ಬಿಡುಗಡೆಗಾಗಿ ಕಾದಿದ್ದಾರೆ ಜಾನಿ, ರ್‍ಯಾಂಬೋ, ದಳಪತಿ …


Team Udayavani, Mar 13, 2018, 11:06 AM IST

johny.jpg

ಯುಎಫ್ಓ ಮತ್ತು ಕ್ಯೂಬ್‌ ಸಂಸ್ಥೆಗಳ ವಿರುದ್ಧ ಸಿಡಿದೆದ್ದಿರುವ ದಕ್ಷಿಣ ಭಾರತದ ಚಲನಚಿತ್ರರಂಗ, ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಮಾರ್ಚ್‌ 2ರಿಂದ ಹೊಸ ಚಿತ್ರಗಳ ಬಿಡುಗಡೆ ರದ್ದಾದರೆ, ಕರ್ನಾಟಕದಲ್ಲಿ ಕಳೆದ ಶುಕ್ರವಾರದಿಂದ (ಮಾರ್ಚ್‌ 9ರಿಂದ) ಯಾವುದೇ ಹೊಸ ಕನ್ನಡ ಚಿತ್ರವೂ ಬಿಡುಗಡೆಯಾಗಿಲ್ಲ.

ಅಷ್ಟೇ ಅಲ್ಲ, ಸಮಸ್ಯೆ ಬಗೆಹರಿಯುವವರೆಗೂ ಅನಿರ್ಧಿಷ್ಟ ಕಾಲ ಚಿತ್ರಗಳನ್ನು ಬಿಡುಗಡೆ ಮಾಡದಿರುವುದಕ್ಕೆ ತೀರ್ಮಾನಿಸಲಾಗಿದೆ. ಮುಂದಿನ ವಾರ ಹೇಗೋ ಗೊತ್ತಿಲ್ಲ. ಆದರೆ, ಈ ವಾರ ಯಾವುದೇ ಚಿತ್ರ ಬಿಡುಗಡೆಯಾಗುತ್ತಿಲ್ಲ. ಇದೆಲ್ಲದರಿಂದ ಬಿಡುಗಡೆಯಾಗಬೇಕಿರುವ ಚಿತ್ರಗಳ ಸಂಖ್ಯೆ ಇನ್ನಷ್ಟು ಹೆಚ್ಚಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಡೆಯಿಂದ, ಯಾರು ಮೊದಲು ಸೆನ್ಸಾರ್‌ ಮಾಡಿಸಿ ಚಿತ್ರದ ಬಿಡುಗಡೆಯ ದಿನಾಂಕ ಘೋಷಿಸಿದ್ದರೋ, ಅವರಿಗೆ ಮೊದಲ ಆದ್ಯತೆ ಎಂಬ ಆಶ್ವಾಸನೆಯೇನೋ ಸಿಕ್ಕಿದೆ.

ಹಾಗಾಗಿ ಚಿತ್ರ ಬಿಡುಗಡೆ ಶುರುವಾದ ಮೇಲೆ, ಮಾರ್ಚ್‌ 9ಕ್ಕೆ ಬಿಡುಗಡೆಯಾಗಬೇಕಿದ್ದ ಚಿತ್ರಗಳೆಲ್ಲಾ ಮೊದಲು ಬಿಡುಗಡೆಯಾಗಲಿವೆ. ಇದರಿಂದ ತಿಂಗಳ ಕೊನೆಗೆ ಬಿಡುಗಡೆ ಮಾಡಬೇಕೆಂದುಕೊಂಡವರಿಗೆ ಭಯ ಪ್ರಾರಂಭವಾಗಿದೆ. ಏಕೆಂದರೆ, ಎಲ್ಲರೂ ತಮ್ಮ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಬೇಕಿದೆ. “ರಾಜರಥ’ ಚಿತ್ರದ ಬಿಡುಗಡೆಯನ್ನು ಇದುವರೆಗೂ ಎರಡ್ಮೂರು ಬಾರಿ ಮುಂದೂಡಲಾಗಿತ್ತು. ಈಗ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಅದರಂತೆ “ಜಾನಿ ಜಾನಿ ಎಸ್‌ ಪಾಪ್ಪ’, “ರ್‍ಯಾಂಬೋ 2′, “ದಳಪತಿ’, “ಹುಚ್ಚ 2′, “ಕಿಚ್ಚು’ ಚಿತ್ರಗಳು ಸಹ ಮುಂದಕ್ಕೆ ಹೋಗಲಿವೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.