ಪೈಲ್ವಾನ್‌ಗಾಗಿ ಬಂದ ಸುನೀಲ್‌ ಶೆಟ್ಟಿ


Team Udayavani, May 16, 2018, 9:00 PM IST

suneel.jpg

“ಕನ್ನಡ ಮೂಲದ ಬಾಲಿವುಡ್‌ ನಟರೊಬ್ಬರು ನಮ್ಮ ಚಿತ್ರದಲ್ಲಿ ನಟಿಸಲಿದ್ದಾರೆ’ ಎಂದು ಈ ಹಿಂದೆಯೇ “ಪೈಲ್ವಾನ್‌’ ನಿರ್ದೇಶಕ ಕೃಷ್ಣ ಹೇಳಿದ್ದರು. ಈಗ ಅದರಂತೆ ಬಾಲಿವುಡ್‌ ನಟರೊಬ್ಬರು ಸುದೀಪ್‌ ಅಭಿನಯದ “ಪೈಲ್ವಾನ್‌’ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ. ಆ ನಟ ಬೇರಾರು ಅಲ್ಲ, ಸುನೀಲ್‌ ಶೆಟ್ಟಿ. ಹೌದು, “ಪೈಲ್ವಾನ್‌’ ಚಿತ್ರದಲ್ಲಿ ಸುನೀಲ್‌ ಶೆಟ್ಟಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.

ಮೂಲಗಳ ಪ್ರಕಾರ, ಈ ಚಿತ್ರದಲ್ಲಿ ಸುನೀಲ್‌ ಶೆಟ್ಟಿ ವಿಲನ್‌ ಪಾತ್ರ ಮಾಡುತ್ತಿದ್ದಾರೆನ್ನಲಾಗಿದೆ. ಸುನೀಲ್‌ ಶೆಟ್ಟಿ ಹಾಗೂ ಸುದೀಪ್‌ ಮದ್ಯೆ ಆತ್ಮೀಯತೆ ಇದೆ. ಅದಕ್ಕೆ ಕಾರಣ ಸಿಸಿಎಲ್‌. ಸೆಲೆಬ್ರೆಟಿ ಕ್ರಿಕೆಟ್‌ ಲೀಗ್‌ ಮೂಲಕ ಸುನೀಲ್‌ ಶೆಟ್ಟಿ ಹಾಗೂ ಸುದೀಪ್‌ ಸ್ನೇಹಿತರಾಗಿದ್ದರು. ಈಗ ಸುನೀಲ್‌ ಶೆಟ್ಟಿ ಮೊದಲ ಬಾರಿಗೆ ಸುದೀಪ್‌ ಸಿನಿಮಾ ಮೂಲಕ ಕನ್ನಡಕ್ಕೆ ಬರುತ್ತಿದ್ದಾರೆ.

ಈ ಹಿಂದೆಯೇ “ಅಲೋನ್‌’ ಸಿನಿಮಾಕ್ಕೆ ಸುನೀಲ್‌ ಶೆಟ್ಟಿ ಬರುತ್ತಾರೆಂದು ಹೇಳಲಾಗಿತ್ತು. ಆದರೆ ಬಂದಿರಲಿಲ್ಲ. ಈಗ “ಪೈಲ್ವಾನ್‌’ ಮೂಲಕ ಕನ್ನಡ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಸುನೀಲ್‌ ಶೆಟ್ಟಿ ನಟಿಸುತ್ತಿರುವುದರಿಂದ ಸುದೀಪ್‌ ಕೂಡಾ ಖುಷಿಯಾಗಿದ್ದಾರೆ. “ಸುನೀಲ್‌ ಶೆಟ್ಟಿಯವರು ಬರುತ್ತಿರುವುದರಿಂದ ನಾನು ಎಕ್ಸೆ„ಟ್‌ ಆಗಿದ್ದೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

“ಪೈಲ್ವಾನ್‌’ ಚಿತ್ರವನ್ನು ಈ ಹಿಂದೆ “ಹೆಬ್ಬುಲಿ’ ಚಿತ್ರ ನಿರ್ದೇಶಿಸಿದ ಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಬಾರಿ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಇವರದ್ದೇ. ಚಿತ್ರದಲ್ಲಿ ಆಕಾಂಕ್ಷಾ ಸಿಂಗ್‌ ನಾಯಕಿಯಾಗಿದ್ದು, ಕಬೀರ್‌ ಸಿಂಗ್‌ ದುಹಾನ್‌ ಕೂಡಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗಲಿದೆ. 

ಟಾಪ್ ನ್ಯೂಸ್

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

Sandalwood: ಸ್ಪಂದನಾ ಇದ್ದಿದ್ದರೆ ಬಹಳ ಖುಷಿಪಡುತ್ತಿದ್ದಳು.. ವಿಜಯ ರಾಘವೇಂದ್ರ ಭಾವುಕ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.