ಹೊಸ ಪದ್ಮಾವತಿ ಜೊತೆ ಹಳೇ ಕಾಂಬಿನೇಷನ್‌


Team Udayavani, Mar 26, 2018, 2:15 PM IST

55.jpg

ಏಳು ವರ್ಷಗಳ ಹಿಂದಿನ ಮಾತು. “ಜಾನಿ ಮೇರಾ ನಾಮ್‌ ಪ್ರೀತಿ ಮೇರಾ ಕಾಮ್‌’ ಚಿತ್ರದಲ್ಲಿ ನಟಿ ರಮ್ಯಾ, ಜಾನಿಯೊಂದಿಗೆ “ಊರಿಗೊಬ್ಳೆ ಪದ್ಮಾವತಿ…’ ಎಂಬ ಹಾಡಿಗೆ ಕಲರ್‌ಫ‌ುಲ್‌ ಸ್ಟೆಪ್‌ ಹಾಕಿ ಪಡ್ಡೆ ಹುಡುಗರನ್ನ ಹುಚ್ಚೆಬ್ಬಿಸಿದ್ದರು. ಈಗಲೂ ಆ ಹಾಡನ್ನು ಗುನುಗದ ಹುಡುಗರಿಲ್ಲ. ಅಷ್ಟರಮಟ್ಟಿಗೆ ಆ ಹಾಡು ವೈರಲ್‌ ಆಗುತ್ತಲೇ ಇದೆ. ಈಗ ಹೊಸ ಸುದ್ದಿಯೆಂದರೆ, ಅದೇ ಜಾನಿ ಲೈಫ್ಗೆ ಹೊಸ ಪದ್ಮಾವತಿ ಎಂಟ್ರಿಯಾಗಿ ಲೈಟ್‌ ಆನ್‌ ಮಾಡಿದ್ದಾರೆ. ಹೌದು, ದುನಿಯಾ ವಿಜಯ್‌ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್‌ನಲ್ಲಿ ಬಿಡುಗಡೆಗೆ ರೆಡಿಯಾಗಿರುವ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರದಲ್ಲಿ ಹೊಸ ಪದ್ಮಾವತಿಯ ಹಾಡು ಕೂಡ ಹೊಸದೊಂದು ಕುತೂಹಲ ಹುಟ್ಟು ಹಾಕಿರುವುದು ಸುಳ್ಳಲ್ಲ. “ಜಾನಿ ಮೇರಾ ನಾಮ್‌ ಪ್ರೀತಿ ಮೇರಾ ಕಾಮ್‌’ ಚಿತ್ರದಲ್ಲಿ ದುನಿಯಾ ವಿಜಯ್‌ ಜೊತೆ ರಮ್ಯಾ ಕುಣಿದು ಕುಪ್ಪಳಿಸಿದ್ದರೆ, ಅದೇ ಕಾಂಬಿನೇಷನ್‌ನಲ್ಲಿ ನಿರ್ಮಾಣಗೊಂಡಿರುವ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರದಲ್ಲಿ ರಚಿತಾರಾಮ್‌ “ಹೊಸ ಪದ್ಮಾವತಿ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. “ಪಂಕಾಗಿ ಪೀಕಲಾಗಿ ಎಲ್ಲಾ ಶೈನ್‌ ಆಗಿದೆ, ಸ್ವೀಟ್‌ ಆಗಿ ಸಿಂಪಲ್‌ ಆಗಿ, ನನ್‌ ಲೈಫ್ನ ಆನ್‌ ಮಾಡೋ ಹೊಸ ಪದ್ಮಾವತಿ…’ ಎಂದು ದುನಿಯಾ ವಿಜಯ್‌ ಹಾಡುವ ಹಾಡಲ್ಲಿ ಹೊಸ ಪದ್ಮಾವತಿ ಸಿಕ್ಕಾಪಟ್ಟೆ ಸ್ಟೆಪ್‌ ಹಾಕಿದ್ದಾರೆ.

“ಜಾನಿ ಜಾನಿ ಯೆಸ್‌ ಪಪ್ಪಾ’ ಶರವೇಗದಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರ. “ದುನಿಯಾ ಟಾಕೀಸ್‌’ ಬ್ಯಾನರ್‌ನಲ್ಲಿ ದುನಿಯಾ ವಿಜಯ್‌ ನಿರ್ಮಿಸಿರುವ ಎರಡನೇ ಚಿತ್ರವಿದು. ಇಲ್ಲೂ ರಂಗಾಯಣ ರಘು ಮತ್ತು ದುನಿಯಾ ವಿಜಯ್‌ ಅವರ ಜುಗಲ್‌ಬಂಧಿ ನಡೆಯಲಿದೆ. ಆರಂಭದಿಂದ ಅಂತ್ಯದವರೆಗೂ ನಗುವಿಗೆ ಇಲ್ಲಿ ಬರವಿಲ್ಲ ಎಂಬ ಗ್ಯಾರಂಟಿ ಚಿತ್ರತಂಡದ್ದು. ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಮೋಹನ್‌ ಬಿ.ಕೆರೆ ಸ್ಟುಡಿಯೋದಲ್ಲಿ ಸೆಟ್‌ ಹಾಕಿ ಚಿತ್ರೀಕರಿಸಲಾಗಿದೆ. ಉಳಿದಂತೆ ಗೋವಾ ಹಾಗೂ ಮೈಸೂರಲ್ಲಿ ಹಾಡುಗಳ ಚಿತ್ರೀಕರಣ ನಡೆದಿದೆ. ಇಲ್ಲಿ ಇನ್ನೂ ಒಂದು ವಿಶೇಷವಿದೆ. ವಿಶೇಷ ಪಾತ್ರದಲ್ಲಿ ಗಡ್ಡಪ್ಪ ಕೂಡ ನಟಿಸಿದ್ದಾರೆ. ಅವರ ಪಾತ್ರ ಏನೆಂಬುದು ಸಸ್ಪೆನ್ಸ್‌. ಇಲ್ಲಿ ಸಾಧುಕೋಕಿಲ, ಅಚ್ಯುತ್‌ ಇತರರು ನಟಿಸಿದ್ದಾರೆ. ಕರ್ಣ ಛಾಯಾಗ್ರಹಣ ಮಾಡಿದರೆ, ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.