ನಟಿ ಕಾಪ್ಸೆಗೆ ಅಶ್ಲೀಲ ಸಂದೇಶ, ಖಡಕ್ ಪ್ರತಿಕ್ರಿಯೆಗೆ ಯುವಕ ಥಂಡಾ!


Team Udayavani, Feb 14, 2018, 12:35 PM IST

deepthi.jpg

ಬೆಂಗಳೂರು:ಸ್ಯಾಂಡಲ್ ವುಡ್ ನಟಿ ದೀಪ್ತಿ ಕಾಪ್ಸೆಗೆ ಯುವಕನೊಬ್ಬ ಅಶ್ಲೀಲವಾಗಿ ಮೆಸೇಜ್ ರವಾನಿಸಿದ್ದು, ಇದಕ್ಕೆ ಕಾಪ್ಸೆ ಕೊಟ್ಟ ಖಡಕ್ ಪ್ರತಿಕ್ರಿಯೆಗೆ ತಣ್ಣಗಾಗಿ ಹೋಗಿರುವ ಘಟನೆ ವರದಿಯಾಗಿದೆ.

ಅಪರಿಚಿತ ಯುವಕನೊಬ್ಬ ನಟಿ ದೀಪ್ತಿ ಕಾಪ್ಸೆಗೆ ಸೆಕ್ಸ್ ವರ್ಕರ್ಸ್ ಬೇಕು ಅಂತ ವಾಟ್ಸ್ ಅಪ್ ನಲ್ಲಿ ಮೆಸೇಜ್ ಮಾಡಿದ್ದ. ಇದಕ್ಕೆ ಆಕ್ರೋಶಗೊಂಡ ದೀಪ್ತಿ, ಸೋಷಿಯಲ್ ಮೀಡಿಯಾದಲ್ಲಿ ಹಾಕುವುದಾಗಿ ರಿಪ್ಲೈ ಮಾಡಿದ್ದರು.

ಅಷ್ಟೇ ಅಲ್ಲ ಸೆಕ್ಸ್ ವರ್ಕರ್ಸ್ ಬೇಕಾಗಿದ್ದರೆ ಎಂಬ ವಾಟ್ಸ್ ಅಪ್ ಸಂದೇಶಕ್ಕೆ, ನಿನ್ನ ಅಮ್ಮ ಅಥವಾ ತಂಗಿ ಬರಬಹುದು ಎಂದು ಖಡಕ್ ಆಗಿ ಪ್ರತಿಕ್ರಿಯೆ ಕೊಟ್ಟಿದ್ದು, ಬಳಿಕ ಯುವಕ ಮೆತ್ತಗಾಗಿದ್ದ ಎಂದು ಮಾಧ್ಯಮದ ವರದಿ ತಿಳಿಸಿದೆ.

ದೀಪ್ತಿ ಕಾಪ್ಸೆ ಮಾಡೆಲಿಂಗ್ ಮತ್ತು ಫ್ಯಾಶನ್ ಡಿಸೈನಿಂಗ್ ಜಗತ್ತಿನಿಂದ ಬಣ್ಣದ ಬದುಕಿಗೆ ಕಾಲಿಡುವ ಮೂಲಕ ನಟಿಯಾಗಿದ್ದರು. ಕಳೆದ ವರ್ಷದ ಅಂತ್ಯದಲ್ಲಿ ತಮ್ಮ ಬಾಲ್ಯದ ಬಹುಕಾಲದ ಗೆಳೆಯ ಅಜ್ಗರ್ ಜತೆ ವಿವಾಹವಾಗಿದ್ದರು.

ಜ್ವಲಂತಂ ದೀಪ್ತಿ ನಟನೆಯ ಮೊದಲ ಚಿತ್ರ, ಕಿರೀಟ, ಹನಿ,ಹನಿ ಇಬ್ಬನಿ, ಉಪೇಂದ್ರ ಅಭಿನಯದ “ಉಪೇಂದ್ರ ಮತ್ತೆ ಬಾ” ಸಿನಿಮಾದಲ್ಲಿ ನಟಿಸಿದ್ದರು.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.