ರ್‍ಯಾಂಬೋ 2ಗೆ ಶ್ರೇಯ್‌ ನೃತ್ಯ ನಿರ್ದೇಶನ


Team Udayavani, Jan 31, 2018, 10:45 AM IST

Rambo-2-5.jpg

“ಇಂಡಿಯಾಸ್‌ ಡ್ಯಾನ್ಸಿಂಗ್‌ ಸೂಪರ್‌ಸ್ಟಾರ್‌’ನ ವಿಜೇತ ಮತ್ತು ಎಂಜೆ5 ಎಂಬ ಜನಪ್ರಿಯ ಮತ್ತು ಯಶಸ್ವಿ ನೃತ್ಯ ತಂಡದ ಸದಸ್ಯರಾಗಿರುವ ಶ್ರೇಯ್‌ ಖನ್ನಾ, ಈಗ ಇದೇ ಮೊದಲ ಬಾರಿಗೆ ಕನ್ನಡ ಚಿತ್ರವೊಂದಕ್ಕೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಶರಣ್‌ ಅಭಿನಯದ “ರ್‍ಯಾಂಬೋ 2′ ಚಿತ್ರದ ಹಾಡೊಂದಕ್ಕೆ ಶ್ರೇಯ್‌ ನೃತ್ಯ ನಿರ್ದೇಶನ ಮಾಡಿದ್ದು, ಈ ಚಿತ್ರದ ಮೂಲಕ ಕನ್ನಡಕ್ಕೆ ಬಂದಿದ್ದಾರೆ.

ಶರಣ್‌, ಆಶಿಕಾ ಮುಂತಾದವರು ನೃತ್ಯ ಮಾಡಿರುವ ಈ ಹಾಡು ಶರಣ್‌ ಹುಟ್ಟುಹಬ್ಬದಂದು (ಫೆಬ್ರವರಿ 6) ಬಿಡುಗಡೆಯಾಗಲಿದೆ. ಶರಣ್‌ ತಮ್ಮ ಲಡ್ಡು ಸಿನಿಮಾ ಬ್ಯಾನರ್‌ನಡಿ ಈ “ರ್‍ಯಾಂಬೋ 2′ ಚಿತ್ರವು ಬಿಡುಗಡೆಯಾಗುತ್ತಿದ್ದು, ಚಿತ್ರದ ನಿರ್ಮಾಣದಲ್ಲಿ ಅಟ್ಲಾಂಟ ನಾಗೇಂದ್ರ ಹಾಗೂ ಚಿತ್ರಕ್ಕೆ ಕೆಲಸ ಮಾಡುವ ತಂತ್ರಜ್ಞರು ಕೈ ಜೋಡಿಸಿದ್ದಾರೆ.

ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ, ಛಾಯಾಗ್ರಾಹಕ ಸುಧಾಕರ್‌ ರಾಜ್‌, ಸಂಕಲನಕಾರ ಕೆ.ಎಂ. ಪ್ರಕಾಶ್‌, ಕಲಾ ನಿರ್ದೇಶಕ ಮೋಹನ್‌ ಬಿ ಕೆರೆ, ಕ್ರಿಯೇಟಿವ್‌ ಹೆಡ್‌ ತರುಣ್‌ ಸುಧೀರ್‌ ಇವರೆಲ್ಲಾ ವರ್ಕಿಂಗ್‌ ಪಾಟ್ನìರ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಿಂದ ಬಂದ ಲಾಭದಲ್ಲಿ ಎಲ್ಲರಿಗೂ ಶೇರ್‌ ಸಿಗಲಿದೆಯಂತೆ.

ಈ ಹಿಂದೆ “ದಿಲ್‌ವಾಲ’ ಚಿತ್ರ ಮಾಡಿದ್ದ ಅನಿಲ್‌ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಶರಣ್‌ಗೆ ನಾಯಕಿಯಾಗಿ ಆಶಿಕಾ ನಟಿಸಿದ್ದಾರೆ. ಇನ್ನು ಚಿಕ್ಕಣ್ಣ ಸಹ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, “ರ್‍ಯಾಂಬೋ 2′ ಚಿತ್ರದ ಮೂಲಕ ಕನ್ನಡಕ್ಕೆ ಹೊಸ ಗಾಯಕಿಯ ಪರಿಚಯವಾಗುತ್ತಿದೆ.

ಅದೇ ನಟ ಹಾಗೂ ಕಲಾ ನಿರ್ದೇಶಕ ಅರುಣ್‌ ಸಾಗರ್‌ ಅವರ ಮುದ್ದಿನ ಮಗಳು ಅದಿತಿ. 15 ವರ್ಷದ ಅದಿತಿ ಈಗ “ರ್‍ಯಾಂಬೋ 2′ ಚಿತ್ರದಲ್ಲಿ ಹಿನ್ನೆಲೆ ಗಾಯಕಿಯಾಗಿ ಪರಿಚಿತರಾಗಲಿದ್ದಾರೆ. ಈ ಚಿತ್ರಕ್ಕಾಗಿ ಅದಿತಿ ಅವರಿಂದ “ಧಮ್‌ ಮಾರೋ ಧಮ್‌ …’ ಎಂಬ ಹಾಡನ್ನು ಹಾಡಿಸಿದ್ದಾರೆ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ. ಈ ಹಾಡು ಬಿಡುಗಡೆಯಾಗಿದ್ದು, ಸಾಕಷ್ಟು ಜನಪ್ರಿಯವಾಗಿದೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.