ಸಂಹಾರ ವರ್ಸಸ್‌ ಪ್ರೇಮಬರಹ


Team Udayavani, Jan 22, 2018, 10:41 AM IST

samhara-prema.jpg

ಅತ್ತ ಕಡೆ “ಸಂಹಾರ’, ಇತ್ತ ಕಡೆ “ಪ್ರೇಮ ಬರಹ’. ಮಧ್ಯದಲ್ಲಿ ಚಿರಂಜೀವಿ ಸರ್ಜಾ! ಇದೇನೆಂದು ನೀವು ಆಶ್ಚರ್ಯಪಡಬೇಡಿ. ಫೆಬ್ರವರಿಯಲ್ಲಿ ಬಿಡುಗಡೆಯನ್ನು ಘೋಷಿಸಿಕೊಂಡಿರುವ ಚಿರಂಜೀವಿ ಸರ್ಜಾ ಸಿನಿಮಾ. ಹೌದು, “ಸಂಹಾರ’ ಹಾಗೂ “ಪ್ರೇಮ ಬರಹ’ ಸಿನಿಮಾಗಳು ಫೆ.9 ರಂದು ಬಿಡುಗಡೆಯಾಗುತ್ತಿವೆ. ಹಾಗಾಗಿ, ಒಂದೇ ದಿನ ಚಿರಂಜೀವಿ ಸರ್ಜಾ ನಟನೆಯ ಎರಡು ಸಿನಿಮಾಗಳು ಬಿಡುಗಡೆಯಾದಂತಾಗುತ್ತದೆ.

“ಸಂಹಾರ’ ಚಿತ್ರದಲ್ಲಿ ಚಿರಂಜೀವಿ ಸರ್ಜಾ ಹೀರೋ ಎಂಬುದು ನಿಮಗೆ ಗೊತ್ತು. ಆದರೆ, “ಪ್ರೇಮ ಬರಹ’ಕ್ಕೂ ಚಿರಂಜೀವಿಗೂ ಏನು ಸಂಬಂಧ ಎಂದು ನೀವು ಕೇಳಬಹುದು. ಸಂಬಂಧ ಇರೋದು ಅಲ್ಲೇ. “ಪ್ರೇಮ ಬರಹ’ ಚಿತ್ರವನ್ನು ಅರ್ಜುನ್‌ ಸರ್ಜಾ ನಿರ್ಮಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದ ಮೂಲಕ ಅವರ ಮಗಳು ಐಶ್ವರ್ಯಾ ಸರ್ಜಾ ನಾಯಕಿಯಾಗಿ ಎಂಟ್ರಿಕೊಡುತ್ತಿದ್ದಾರೆ. ಒಂದರ್ಥದಲ್ಲಿ ಈ ಚಿತ್ರದಲ್ಲಿ ಸಂಪೂರ್ಣ ಸರ್ಜಾ ಕುಟುಂಬವೇ ತೊಡಗಿಕೊಂಡಿದೆ ಎಂದರೆ ತಪ್ಪಲ್ಲ. 

ಚಿತ್ರದ ಹಾಡೊಂದರಲ್ಲಿ ದರ್ಶನ್‌, ಚಿರಂಜೀವಿ ಸರ್ಜಾ, ಧ್ರುವ ಸರ್ಜಾ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ. ಈಗ ಚಿರಂಜೀವಿ ಸರ್ಜಾ ನಾಯಕರಾಗಿರುವ ಹಾಗೂ ಹಾಡೊಂದರಲ್ಲಿ ಕಾಣಿಸಿಕೊಂಡಿರುವ ಎರಡೂ ಚಿತ್ರಗಳು ಒಂದೇ ದಿನ ತೆರೆಕಾಣುತ್ತಿವೆ. ಹಾಗೆ ನೋಡಿದರೆ ಚಿರಂಜೀವಿ ಸರ್ಜಾಗೆ ಎರಡೂ ಸಿನಿಮಾಗಳು ಮುಖ್ಯವೇ. “ಸಂಹಾರ’ವನ್ನು ಜನ ಇಷ್ಟಪಟ್ಟರೆ ಅದು ಚಿರಂಜೀವಿ ಕೆರಿಯರ್‌ಗೆ ಪ್ಲಸ್‌ ಆಗುತ್ತದೆ.

“ಪ್ರೇಮ ಬರಹ’ ಗೆದ್ದರೆ ತಮ್ಮ ಕುಟುಂಬದ ಮತ್ತೂಬ್ಬರು ಚಿತ್ರರಂಗದಲ್ಲಿ ಬೆಳೆದಂತಾಗುತ್ತದೆ. ಹಾಗಾಗಿ, ಚಿರಂಜೀವಿ ಸರ್ಜಾ ಎರಡು ಸಿನಿಮಾಗಳ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. “ಸಂಹಾರ’ ಚಿತ್ರದಲ್ಲಿ ಚಿರಂಜೀವಿ ಸರ್ಜಾಗೆ ಹರಿಪ್ರಿಯಾ, ಕಾವ್ಯಾ ಶೆಟ್ಟಿ ನಾಯಕಿಯರಾಗಿ ನಟಿಸಿದ್ದಾರೆ. ಅರ್ಜುನ್‌ ಸರ್ಜಾ ನಿರ್ದೇಶನದ “ಪ್ರೇಮಬರಹ’ದಲ್ಲಿ ಐಶ್ವರ್ಯಾ ಸರ್ಜಾ ಹಾಗೂ ಚಂದನ್‌ ನಾಯಕ-ನಾಯಕಿ. 

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.