ನಟಸಾರ್ವಭೌಮನ ಜೊತೆಗೆ ಸರೋಜಾ ದೇವಿ


Team Udayavani, May 18, 2018, 11:14 AM IST

natasarvabhowma-1.jpg

ಪುನೀತ್ ಅಭಿನಯದ “ನಟಸಾರ್ವಭೌಮ’ ಚಿತ್ರದ ಮುಹೂರ್ತವಾಗಿದ್ದು, ಪುನೀತ್‌ ಹುಟ್ಟುಹಬ್ಬಕ್ಕೆ ಚಿತ್ರದ ಟೀಸರ್‌ ಮತ್ತು ಪೋಸ್ಟರ್‌ ಬಿಡುಗಡೆಯಾಗಿದ್ದು ಎಲ್ಲವೂ ಗೊತ್ತೇ ಇದೆ. ಈಗ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಿರುಸಿನಿಂದ ಸಾಗಿದೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಹಿರಿಯ ನಟಿ ಬಿ. ಸರೋಜ ದೇವಿ ಅವರು ಒಂದು ಪ್ರಮುಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು. ಸರೋಜ ದೇವಿ ಅವರು ಕನ್ನಡ ಚಿತ್ರವೊಂದರಲ್ಲಿ ನಟಿಸಿ ಹತ್ತು ವರ್ಷಗಳೇ ಆಗಿವೆ. “ತಿಮ್ಮ’ ಎಂಬ ಚಿತ್ರದಲ್ಲಿ ನಟಿಸಿದ್ದ ಅವರು, ಆ ನಂತರ “ಪ್ರಾರಂಭ’ ಎಂಬ ಕಿರುಚಿತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಆ ನಂತರ ಬಿ. ಸರೋಜ ದೇವಿ ಅವರು ಯಾವೊಂದು ಚಿತ್ರದಲ್ಲಿ ನಟಿಸಿರಲಿಲ್ಲ.

ಈಗ ಬಹಳ ವರ್ಷಗಳ ನಂತರ “ನಟಸಾರ್ವಭೌಮ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಪುನೀತ್‌ ಮತ್ತು ಸರೋಜ ದೇವಿ ಅವರು ಒಟ್ಟಿಗೆ ನಟಿಸುತ್ತಿರುವುದು ಇದು ಮೊದಲೇನಲ್ಲ. ಪುನೀತ್‌ ಬಾಲನಟರಾಗಿದ್ದಾಗ ಅವರ ಜೊತೆಗೆ “ಯಾರಿವನು’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ಚಿತ್ರ 1984ರಲ್ಲಿ ಬಿಡುಗಡೆಯಾಗಿತ್ತು. ಈಗ 34 ವಷಗಳ ನಂತರ ಬಿ. ಸರೋಜ ದೇವಿ ಹಾಗೂ ಪುನೀತ್‌ ಒಟ್ಟಿಗೆ ನಟಿಸುತ್ತಿದ್ದಾರೆ.

ರಾಕ್‌ಲೈನ್‌ ವೆಂಕಟೇಶ ನಿರ್ಮಾಣದ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ದೇಶಿಸುತ್ತಿದ್ದಾರೆ. “ರಣವಿಕ್ರಮ’ ನಂತರ ಪುನೀತ್‌-ಪವನ್‌ ಜೋಡಿಯ ಎರಡನೇ ಸಿನಿಮಾವಿದು. ಈಗಾಗಲೇ “ನಟ ಸಾರ್ವಭೌಮ’ ಚಿತ್ರೀಕರಣ ಕೂಡಾ ಆರಂಭವಾಗಿದೆ.

ಈ ಚಿತ್ರಕ್ಕಾಗಿ ಪುನೀತ್‌ ಹೇರ್‌ಸ್ಟೈಲ್‌ ಕೂಡಾ ಬದಲಾಗಿದ್ದು, ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಆರಂಭದಲ್ಲಿ ಈ ಚಿತ್ರಕ್ಕೆ ಪ್ರಿಯಾಂಕಾ ಜ್ವಾಲಕರ್‌ ನಾಯಕಿಯಾಗಿದ್ದರು. ಈಗ ಅವರು ಬದಲಾಗಿದ್ದು, ರಚಿತಾ ರಾಮ್‌ಗೆ ಪುನೀತ್‌ ಸಿನಿಮಾದಲ್ಲಿ ಮತ್ತೂಮ್ಮೆ ಅವಕಾಶ ಸಿಕ್ಕಿದೆ. ಚಿತ್ರಕ್ಕೆ ವೈದಿ ಛಾಯಾಗ್ರಹಣ, ಇಮಾನ್‌ ಡಿ ಸಂಗೀತವಿದೆ.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

marigold

Marigold; ನಿರ್ಮಾಪಕರ ಮೊಗದಲ್ಲಿ ಮಾರಿಗೋಲ್ಡ್‌ ನಗು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.