ಅಮರ್ಗೆ ಅದ್ಧೂರಿ ಚಾಲನೆ
Team Udayavani, May 29, 2018, 12:03 PM IST
ಅಭಿಷೇಕ್ ಅಭಿನಯದ “ಅಮರ್’ ಚಿತ್ರಕ್ಕೆ ಸೋಮವಾರ ಜೆ.ಪಿ.ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ಅಭಿಷೇಕ್ ಮತ್ತು ಚಿತ್ರತಂಡಕ್ಕೆ ಶುಭ ಕೋರುವುದಕ್ಕೆ ಶ್ರೀನಗರ ಕಿಟ್ಟಿ, ಕೆ.ಮಂಜು, ಉಮೇಶ್ ಬಣಕಾರ್, ಎಸ್.ಮಹೇಂದರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು.