ಹೊಸ ಪದ್ಮಾವತಿ ಜೊತೆ ಹಳೇ ಕಾಂಬಿನೇಷನ್‌


Team Udayavani, Mar 26, 2018, 2:15 PM IST

55.jpg

ಏಳು ವರ್ಷಗಳ ಹಿಂದಿನ ಮಾತು. “ಜಾನಿ ಮೇರಾ ನಾಮ್‌ ಪ್ರೀತಿ ಮೇರಾ ಕಾಮ್‌’ ಚಿತ್ರದಲ್ಲಿ ನಟಿ ರಮ್ಯಾ, ಜಾನಿಯೊಂದಿಗೆ “ಊರಿಗೊಬ್ಳೆ ಪದ್ಮಾವತಿ…’ ಎಂಬ ಹಾಡಿಗೆ ಕಲರ್‌ಫ‌ುಲ್‌ ಸ್ಟೆಪ್‌ ಹಾಕಿ ಪಡ್ಡೆ ಹುಡುಗರನ್ನ ಹುಚ್ಚೆಬ್ಬಿಸಿದ್ದರು. ಈಗಲೂ ಆ ಹಾಡನ್ನು ಗುನುಗದ ಹುಡುಗರಿಲ್ಲ. ಅಷ್ಟರಮಟ್ಟಿಗೆ ಆ ಹಾಡು ವೈರಲ್‌ ಆಗುತ್ತಲೇ ಇದೆ. ಈಗ ಹೊಸ ಸುದ್ದಿಯೆಂದರೆ, ಅದೇ ಜಾನಿ ಲೈಫ್ಗೆ ಹೊಸ ಪದ್ಮಾವತಿ ಎಂಟ್ರಿಯಾಗಿ ಲೈಟ್‌ ಆನ್‌ ಮಾಡಿದ್ದಾರೆ. ಹೌದು, ದುನಿಯಾ ವಿಜಯ್‌ ಮತ್ತು ಪ್ರೀತಂ ಗುಬ್ಬಿ ಕಾಂಬಿನೇಷನ್‌ನಲ್ಲಿ ಬಿಡುಗಡೆಗೆ ರೆಡಿಯಾಗಿರುವ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರದಲ್ಲಿ ಹೊಸ ಪದ್ಮಾವತಿಯ ಹಾಡು ಕೂಡ ಹೊಸದೊಂದು ಕುತೂಹಲ ಹುಟ್ಟು ಹಾಕಿರುವುದು ಸುಳ್ಳಲ್ಲ. “ಜಾನಿ ಮೇರಾ ನಾಮ್‌ ಪ್ರೀತಿ ಮೇರಾ ಕಾಮ್‌’ ಚಿತ್ರದಲ್ಲಿ ದುನಿಯಾ ವಿಜಯ್‌ ಜೊತೆ ರಮ್ಯಾ ಕುಣಿದು ಕುಪ್ಪಳಿಸಿದ್ದರೆ, ಅದೇ ಕಾಂಬಿನೇಷನ್‌ನಲ್ಲಿ ನಿರ್ಮಾಣಗೊಂಡಿರುವ “ಜಾನಿ ಜಾನಿ ಯೆಸ್‌ ಪಪ್ಪಾ’ ಚಿತ್ರದಲ್ಲಿ ರಚಿತಾರಾಮ್‌ “ಹೊಸ ಪದ್ಮಾವತಿ’ ಹಾಡಿಗೆ ಹೆಜ್ಜೆ ಹಾಕಿದ್ದಾರೆ. “ಪಂಕಾಗಿ ಪೀಕಲಾಗಿ ಎಲ್ಲಾ ಶೈನ್‌ ಆಗಿದೆ, ಸ್ವೀಟ್‌ ಆಗಿ ಸಿಂಪಲ್‌ ಆಗಿ, ನನ್‌ ಲೈಫ್ನ ಆನ್‌ ಮಾಡೋ ಹೊಸ ಪದ್ಮಾವತಿ…’ ಎಂದು ದುನಿಯಾ ವಿಜಯ್‌ ಹಾಡುವ ಹಾಡಲ್ಲಿ ಹೊಸ ಪದ್ಮಾವತಿ ಸಿಕ್ಕಾಪಟ್ಟೆ ಸ್ಟೆಪ್‌ ಹಾಕಿದ್ದಾರೆ.

“ಜಾನಿ ಜಾನಿ ಯೆಸ್‌ ಪಪ್ಪಾ’ ಶರವೇಗದಲ್ಲಿ ಚಿತ್ರೀಕರಣ ಮುಗಿಸಿದ ಚಿತ್ರ. “ದುನಿಯಾ ಟಾಕೀಸ್‌’ ಬ್ಯಾನರ್‌ನಲ್ಲಿ ದುನಿಯಾ ವಿಜಯ್‌ ನಿರ್ಮಿಸಿರುವ ಎರಡನೇ ಚಿತ್ರವಿದು. ಇಲ್ಲೂ ರಂಗಾಯಣ ರಘು ಮತ್ತು ದುನಿಯಾ ವಿಜಯ್‌ ಅವರ ಜುಗಲ್‌ಬಂಧಿ ನಡೆಯಲಿದೆ. ಆರಂಭದಿಂದ ಅಂತ್ಯದವರೆಗೂ ನಗುವಿಗೆ ಇಲ್ಲಿ ಬರವಿಲ್ಲ ಎಂಬ ಗ್ಯಾರಂಟಿ ಚಿತ್ರತಂಡದ್ದು. ಈ ಚಿತ್ರದ ಇನ್ನೊಂದು ವಿಶೇಷವೆಂದರೆ, ಮೋಹನ್‌ ಬಿ.ಕೆರೆ ಸ್ಟುಡಿಯೋದಲ್ಲಿ ಸೆಟ್‌ ಹಾಕಿ ಚಿತ್ರೀಕರಿಸಲಾಗಿದೆ. ಉಳಿದಂತೆ ಗೋವಾ ಹಾಗೂ ಮೈಸೂರಲ್ಲಿ ಹಾಡುಗಳ ಚಿತ್ರೀಕರಣ ನಡೆದಿದೆ. ಇಲ್ಲಿ ಇನ್ನೂ ಒಂದು ವಿಶೇಷವಿದೆ. ವಿಶೇಷ ಪಾತ್ರದಲ್ಲಿ ಗಡ್ಡಪ್ಪ ಕೂಡ ನಟಿಸಿದ್ದಾರೆ. ಅವರ ಪಾತ್ರ ಏನೆಂಬುದು ಸಸ್ಪೆನ್ಸ್‌. ಇಲ್ಲಿ ಸಾಧುಕೋಕಿಲ, ಅಚ್ಯುತ್‌ ಇತರರು ನಟಿಸಿದ್ದಾರೆ. ಕರ್ಣ ಛಾಯಾಗ್ರಹಣ ಮಾಡಿದರೆ, ಅಜನೀಶ್‌ ಲೋಕನಾಥ್‌ ಸಂಗೀತವಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.