“777 ಚಾರ್ಲಿ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಹೀರೋ


Team Udayavani, Feb 18, 2018, 11:03 AM IST

rakshit.jpg

ರಕ್ಷಿತ್ ಶೆಟ್ಟಿ ಸದ್ಯದಲ್ಲೇ “777 ಚಾರ್ಲಿ’ ಎಂಬ ಚಿತ್ರವನ್ನು ನಟಿಸುತ್ತಿರುವ ಸುದ್ದಿ ಗೊತ್ತಿರಬಹುದು. ಆ ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕರಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಚಿತ್ರದ ನಾಯಕ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, “777 ಚಾರ್ಲಿ’ ಚಿತ್ರಕ್ಕೆ ಈ ಮೊದಲು ಅರವಿಂದ್ ಅಯ್ಯರ್ ನಾಯಕರಾಗಿ ಆಯ್ಕೆಯಾಗಿದ್ದರು. ಆ ಚಿತ್ರದ ಫೋಟೋ ಶೂಟ್ ಬೇರೆ ಆಗಿತ್ತು. ಈಗ ಅರವಿಂದ್ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಅಭಿನಯಿಸಲಿದ್ದಾರೆ. ಅಷ್ಟಕ್ಕೂ ಅರವಿಂದ್ ಬದಲಾಗಲು ಕಾರಣವೇನು ಎಂದರೆ ಅವರ ಡೇಟ್ಸ್ ಎಂಬ ಉತ್ತರ ಬರುತ್ತದೆ.

ಅರವಿಂದ್ ಈಗಾಗಲೇ ರಕ್ಷಿತ್ ಮತ್ತೊಂದು ಚಿತ್ರ “ಭೀಮಸೇನಾ ನಳಮಹಾರಾಜ’ದಲ್ಲಿ ಅರವಿಂದ್ ನಟಿಸುತ್ತಿರುವುದರಿಂದ, ಎರಡೆರೆಡು ಚಿತ್ರಗಳಲ್ಲಿ ನಟಿಸುವುದಕ್ಕೆ ಕಷ್ಟವಾಗುತ್ತಿದೆ. ಆ ಕಾರಣದಿಂದ ಅವರು ಬದಲಾಗಿದ್ದಾರೆ. ಮೇನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರವನ್ನು ಕಿರಣ್ ರಾಜ್ ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನ ಮಾಡುತ್ತಿದ್ದಾರೆ ಕಿರಣ್ ರಾಜ್. ಇದೊಂದು ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮಾ ಅಂತೆ. ಬೇಸರದಲ್ಲಿರುವ ನಾಯಕನಿಗೆ ಬೀದಿ ನಾಯಿಯೊಂದು ಸಿಗುತ್ತದೆ. ಅದು ಅವನ ಲೈಫ್‍ಗೆ ಎಂಟ್ರಿಕೊಟ್ಟ ತಕ್ಷಣ ಆತ ಹೇಗೆ ಬದಲಾಗುತ್ತಾನೆ ಎನ್ನುವುದು ಚಿತ್ರದ ಕಥೆ. ಈ ಚಿತ್ರಕ್ಕೆ ನಾಬಿನ್ ಸಂಗೀತ, ಅರುಣ್ ಕಶ್ಯಪ್ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.