ಟ್ರಂಕ್‌ಗೆ ಕಿಶೋರ್‌ ಧ್ವನಿ


Team Udayavani, Apr 5, 2018, 1:16 PM IST

Trunk-kishore-voice.jpg

ಈ ಹಿಂದೆ “ಟ್ರಂಕ್‌’ ಎಂಬ ಹಾರರ್‌ ಚಿತ್ರದ ಬಗ್ಗೆ ಇದೇ ಬಾಲ್ಕನಿಯಲ್ಲಿ ಒಂದಷ್ಟು ಹೇಳಲಾಗಿತ್ತು. ರಿಷಿಕಾ ಶರ್ಮಾ ಮೊದಲ ಬಾರಿಗೆ ನಿರ್ದೇಶಿಸಿರುವ “ಟ್ರಂಕ್‌’ ಈಗಾಗಲೇ ಟೀಸರ್‌ ಮತ್ತು ಟ್ರೇಲರ್‌ ಮೂಲಕ ಒಂದಷ್ಟು ಕುತೂಹಲ ಮೂಡಿಸಿದೆ. ಈಗ ಹೊಸಬರ ಪ್ರಯತ್ನಕ್ಕೆ ನಟ ಕಿಶೋರ್‌ ಕೂಡ ಸಾಥ್‌ ನೀಡಿದ್ದಾರೆ. ಕಿಶೋರ್‌ ಅವರು ಚಿತ್ರದ ಕಥೆಯ ಪೀಠಿಕೆಯನ್ನು ನಿರೂಪಿಸಿದ್ದಾರೆ. “ಟ್ರಂಕ್‌’ ಕಥೆ ಶುರುವಿಗೆ ಮುನ್ನ ಕಿಶೋರ್‌ ಅವರ ಧ್ವನಿಯೊಂದು ಕೇಳಿಬರಲಿದೆ. ಅದು ಇಡೀ ಕಥೆಯ ಒನ್‌ಲೈನ್‌ ಕುರಿತಂತೆ ಬರುವ ಹಿನ್ನೆಲೆ ಧ್ವನಿ.

ನಿರ್ದೇಶಕಿ ರಿಷಿಕಾ ಶರ್ಮಾ ಅವರು, ಚಿತ್ರದ ಆರಂಭದ ಕಥೆಯ ನಿರೂಪಣೆಗೆ ಸ್ಟಾರ್‌ ನಟರೊಬ್ಬರ ಧ್ವನಿ ಇದ್ದರೆ ಚೆನ್ನಾಗಿರುತ್ತೆ ಅಂತ ಯೋಚಿಸಿದಾಗ, ಅವರಿಗೆ ತಕ್ಷಣವೇ ಹೊಳೆದದ್ದು ನಟ ಕಿಶೋರ್‌ ಅಂತೆ. ಹಾಗಾಗಿ ಅವರನ್ನು ಒಂದು ತಿಂಗಳ ಹಿಂದೆಯೇ ಸಂಪರ್ಕಿಸಿ, ಹಿನ್ನೆಲೆ ಧ್ವನಿ ನೀಡಬೇಕು ಎಂಬ ಮನವಿಗೆ, ಸ್ಪಂದಿಸಿದ ಕಿಶೋರ್‌, ಚಿತ್ರಕ್ಕೆ ಕಥೆಯ ಪೀಠಿಕೆಯ ನಿರೂಪಣೆಗೆ ಧ್ವನಿ ನೀಡಿದ್ದಾರೆ.

ಚಿತ್ರಕ್ಕೆ ನಿಹಾಲ್‌ ನಾಯಕರಾದರೆ, ವೈಶಾಲಿ ದೀಪಕ್‌ ನಾಯಕಿ. ಹೊಸಬರೇ ಸೇರಿ ಮಾಡಿರುವ “ಟ್ರಂಕ್‌’ ಇನ್ನೇನು ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆದ ಒಂದು ನೈಜ ಘಟನೆ ಇಟ್ಟುಕೊಂಡು ಮಾಡಿರುವ ಚಿತ್ರ.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.