ಪಾಪ್‌ಕಾರ್ನ್ ಮಂಕಿ ಟೈಗರ್‌ ಟೈಟಲ್‌ ಕ್ರೇಜ್‌ ಶುರು


Team Udayavani, May 29, 2018, 12:03 PM IST

popcorn.jpg

ಸೂರಿ ನಿರ್ದೇಶನದಲ್ಲಿ ಧನಂಜಯ್‌ ಇನ್ನೊಂದು ಚಿತ್ರ ಮಾಡುತ್ತಿದ್ದಾರೆ ಎಂಬ ಸುದ್ದಿ ಎಲ್ಲರಿಗೂ ಗೊತ್ತು. ಆ ಚಿತ್ರಕ್ಕೆ “‘ ಎಂಬ ವಿಭಿನ್ನ ಶೀರ್ಷಿಕೆ ಇಟ್ಟಿದ್ದಾರೆ ಎಂಬ ಸುದ್ದಿಯೂ ಗೊತ್ತಿದೆ. ಈಗ ಹೊಸ ಸುದ್ದಿ ಅಂದರೆ, ಶಿವರಾಜಕುಮಾರ್‌ ಅವರು “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಚಿತ್ರದ ಟೈಟಲ್‌ಗೆ ಚಾಲನೆ ಕೊಟ್ಟಿದ್ದಾರೆ. ಅಂದರೆ, ನಿರ್ದೇಶಕ ಸೂರಿ ಇದೇ ಮೊದಲ ಸಲ ತಮ್ಮ ಮೊಬೈಲ್‌ ಕವರ್‌ಗೆ ಚಿತ್ರದ ಶೀರ್ಷಿಕೆಯ ಡಿಸೈನ್‌ ಹಾಕಿಕೊಂಡಿದ್ದಾರೆ.

ಆ ಮೊಬೈಲ್‌ ಮೇಲಿರುವ ಡಿಸೈನ್‌ ಅನ್ನು, ಶಿವರಾಜಕುಮಾರ್‌ ಅಭಿಮಾನಿಗಳಿಗೆ ತೋರಿಸುವ ಮೂಲಕ ಶೀರ್ಷಿಕೆ ಎಲ್ಲರಿಗೂ ತಲುಪುವಂತೆ ಮಾಡಿದ್ದಾರೆ. ಸೂರಿ, ಹೀಗೊಂದು ಹೊಸ ಟ್ರೆಂಡ್‌ ಶುರು ಮಾಡಿಬಿಟ್ಟಿದ್ದಾರೆ. ತಮ್ಮ ಮೊಬೈಲ್‌ಗೆ ಶೀರ್ಷಿಕೆಯೇ ಕವರ್‌ ಡಿಸೈನ್‌ ಆಗಿರುವುದರಿಂದ ಆ ವಿನ್ಯಾಸವುಳ್ಳ ಮೊಬೈಲ್‌ ಕವರ್‌ ಮುಂದಿನ ದಿನಗಳಲ್ಲಿ ಅಭಿಮಾನಿಗಳ ಮೊಬೈಲ್‌ಗ‌ಳಿಗೂ ಬಂದರೆ ಯಾವುದೇ ಅಚ್ಚರಿ ಇಲ್ಲ.

ಅಂದಹಾಗೆ, ಧನಂಜಯ್‌ ಜೊತೆ ಸೂರಿ ಈ ಚಿತ್ರವನ್ನು ಅನೌನ್ಸ್‌ ಮಾಡಿದ್ದು, ಇಷ್ಟರಲ್ಲೇ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ. ಇನ್ನು, “ಟಗರು’ ಚಿತ್ರ ನಿರ್ಮಿಸಿದ್ದ ಕೆ.ಪಿ.ಶ್ರೀಕಾಂತ್‌ ಅವರೇ ಈ ಚಿತ್ರವನ್ನೂ ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇನ್ನು ಸೂರಿ ನಿರ್ದೇಶನದ “ಟಗರು’ ಚಿತ್ರ ಮುಂದಿನ ವಾರ ಶತದಿನ ಪೂರೈಸುತ್ತಿದೆ.

ಈ ಮೂಲಕ ಈ ವರ್ಷದ ಹಿಟ್‌ ಚಿತ್ರಗಳ ಸಾಲಿಗೆ “ಟಗರು’ ಸೇರಿದಂತಾಗುತ್ತದೆ. ಜೂನ್‌ 03 ರಂದು “ಟಗರು’ ಚಿತ್ರತಂಡ ಸಂತೋಷ್‌ ಹಾಗೂ ವೀರೇಶ್‌ ಚಿತ್ರಮಂದಿರಕ್ಕೆ ತೆರಳಿ ಚಿತ್ರದ ಯಶಸ್ಸನ್ನು ಅಭಿಮಾನಿಗಳೊಂದಿಗೆ ಸಂಭ್ರಮಿಸಲಿದೆ. ಇನ್ನು ಚಿತ್ರದ ಶತದಿನ ಸಮಾರಂಭವನ್ನು ಕೂಡಾ ಅದ್ಧೂರಿಯಾಗಿ ಜೂನ್‌ 23 ರಂದು ಅರಮನೆ ಮೈದಾನದಲ್ಲಿ ನಡೆಸುವ ಉದ್ದೇಶ ಕೂಡಾ ಚಿತ್ರತಂಡಕ್ಕಿದೆ. 

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.