ಬಿಡುಗಡೆಗಾಗಿ ಕಾದಿದ್ದಾರೆ ಜಾನಿ, ರ್‍ಯಾಂಬೋ, ದಳಪತಿ …


Team Udayavani, Mar 13, 2018, 11:06 AM IST

johny.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಇದೆಲ್ಲದರಿಂದ ಬಿಡುಗಡೆಯಾಗಬೇಕಿರುವ ಚಿತ್ರಗಳ ಸಂಖ್ಯೆ ಇನ್ನಷ್ಟು ಹೆಚ್ಚಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಡೆಯಿಂದ, ಯಾರು ಮೊದಲು ಸೆನ್ಸಾರ್‌ ಮಾಡಿಸಿ ಚಿತ್ರದ ಬಿಡುಗಡೆಯ ದಿನಾಂಕ ಘೋಷಿಸಿದ್ದರೋ, ಅವರಿಗೆ ಮೊದಲ ಆದ್ಯತೆ ಎಂಬ ಆಶ್ವಾಸನೆಯೇನೋ ಸಿಕ್ಕಿದೆ.

ಹಾಗಾಗಿ ಚಿತ್ರ ಬಿಡುಗಡೆ ಶುರುವಾದ ಮೇಲೆ, ಮಾರ್ಚ್‌ 9ಕ್ಕೆ ಬಿಡುಗಡೆಯಾಗಬೇಕಿದ್ದ ಚಿತ್ರಗಳೆಲ್ಲಾ ಮೊದಲು ಬಿಡುಗಡೆಯಾಗಲಿವೆ. ಇದರಿಂದ ತಿಂಗಳ ಕೊನೆಗೆ ಬಿಡುಗಡೆ ಮಾಡಬೇಕೆಂದುಕೊಂಡವರಿಗೆ ಭಯ ಪ್ರಾರಂಭವಾಗಿದೆ. ಏಕೆಂದರೆ, ಎಲ್ಲರೂ ತಮ್ಮ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಬೇಕಿದೆ. “ರಾಜರಥ’ ಚಿತ್ರದ ಬಿಡುಗಡೆಯನ್ನು ಇದುವರೆಗೂ ಎರಡ್ಮೂರು ಬಾರಿ ಮುಂದೂಡಲಾಗಿತ್ತು. ಈಗ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಅದರಂತೆ “ಜಾನಿ ಜಾನಿ ಎಸ್‌ ಪಾಪ್ಪ’, “ರ್‍ಯಾಂಬೋ 2′, “ದಳಪತಿ’, “ಹುಚ್ಚ 2′, “ಕಿಚ್ಚು’ ಚಿತ್ರಗಳು ಸಹ ಮುಂದಕ್ಕೆ ಹೋಗಲಿವೆ.

ಟಾಪ್ ನ್ಯೂಸ್

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.