ಅಭಿಷೇಕ್‌ ಚಿತ್ರಕ್ಕೆ ಚೇತನ್‌ ನಿರ್ದೇಶನ


Team Udayavani, Jan 23, 2018, 10:53 AM IST

ambii.jpg

ಅಂಬರೀಶ್‌ ಅವರ ಪುತ್ರ ಅಭಿಷೇಕ್‌ ನಾಯಕರಾಗಿ ನಟಿಸುವ ಚಿತ್ರವನ್ನು ಯಾರು ನಿರ್ದೇಶಿಸುತ್ತಾರೆ ಎಂಬ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದೆ. ಚೇತನ್‌ ಕುಮಾರ್‌ ಈಗ ಚಿತ್ರದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಆರಂಭದಲ್ಲಿ ಅಭಿಷೇಕ್‌ ಚಿತ್ರಕ್ಕೆ ಅನೇಕ ನಿರ್ದೇಶಕರ ಹೆಸರುಗಳು ಕೇಳಿಬಂದುವು. ಅದರಲ್ಲಿ ಜೋರಾಗಿ ಕೇಳಿಬಂದ ಹೆಸರು ಪವನ್‌ ಒಡೆಯರ್‌ ಅವರದು.

ಆದರೆ, ಈಗ ಅಂತಿಮವಾಗಿ ಚೇತನ್‌ ಕುಮಾರ್‌ಗೆ ಅಭಿಷೇಕ್‌ ಅವರ ಮೊದಲ ಚಿತ್ರವನ್ನು ನಿರ್ದೇಶಿಸುವ ಜವಾಬ್ದಾರಿ ಸಿಕ್ಕಿದೆ. “ಬಹದ್ದೂರ್‌’, “ಭರ್ಜರಿ’ಯಂತಹ ಹಿಟ್‌ ಸಿನಿಮಾಗಳನ್ನು ನೀಡಿರುವ ಚೇತನ್‌ ಈಗ ಅಭಿಷೇಕ್‌ ಅವರನ್ನು ಕೂಡಾ ಪಕ್ಕಾ ಕಮರ್ಷಿಯಲ್‌ ಹೀರೋ ಆಗಿ ಲಾಂಚ್‌ ಮಾಡಲು ತಯಾರಿ ಮಾಡಿಕೊಂಡಿದ್ದಾರೆ. 

ಅಭಿಷೇಕ್‌ ಅವರು ನಾಯಕರಾಗುತ್ತಿರುವ ಮೊದಲ ಚಿತ್ರವನ್ನು ಸಂದೇಶ್‌ ನಾಗರಾಜ್‌ ನಿರ್ಮಿಸುತ್ತಿದ್ದಾರೆ. ಚೇತನ್‌ ನಿರ್ದೇಶಕರಾಗಿ ಆಯ್ಕೆಯಾಗಿರುವುದನ್ನು ಸ್ವತಃ ಸಂದೇಶ್‌ ನಾಗರಾಜ್‌ ಖಚಿತಪಡಿಸುತ್ತಾರೆ. “ಅಭಿಷೇಕ್‌ ಸಿನಿಮಾವನ್ನು ಚೇತನ್‌ ಕುಮಾರ್‌ ನಿರ್ದೇಶಿಸಲಿದ್ದಾರೆ. ಈಗಾಗಲೇ ಮಾತುಕತೆಯಾಗಿ ಅವರು ಅಂತಿಮವಾಗಿದ್ದಾರೆ.

ಅಂಬರೀಶ್‌ ಹಾಗೂ ಸುಮಲತಾ ಅಂಬರೀಶ್‌ ಅವರು ಚೇತನ್‌ ಅವರನ್ನು ಅಂತಿಮಗೊಳಿಸಿದ್ದಾರೆ. ಫೆಬ್ರವರಿಯಿಂದ ಚಿತ್ರೀಕರಣ ಆರಂಭವಾಗಲಿದೆ’ ಎಂದು ಚಿತ್ರಕ್ಕೆ ನಿರ್ದೇಶಕರಾದ ಬಗ್ಗೆ ಹೇಳುತ್ತಾರೆ ಸಂದೇಶ್‌ ನಾಗರಾಜ್‌. ಚಿತ್ರದ ಟೈಟಲ್‌, ತಾಂತ್ರಿಕ ವರ್ಗ, ನಾಯಕಿ ಸೇರಿದಂತೆ ಇತರ ಅಂಶಗಳು ಇನ್ನೊಂದು ವಾರದಲ್ಲಿ ಅಂತಿಮವಾಗಲಿದೆ. ಈಗಾಗಲೇ ನಾಯಕ ಅಭಿಷೇಕ್‌ ನಟನೆಗೆ ಬೇಕಾದ ತಯಾರಿ ಮಾಡಿಕೊಂಡಿದ್ದಾರೆ. 

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.