“777 ಚಾರ್ಲಿ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಹೀರೋ


Team Udayavani, Feb 18, 2018, 11:03 AM IST

rakshit.jpg

ರಕ್ಷಿತ್ ಶೆಟ್ಟಿ ಸದ್ಯದಲ್ಲೇ “777 ಚಾರ್ಲಿ’ ಎಂಬ ಚಿತ್ರವನ್ನು ನಟಿಸುತ್ತಿರುವ ಸುದ್ದಿ ಗೊತ್ತಿರಬಹುದು. ಆ ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕರಾಗಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಚಿತ್ರದ ನಾಯಕ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೌದು, “777 ಚಾರ್ಲಿ’ ಚಿತ್ರಕ್ಕೆ ಈ ಮೊದಲು ಅರವಿಂದ್ ಅಯ್ಯರ್ ನಾಯಕರಾಗಿ ಆಯ್ಕೆಯಾಗಿದ್ದರು. ಆ ಚಿತ್ರದ ಫೋಟೋ ಶೂಟ್ ಬೇರೆ ಆಗಿತ್ತು. ಈಗ ಅರವಿಂದ್ ಬದಲಾಗಿದ್ದು, ಅವರ ಬದಲು ರಕ್ಷಿತ್ ಶೆಟ್ಟಿ ನಾಯಕನಾಗಿ ಅಭಿನಯಿಸಲಿದ್ದಾರೆ. ಅಷ್ಟಕ್ಕೂ ಅರವಿಂದ್ ಬದಲಾಗಲು ಕಾರಣವೇನು ಎಂದರೆ ಅವರ ಡೇಟ್ಸ್ ಎಂಬ ಉತ್ತರ ಬರುತ್ತದೆ.

ಅರವಿಂದ್ ಈಗಾಗಲೇ ರಕ್ಷಿತ್ ಮತ್ತೊಂದು ಚಿತ್ರ “ಭೀಮಸೇನಾ ನಳಮಹಾರಾಜ’ದಲ್ಲಿ ಅರವಿಂದ್ ನಟಿಸುತ್ತಿರುವುದರಿಂದ, ಎರಡೆರೆಡು ಚಿತ್ರಗಳಲ್ಲಿ ನಟಿಸುವುದಕ್ಕೆ ಕಷ್ಟವಾಗುತ್ತಿದೆ. ಆ ಕಾರಣದಿಂದ ಅವರು ಬದಲಾಗಿದ್ದಾರೆ. ಮೇನಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರವನ್ನು ಕಿರಣ್ ರಾಜ್ ಎನ್ನುವವರು ನಿರ್ದೇಶಿಸುತ್ತಿದ್ದಾರೆ.

ಕಥೆ, ಚಿತ್ರಕಥೆಯೊಂದಿಗೆ ನಿರ್ದೇಶನ ಮಾಡುತ್ತಿದ್ದಾರೆ ಕಿರಣ್ ರಾಜ್. ಇದೊಂದು ಮನುಷ್ಯ ಹಾಗೂ ಪ್ರಾಣಿಯ ಬಾಂಧವ್ಯದ ಸುತ್ತ ನಡೆಯುವ ಸಿನಿಮಾ ಅಂತೆ. ಬೇಸರದಲ್ಲಿರುವ ನಾಯಕನಿಗೆ ಬೀದಿ ನಾಯಿಯೊಂದು ಸಿಗುತ್ತದೆ. ಅದು ಅವನ ಲೈಫ್‍ಗೆ ಎಂಟ್ರಿಕೊಟ್ಟ ತಕ್ಷಣ ಆತ ಹೇಗೆ ಬದಲಾಗುತ್ತಾನೆ ಎನ್ನುವುದು ಚಿತ್ರದ ಕಥೆ. ಈ ಚಿತ್ರಕ್ಕೆ ನಾಬಿನ್ ಸಂಗೀತ, ಅರುಣ್ ಕಶ್ಯಪ್ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.