ಕೊನೆಗೂ ವಿಜಯ್‌ ಬಂದ್ರು!


Team Udayavani, Jan 30, 2018, 11:09 AM IST

chandru-(2).jpg

ಆರ್‌.ಚಂದ್ರು ನಿರ್ಮಾಣ-ನಿರ್ದೇಶನದ “ಕನಕ’ ಚಿತ್ರದ ಬಿಡುಗಡೆ ಮುಂಚಿನ ಪತ್ರಿಕಾಗೋಷ್ಠಿಗೆ ನಾಯಕ ನಟ “ದುನಿಯಾ’ ವಿಜಯ್‌ ಬಂದಿರಲಿಲ್ಲ. ಹಾಗೆಯೇ ಚಿತ್ರದ ಪ್ರಮೋಷನ್‌ನಲ್ಲೂ ಅವರು ಕಾಣಿಸಿಕೊಂಡಿರಲಿಲ್ಲ. ವಿಜಯ್‌ ಅವರ ಅನುಪಸ್ಥಿತಿ ಹಲವು ಊಹಾಪೋಹಗಳಿಗೆ ಕಾರಣ ಮಾಡಿಕೊಟ್ಟಿತ್ತು. ಚಂದ್ರು-ವಿಜಿ ಏನಾದರೂ ಮುನಿಸಿಕೊಂಡಿದ್ದಾರಾ ಎಂಬಂತಹ ಪ್ರಶ್ನೆಗಳು ಎದ್ದಿದ್ದವು.

ವಿಜಯ್‌ ಅಂದು ಮುತ್ತತ್ತಿ ಕಾಡಿಗೆ ಹೋಗಿದ್ದರಿಂದ ಬಂದಿರಲಿಲ್ಲ ಎಂಬ ಉತ್ತರ ಚಿತ್ರತಂಡದಿಂದ ಬಂದಿತ್ತು. ಆದರೂ ಚಿತ್ರ ಬಿಡುಗಡೆಯ ಸಂದರ್ಭದಲ್ಲಿ ವಿಜಯ್‌ ಮಿಸ್‌ ಆಗಿದ್ದು ಸುದ್ದಿಗೆ ಗ್ರಾಸವಾಗಿತ್ತು. ಈಗ “ಕನಕ’ ಚಿತ್ರವು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ನಿರ್ದೇಶಕ ಚಂದ್ರು ಹಾಗೂ ವಿಜಯ್‌ ಖುಷಿಯಾಗಿದ್ದಾರೆ. ಈ ಖುಷಿಯಲ್ಲಿಯೇ ವಿಜಯ್‌ ತಮ್ಮ ಕುಟುಂಬ ಸಮೇತ ಭಾನುವಾರ ಸಿನಿಮಾ ನೋಡಿದ್ದಾರೆ.

ಕೆ.ಜಿ.ರಸ್ತೆಯ ನರ್ತಕಿ ಚಿತ್ರಮಂದಿರದಲ್ಲಿ ವಿಜಯ್‌ ಕುಟುಂಬ, ನಿರ್ದೇಶಕ ಚಂದ್ರು ಸೇರಿದಂತೆ ಚಿತ್ರತಂಡ ಜೊತೆಯಾಗಿ ಸಿನಿಮಾ ನೋಡಿದೆ. “ಕನಕನಿಗೆ ಎಲ್ಲಾ ಕಡೆಗಳಿಂದಲೂ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದೆ. ಮಾಸ್‌-ಕ್ಲಾಸ್‌ ಪ್ರೇಕ್ಷಕಕರು ಇಷ್ಟಪಡುತ್ತಿದ್ದಾರೆ’ ಎಂದು ಖುಷಿಯಿಂದ ಹೇಳುತ್ತಾರೆ ಚಂದ್ರು.

ಮುಂದೆ ಪುನೀತ್‌ ಸರದಿ: “ಕನಕ’ ಚಿತ್ರವನ್ನು ವಿಜಯ್‌ ಮತ್ತು ತಂಡದ ಇತರೆ ಸದಸ್ಯರು ನೋಡಿದ್ದಾಗಿದೆ. ಈ ಮಧ್ಯೆ ಚಂದ್ರು ಮತ್ತು ವಿಜಯ್‌ ಇಬ್ಬರೂ ಪುನೀತ್‌ ರಾಜಕುಮಾರ್‌ ಅವರನ್ನು ಭೇಟಿ ಮಾಡಿ, ಚಿತ್ರ ನೋಡುವಂತೆ ಆಹ್ವಾನಿಸಿದ್ದಾರೆ. ವಿಜಯ್‌, ಚಂದ್ರು ಅವರ ಆಹ್ವಾನವನ್ನು ಒಪ್ಪಿರುವ ಪುನೀತ್‌, ಸದ್ಯದಲ್ಲೇ ಚಿತ್ರ ನೋಡುವುದಾಗಿ ಆಶ್ವಾಸನೆ ನೀಡಿದ್ದಾರೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.