ್ರಗಳಿದ್ದು, ಈ ಪೈಕಿ ಒಂದನ್ನು ಶಶಾಂಕ್‌ ನಿರ್ದೇಶಿಸಲಿದ್ದಾರೆ.

ಇನ್ನೊಂದನ್ನು ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದಲ್ಲಿ ಪವನ್‌ ಒಡೆಯರ್‌ ನಿರ್ದೇಶಿಸಿದರೆ, ಮತ್ತೂಂದನ್ನು ವಿಜಯ್‌ ಕುಮಾರ್‌ ಕಿರಗಂದೂರು ನಿರ್ಮಾಣದಲ್ಲಿ ಸಂತೋಷ್‌ ಆನಂದರಾಮ್‌ ನಿರ್ದೇಶಿಸಲಿದ್ದಾರೆ. ಈ ಮೂರು ಚಿತ್ರಗಳಲ್ಲಿ ಪುನೀತ್‌, ಮೊದಲು ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಮುಂದಿನ ತಿಂಗಳು ಸ್ಪಷ್ಟವಾಗಲಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

vasishta simha’s VIP movie

Vasishta Simha: ಫ‌ಸ್ಟ್‌ಲುಕ್‌ ನಲ್ಲಿ ‘ವಿಐಪಿ’ ಎಂಟ್ರಿ

MariGold: ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

MariGold ಸಿನಿಮಾ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ…; ದಿಗಂತ್‌

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

Ramya: ಉತ್ತರಕಾಂಡದಿಂದ ಹೊರನಡೆದ ರಮ್ಯಾ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.