ನಾಯಕ-ನಾಯಕಿ ಇರದ ಚಿತ್ರಕ್ಕೆ ಹಾಸ್ಯವೇ ಎಲ್ಲಾ…


Team Udayavani, Feb 13, 2018, 10:52 AM IST

Bhootayyana-Mommaga-Ayyu-2.jpg

1974ರಲ್ಲಿ ಸಿದ್ಧಲಿಂಗಯ್ಯ ನಿರ್ದೇಶನದ “ಭೂತಯ್ಯನ ಮಗ ಅಯ್ಯು’ ಬಿಡುಗಡೆಯಾಗಿ ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಬರೆದಿದ್ದು ಎಲ್ಲರಿಗೂ ಗೊತ್ತು. ವಿಷ್ಣುವರ್ಧನ್‌, ಲೋಕೇಶ್‌ ಹಾಗೂ ಎಂ.ಪಿ.ಶಂಕರ್‌ ಅಭಿನಯದ ಚಿತ್ರ ಎವರ್‌ಗ್ರೀನ್‌ ಅನ್ನುವುದೂ ಗೊತ್ತು. ಅದೇ ಶೀರ್ಷಿಕೆ ಹೊತ್ತ “ಭೂತಯ್ಯನ ಮೊಮ್ಮಗ ಅಯ್ಯು’ ಎಂಬ ಚಿತ್ರ ಶುರುವಾಗಿ, ಮುಗಿದಿದ್ದೂ ಗೊತ್ತಿದೆ. ಹೊಸ ಸುದ್ದಿ ಅಂದರೆ, ಇತ್ತೀಚೆಗೆ ಶ್ರೀನಗರ ಕಿಟ್ಟಿ ಆ ಚಿತ್ರದ ಎರಡನೇ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ನಿರ್ದೇಶಕ ನಾಗರಾಜ್‌ ಪೀಣ್ಯ ಅವರು ಈಗಾಗಲೇ ಬಿಡುಗಡೆ ಮಾಡಿದ ಚಿತ್ರದ ಮೊದಲ ಟ್ರೇಲರ್‌ ಬಗ್ಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿದೆ. ಅದೇ ಖುಷಿಯಲ್ಲಿ ಅವರು ನಟ ಶ್ರೀನಗರ ಕಿಟ್ಟಿ ಅವರಿಂದ ಎರಡನೇ ಟ್ರೇಲರ್‌ ಬಿಡುಗಡೆ ಮಾಡಿಸಿದ್ದಾರೆ. ಟ್ರೇಲರ್‌ ಬಿಡುಗಡೆ ಮಾಡಿದ ಕಿಟ್ಟಿ, ಕನ್ನಡದಲ್ಲಿ “ಭೂತಯ್ಯನ ಮೊಮ್ಮಗ ಅಯ್ಯು’ ಜೋರು ಸದ್ದು ಮಾಡಲಿ’ ಎಂದು ಹಾರೈಸಿದ್ದಾರೆ. ಚಿತ್ರಕ್ಕೆ “ಯು/ಎ’ ಪ್ರಮಾಣಪತ್ರ ಸಿಕ್ಕಿದೆ. 

ಚಿತ್ರದ ವಿಶೇಷವೆಂದರೆ, ಇಲ್ಲಿ ನಾಯಕ ಇಲ್ಲ, ನಾಯಕಿಯೂ ಇಲ್ಲ. ಕೇವಲ ಹಾಸ್ಯ ಕಲಾವಿದರೇ ತುಂಬಿರುವ ಚಿತ್ರದಲ್ಲಿ ಕಥೆಯೇ ನಾಯಕ, ನಾಯಕಿ ಎಂಬುದು ನಿರ್ದೇಶಕರ ಮಾತು. ಹಳ್ಳಿ ಸೊಗಡಿನಲ್ಲೇ ಸಾಗುವ ಈ ಸಿನಿಮಾದ ತುಂಬ ಹಾಸ್ಯ ಕಲಾವಿದರ ದಂಡೇ ಇರಲಿದೆ. ಚಿಕ್ಕಣ್ಣ, ಹೊನ್ನವಳ್ಳಿ ಕೃಷ್ಣ, ಬುಲೆಟ್‌ ಪ್ರಕಾಶ್‌, ತಬಲಾ ನಾಣಿ, ಶ್ರುತಿ ಹರಿಹರನ್‌, ಪ್ರಶಾಂತ್‌ ಸಿದ್ಧಿ, ಗಿರಿಜಾ ಲೋಕೇಶ್‌, ಕೀರ್ತಿರಾಜ್‌, ಉಮೇಶ್‌ ಇತರರು ನಟಿಸಿದ್ದಾರೆ.

ಚಿತ್ರಕ್ಕೆ ಏಳು ಮಂದಿ ಹಣ ತೊಡಗಿಸಿದ್ದಾರೆ. ವರಪ್ರಸಾದ್‌, ರವಿಶಂಕರ್‌, ಅನಿಲ್‌, ಸುನಿಲ್‌, ಹನುಮಂತ್‌ರಾಜು, ಹರೀಶ್‌, ವೆಂಕಟೇಶ್‌ ನಿರ್ಮಾಪಕರಾಗಿದ್ದಾರೆ. ರವಿ ಬಸ್ರೂರು ಸಂಗೀತ ನೀಡಿದರೆ, ನಂದಕುಮಾರ್‌ ಕ್ಯಾಮೆರಾ ಹಿಡಿದಿದ್ದಾರೆ. ಮಾರ್ಚ್‌ನಲ್ಲಿ ಚಿತ್ರ ಪ್ರೇಕ್ಷಕರ ಮುಂದೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.