ವಿಲನ್‌ ಅಲ್ಲ ವಿರೋಧಿ


Team Udayavani, Feb 27, 2018, 11:02 AM IST

Dhananjay-1.jpg

“ಯಜಮಾನ’ ಚಿತ್ರದಲ್ಲಿ ಧನಂಜಯ್‌ ವಿಲನ್‌ ಪಾತ್ರ ಮಾಡುತ್ತಿದ್ದಾರಾ? ಯಾವಾಗ “ಯಜಮಾನ’ ಚಿತ್ರದಲ್ಲಿ ಧನಂಜಯ್‌ ನಟಿಸುತ್ತಿದ್ದಾರೆ ಎಂದು ಸುದ್ದಿಯಾಯಿತೋ, ಆಗಿಂದ ಅವರು ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಇಷ್ಟಕ್ಕೂ ಚಿತ್ರದಲ್ಲಿ ಧನಂಜಯ್‌ ಅವರ ಪಾತ್ರವೇನು ಎಂದರೆ, “ವಿಲನ್‌ ಅನ್ನೋಕ್ಕಿಂತ ವಿರೋಧಿಯ ಪಾತ್ರ’ ಎನ್ನುತ್ತಾರೆ ಅವರು.

ಸದ್ಯ “ಟಗರು’ ಚಿತ್ರದಲ್ಲಿ ತಮ್ಮ ಪಾತ್ರದ ಬಗ್ಗೆ ಕೇಳಿಬರುತ್ತಿರುವ ಪ್ರತಿಕ್ರಿಯೆಗಳ ಬಗ್ಗೆ ಖುಷಿಯಾಗಿರುವ ಧನಂಜಯ್‌, ನಾಳೆಯಿಂದ “ಯಜಮಾನ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಕ್ಕೆ ಮೈಸೂರಿಗೆ ಹೊರಟಿದ್ದಾರೆ. ದರ್ಶನ್‌ ಅವರೆದುರು ನಟಿಸುವುದಕ್ಕೆ ಎಕ್ಸೆ„ಟ್‌ ಆಗಿರುವ ಅವರು, “ಆ ಚಿತ್ರದಲ್ಲಿ ಹಳ್ಳಿಯಲ್ಲಿ ದರ್ಶನ್‌ ಅವರ ವಿರೋಧಿಯ ಪಾತ್ರವನ್ನು ನಾನು ಮಾಡುತ್ತಿದ್ದೇನೆ.

ವಿಲನ್‌ ಎನ್ನುವುದಕ್ಕಿಂತ ಸ್ವಲ್ಪ ನೆಗೆಟಿವ್‌ ಶೇಡ್‌ ಇರುವ ಪಾತ್ರ ಅದು. ಯಾಕೆ ವಿರೋಧ ಮಾಡುತ್ತೀನಿ ಎನ್ನುವುದನ್ನು ಚಿತ್ರದಲ್ಲೇ ನೋಡಬೇಕು’ ಎನ್ನುತ್ತಾರೆ ಅವರು. ಇನ್ನು “ಟಗರು’ ಚಿತ್ರದ ಬಗ್ಗೆ ಅವರಿಗೆ ಸತತವಾಗಿ ಪ್ರತಿಕ್ರಿಯೆಗಳು ಬರುತ್ತಿವೆಯಂತೆ. “ಮೊದಲ ಪ್ರದರ್ಶನದಿಂದ ಇಲ್ಲಿಯವರೆಗೂ ಸತತವಾಗಿ ನನ್ನ ಪಾತ್ರದ ಬಗ್ಗೆ ಟ್ವೀಟ್‌ ಮಾಡುತ್ತಲೇ ಇದ್ದಾರೆ. ನನ್ನ ಮೊಬೈಲ್‌ ನಂಬರ್‌ ಅದ್ಯಾರು ಕೊಟ್ಟರೋ ಗೊತ್ತಿಲ್ಲ.

ಅದೆಷ್ಟೋ ಜನ ಫೋನ್‌ ಮಾಡಿ ಪಾತ್ರದ ಬಗ್ಗೆ, ಅಭಿನಯದ ಬಗ್ಗೆ ಮಾತಾಡುತ್ತಿದ್ದಾರೆ. ಒಬ್ಬ ನಟನಾಗಿ ಅದೊಂದು ಧನ್ಯತಾ ಭಾವ. ನಾನು ಬೆಂಗಳೂರಿಗೆ ಬಂದು 10 ವರ್ಷ ಆಯ್ತು. ಒಂದು ದಶಕದ ಜರ್ನಿಯಲ್ಲಿ, “ಟಗರು’ ಒಂದು ಅದ್ಭುತ ಅಧ್ಯಾಯ. ಹೂವಿನ ಜೊತೆಗೆ ನಾರು ಸ್ವರ್ಗ ಸೇರಿತು ಅನ್ನೋ ಹಾಗೆ, “ಟಗರು’ ಚಿತ್ರತಂಡದಿಂದ ನನ್ನ ಬಗ್ಗೆಯೂ ಇವತ್ತು ಜನ ಮಾತಾಡುತ್ತಿದ್ದಾರೆ. ಆ ತಂಡಕ್ಕೆ ನಾನು ಯಾವತ್ತೂ ಆಭಾರಿ’ ಎನ್ನುತ್ತಾರೆ ಧನಂಜಯ್‌.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.