ಲೌಡ್‌ ಸ್ಪೀಕರ್‌ಗೊಂದು ಪ್ರಮೋಶನ್‌ ಸಾಂಗ್‌


Team Udayavani, May 19, 2018, 10:59 AM IST

loudspeaker131.jpg

ಸಿನಿಮಾದ ಕಥೆ ಹಾಡುಗಳನ್ನು ಬೇಡುತ್ತೋ ಇಲ್ಲವೋ. ಆದರೆ, ಸಿನಿಮಾವನ್ನು ಜನರಿಗೆ ತಲುಪಿಸಲು ಹಾಡೊಂದು ಬೇಕು … ಹೀಗೆ ಚಿತ್ರರಂಗಕ್ಕೆ ಬರುವ ಅನೇಕರು ಯೋಚಿಸಿದ ಪರಿಣಾಮವೇ ಪ್ರಮೋಶನಲ್‌ ಸಾಂಗ್‌ಗಳು ಹುಟ್ಟಿಕೊಳ್ಳುತ್ತಿವೆ. ಈ ಹಿಂದೆ ಆರ್‌.ಚಂದ್ರು ತಮ್ಮ “ಕನಕ’ ಚಿತ್ರಕ್ಕೆ “ಎಣ್ಣೆ ನಿಮ್ದು ಊಟ ನಮ್ದು’ ಎಂಬ ಪ್ರಮೋಶನಲ್‌ ಸಾಂಗ್‌ ಮಾಡಿದ್ದರು.

ಆ ಹಾಡು ಹಿಟ್‌ ಆಗುತ್ತಿದ್ದಂತೆಯೇ ಅದನ್ನು ಚಿತ್ರೀಕರಿಸಿ ಸಿನಿಮಾದಲ್ಲಿ ಸೇರಿಸಿದ್ದಾರೆ. “ಲೌಡ್‌ ಸ್ಪೀಕರ್‌’ ಸಿನಿಮಾ ತಂಡ ಕೂಡಾ ಪ್ರಮೋಶನಲ್‌ ಹಾಡೊಂದನ್ನು ಬಿಡುಗಡೆ ಮಾಡಿದೆ. ಅದು “ಚಡ್ಡಿ ಒಳಗೆ ಇರುವೆ ಬಿಟ್ಕೊಳ್ಳಿ’. ಚಂದನ್‌ ಶೆಟ್ಟಿ ಹಾಡಿರುವ ಈ ಪ್ರಮೋಶನಲ್‌ ಹಾಡನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿದೆ. ಹಾಡುಗಳಿಗೆ ಎಲ್ಲಾ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗುವ ಮೂಲಕ ಚಿತ್ರತಂಡ ಖುಷಿಯಾಗಿದೆ.

ಈ ಚಿತ್ರವನ್ನು ಶಿವತೇಜಸ್‌ ನಿರ್ದೇಶಿಸಿದ್ದಾರೆ. ಡಾ.ಕೆ.ರಾಜು ನಿರ್ಮಾಪಕರು. ಈ ಹಿಂದೆ ಇವರಿಬ್ಬರು ಜೊತೆಯಾಗಿ “ಧೈರ್ಯಂ’ ಸಿನಿಮಾ ಮಾಡಿದ್ದರು. ಈಗ “ಲೌಡ್‌ ಸ್ಪೀಕರ್‌’ ಮಾಡಿದ್ದಾರೆ. ಆರಂಭದಲ್ಲಿ ಚಿತ್ರಕ್ಕೆ ಯಾವುದೇ ಹಾಡು ಬೇಡ ಎಂದಿದ್ದರಂತೆ ನಿರ್ಮಾಪಕ ರಾಜು. ಆದರೆ, ಚಿತ್ರತಂಡದವರು ಪ್ರಮೋಶನಲ್‌ ಹಾಡಿದ್ದರೆ ಚೆನ್ನಾಗಿರುತ್ತದೆ ಎಂದು ಹೇಳಿದ ನಂತರ ಒಪ್ಪಿಕೊಂಡರಂತೆ.

ಅದು ಕೂಡಾ ಹಾಡನ್ನು ಫೈನಲ್‌ ಮಾಡುವ ಮೊದಲು ಅನೇಕರಿಗೆ ಕೇಳಿಸಿ, ಅವರ ಅಭಿಪ್ರಾಯ ಪಡೆದು ಆ ನಂತರ ಅಂತಿಮಗೊಳಿಸಿದ್ದಾರೆ. ಈ ಹಾಡನ್ನು ಪ್ರಮೋಶನಲ್‌ ಸಾಂಗ್‌ ಆಗಿಯೇ ಉಳಿಸಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆ.  ಕ್ಲೈಮ್ಯಾಕ್ಸ್‌ ಆಗಿ ಜನ ಸೀಟಿನಿಂದ ಮೇಲೆಳುವ ಹೊತ್ತಿಗೆ “ಚಡ್ಡಿ ಒಳಗೆ ಇರುವೆ ಬಿಟ್ಕೊಳ್ಳಿ’ ಹಾಡು ತೆರೆಮೇಲೆ ಬರಲಿದೆಯಂತೆ.

ಈ ಮೂಲಕ ಕೊನೆ ಕ್ಷಣದಲ್ಲೂ ಪ್ರೇಕ್ಷಕರನ್ನು ಹಿಡಿದಿಡುವ ಪ್ರಯತ್ನ ಚಿತ್ರತಂಡದ್ದು. “ಲೌಡ್‌ ಸ್ಪೀಕರ್‌’ ಚಿತ್ರ ಯುವ ಜನತೆ ಮೊಬೈಲ್‌ಗೆ ಎಷ್ಟೊಂದು ಅಂಟಿಕೊಂಡಿದ್ದಾರೆಂಬ ಅಂಶದೊಂದಿಗೆ ಸಾಗಲಿದೆಯಂತೆ. ಚಿತ್ರದಲ್ಲಿ ಅಭಿಷೇಕ್‌, ಅನುಷಾ, ದಿಶಾ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರ ಜೂನ್‌ನಲ್ಲಿ ತೆರೆಗೆ ಬರಲಿದೆ. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.