ಕನ್ನಡಕ್ಕೆ ಬರ್ತಾಳಾ ಕಣ್ಸನ್ನೆಯ ಹುಡುಗಿ?


Team Udayavani, Feb 21, 2018, 11:12 AM IST

Yogi-Loves-Supriya-(2).jpg

ಹುಬ್ಬು ಹಾರಿಸೋ ವೀಡಿಯೋ ಮೂಲಕ ದೇಶಾದ್ಯಂತ ಸಾಕಷ್ಟು ಸುದ್ದಿ ಮಾಡಿದವಳೆಂದರೆ ಮಲಯಾಳಂ ನಟಿ ಪ್ರಿಯಾ ವಾರಿಯರ್‌. ಒಂದೇ ದಿನದಲ್ಲಿ ಭಾರೀ ಪ್ರಚಾರ ಪಡೆದ ಹುಡುಗಿಯನ್ನು, ತಮ್ಮ ಚಿತ್ರದಲ್ಲಿ ನಟಿಸುವಂತೆ ಮಾಡುವುದಕ್ಕೆ ಎಲ್ಲಾ ಭಾಷೆಯ ಚಿತ್ರತಂಡಗಳು ಸಹ ಪ್ರಯತ್ನ ಮಾಡುತ್ತಿವೆ. ಈಗ ಕನ್ನಡದ ಒಂದು ತಂಡ ಸಹ ಅಂಥದ್ದೊಂದು ಪ್ರಯತ್ನ ಮಾಡಿದೆ ಎನ್ನುವುದು ವಿಶೇಷ.

ಅಂದಹಾಗೆ, ಇನ್ನಷ್ಟೇ ಚಿತ್ರೀಕರಣ ಆರಂಭಿಸಬೇಕಿರೋ “ಯೋಗಿ ಲವ್ಸ್‌ ಸುಪ್ರಿಯಾ’ ಚಿತ್ರ ತಂಡದವರು ಪ್ರಿಯಾ ವಾರಿಯರ್‌ಳನ್ನು ಭೇಟಿ ಮಾಡಿ, ತಮ್ಮ ಚಿತ್ರದಲ್ಲಿ ನಟಿಸುವುದಕ್ಕೆ ಆಹ್ವಾನ ನೀಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಕಳೆದ ಎಂಟು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಯೋಗಿ ಅವರ ನಿರ್ದೇಶನದಲ್ಲಿ ಈ ಚಿತ್ರದಲ್ಲಿ ಮೂಡಿ ಬರಲಿದೆ. ಈ ಚಿತ್ರದಲ್ಲಿ ಅವರೇ ಹೀರೋ ಆಗಿ ನಟಿಸುತ್ತಿದ್ದು, ನಾಯಕಿ ಪಾತ್ರ ಮಾಡುವುದಕ್ಕೆ ಪ್ರಿಯಾ ವಾರಿಯರ್‌ ಅವರನ್ನು ಕೇಳಿದ್ದಾರೆ.

ಪ್ರಿಯಾಳ ಹುಬ್ಬು ಹಾರಿಸೋ ವೀಡಿಯೋ ಆರಂಭದಲ್ಲಿಯೇ ಯೋಗಿ ಕಣ್ಣಿಗೆ ಬಿದ್ದಿತ್ತಂತೆ. ಆದರೆ, ಅದಾಗಿ ಕ್ಷಣಗಳು ಕಳೆಯುವಷ್ಟರಲ್ಲಿಯೇ ವಾಟ್ಸಾಪ್‌, ಫೇಸ್‌ಬುಕ್‌ ತುಂಬೆಲ್ಲಾ ಅದು ವೈರಲ್‌ ಆಗಿ ಹೋಗಿತ್ತು. ತಮ್ಮ ಚಿತ್ರಕ್ಕೆ ಈ ಕಣ್ಸನ್ನೆ ಹುಡುಗಿಯೇ ಸೂಟ್‌ ಆಗುತ್ತಾಳೆಂದುಕೊಂಡವರು ಕೊಚ್ಚಿಯಲ್ಲಿರೋ ತಮ್ಮ ಗೆಳೆಯರಿಗೆ ಫೋನಾಯಿಸಿ ಆ ವೀಡಿಯೋ ಡೀಟೇಲ್ಸ್‌ ಪಡೆದುಕೊಂಡಿದ್ದರು.

ಆದರೆ, ಅದಾಗಲೇ ಕೆಲ ಸಂಘಟನೆಗಳು ಬೆದರಿಕೆ ಹಾಕಿದ್ದರಿಂದಾಗಿ ಪ್ರಿಯಾಳ ಮೊಬೈಲ್‌ ಸ್ವಿಚಾಫ್ ಆಗಿತ್ತು. ಕಡೆಗೂ ಪ್ರಯತ್ನ ಪಟ್ಟು “ಒರು ಆಧಾರ್‌ ಲವ್‌’ ಚಿತ್ರದ ನಿರ್ದೇಶಕನ ಮೂಲಕ ತಿಶೂರ್‌ಗೆ ತೆರಳಿದ ಯೋಗಿ ಕಡೆಗೂ ಪ್ರಿಯಾಳನ್ನು ಭೇಟಿಯಾಗಿದ್ದಾರೆ. ಕಥೆಯನ್ನು ಹೇಳಿದಾಗ ಆಕೆಯೂ ಖುಷಿಯಾಗಿಯೇ ಒಪ್ಪಿಕೊಂಡಿದ್ದಾಳಂತೆ. ಇನ್ನು ಅಂತಿಮ ಮಾತುಕತೆಯಷ್ಟೇ ಬಾಕಿ ಉಳಿದಿದೆ. ಸದ್ಯ ಭಾರೀ ಸುದ್ದಿಯಲ್ಲಿರುವ ಪ್ರಿಯಾ ವಾರಿಯರ್‌, “ಯೋಗಿ ಲವ್ಸ್‌ ಸುಪ್ರಿಯಾ’ ಚಿತ್ರದಲ್ಲಿ ನಟಿಸುತ್ತಾರಾ ಅನ್ನೋದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.