ಕನ್ನಡದಲ್ಲಿ ಮರ್ಕ್ಯುರಿ


Team Udayavani, Apr 9, 2018, 11:26 AM IST

mercury.jpg

ಕಮಲ್‌ ಹಾಸನ್‌ ಅವರ ಮೂಕಿ ಚಿತ್ರ “ಪುಷ್ಪಕ ವಿಮಾನ’ವನ್ನು ಜನ ಇವತ್ತಿಗೂ ಮರೆತಿಲ್ಲ. ಒಂದೇ ಒಂದು ಡೈಲಾಗ್‌ ಇಲ್ಲದೇ ಕೇವಲ ನಟನೆಯ ಮೂಲಕ ರಂಜಿಸಿದ ಆ ಚಿತ್ರ ಇವತ್ತಿಗೂ ಜನಮಾನಸದಲ್ಲಿದೆ. ಈಗ ಮತ್ತೂಂದು ಮೂಕಿ ಚಿತ್ರ ಈ ವಾರ ತೆರೆಕಾಣುತ್ತಿದೆ. ಅದು “ಮರ್ಕ್ಯುರಿ’. ಪ್ರಭುದೇವ ನಟನೆಯ “ಮರ್ಕ್ಯುರಿ’ ಚಿತ್ರವನ್ನು ಕನ್ನಡದಲ್ಲಿ ಪುಷ್ಕರ್‌ ಹಾಗೂ ರಕ್ಷಿತ್‌ ವಿತರಣೆ ಮಾಡುತ್ತಿದ್ದಾರೆ.

ಮಲ್ಟಿಪ್ಲೆಕ್ಸ್‌ನ ವಿತರಣೆಯ ಜವಾಬ್ದಾರಿ ಇವರಿಗಾದರೆ, ಸಿಂಗಲ್‌ ಸ್ಕ್ರೀನ್‌ ಜಯಣ್ಣ ಫಿಲಂಸ್‌ ಮೂಲಕ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನಿರ್ದೇಶಿಸಿರೋದು ಕಾರ್ತಿಕ್‌ ಸುಬ್ಬರಾಜು. ಈ ಹಿಂದೆ “ಜಿಗರ್‌ಥಂಡಾ’ ಸೇರಿದಂತೆ ಹಲವು ಚಿತ್ರ ಮಾಡಿರುವ ಕಾರ್ತಿಕ್‌ ಈಗ “ಮರ್ಕ್ಯುರಿ’ ಎಂಬ ಮೂಕಿಚಿತ್ರ ಮಾಡಿದ್ದಾರೆ. ಕನ್ನಡದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವ ಪುಷ್ಕರ್‌ ನಿರ್ಮಾಪಕ ಅಣಜಿ ನಾಗರಾಜ್‌ ಬಳಿ ಇದ್ದ “ಮರ್ಕ್ಯುರಿ’ ಟೈಟಲ್‌ ಕೂಡಾ ಪಡೆದಿದ್ದಾರೆ.

ಜೊತೆಗೆ ಚಿತ್ರದ ಟೈಟಲ್‌ ಕಾರ್ಡ್‌ ಕೂಡಾ ಸಂಪೂರ್ಣವಾಗಿ ಕನ್ನಡದಲ್ಲೇ ಇರಲಿದೆ. ಮೊದಲೇ ಹೇಳಿದಂತೆ ಮೂಕಿ ಚಿತ್ರವಾದ್ದರಿಂದ ಇದಕ್ಕೆ ಯಾವುದೇ ಭಾಷೆಯ ಹಂಗಿಲ್ಲದ ಕಾರಣ ಕನ್ನಡ ಸಿನಿಮಾಗಳನ್ನು ಬಿಡುಗಡೆ ಮಾಡಲು ಪುಷ್ಕರ್‌ ಯೋಚಿಸಿದ್ದಾರೆ. ಈ ಬಗ್ಗೆ ಮಾತನಾಡುವ ಪುಷ್ಕರ್‌, “ಇವತ್ತಿಗೂ ನಮ್ಮ ಕಣ್ಣ ಮುಂದೆ “ಪುಷ್ಪಕ ವಿಮಾನ’ ಚಿತ್ರವಿದೆ.

ಮೂಕಿಚಿತ್ರವಾದರೂ ಅದರ ಕಥೆ ಹಾಗೂ ನಟನೆಯಿಂದ ಗಮನ ಸೆಳೆದಿತ್ತು. ಈಗ “ಮರ್ಕ್ಯುರಿ’ ಬರುತ್ತಿದೆ. ಈ ಸಿನಿಮಾ ನೋಡಿದಾಗ ನಮಗೆ ತುಂಬಾ ಹೊಸದಾಗಿ ಕಾಣಿಸಿತು. ಪ್ರಭುದೇವ ಅವರ ಅಭಿನಯ, ನಿರೂಪಣೆ ಎಲ್ಲವೂ ಭಿನ್ನವಾಗಿದೆ. ಅದೇ ಕಾರಣಕ್ಕಾಗಿ ಈ ಸಿನಿಮಾ ವಿತರಣೆ ಮಾಡುತ್ತಿದ್ದೇವೆ. ಭಾಷೆಯ ಹಂಗಿಲ್ಲದ ಕಾರಣ ಕನ್ನಡದಂತೆ ಬಿಡುಗಡೆ ಮಾಡುತ್ತೇವೆ’ ಎನ್ನುವುದು ಪುಷ್ಕರ್‌ ಮಾತು. 

ಇನ್ನು, ಪುಷ್ಕರ್‌ ಹಾಗೂ ರಕ್ಷಿತ್‌ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ “ಕಥೆಯೊಂದು ಶುರುವಾಗಿದೆ’ ಚಿತ್ರೀಕರಣ ಸಂಪೂರ್ಣ ಮುಗಿದಿದ್ದು, ಜೂನ್‌ನಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ದಿಗಂತ್‌ ನಾಯಕ. ಇದಲ್ಲದೇ ರಕ್ಷಿತ್‌ ಶೆಟ್ಟಿ ನಾಯಕರಾಗಿರುವ “ಅವನೇ ಶ್ರೀಮನ್ನಾರಾಯಣ’ ಚಿತ್ರದ ಫ‌ಸ್ಟ್‌ ಲುಕ್‌ ರಕ್ಷಿತ್‌ ಹುಟ್ಟುಹಬ್ಬದಂದು ಬಿಡುಗಡೆಯಾಗಲಿದೆ. ಸದ್ಯ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಎರಡನೇ ಹಂತದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಹಾಕಿರುವ ಸೆಟ್‌ನಲ್ಲಿ ನಡೆಯಲಿದೆ. 

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.