ಕ್ರೇಜಿ ಬರ್ತ್‌ಡೇ


Team Udayavani, Jun 1, 2018, 11:05 AM IST

ravichandran120.jpg

ಬುಧವಾರ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಬೆಳಗ್ಗೆಯಿಂದಲೇ ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ಅಭಿಮಾನಿಗಳು ರವಿಚಂದ್ರನ್‌ ಮನೆಮುಂದೆ ಸೇರಿದ್ದರು. ಜೊತೆಗೆ ರವಿಚಂದ್ರನ್‌ ಅವರ ಅಭಿಮಾನಿ ಸಂಘ ಖಾಸಗಿ ಹೋಟೆಲ್‌ವೊಂದರಲ್ಲಿ ಹುಟ್ಟುಹಬ್ಬ ಸಂಭ್ರಮವನ್ನು ಆಯೋಜಿಸಿತ್ತು.

ತಮ್ಮ ಕುಟುಂಬ ಸದಸ್ಯರೊಂದಿಗೆ ಹುಟ್ಟುಹಬ್ಬ ಆಚರಿಸಿದ ರವಿಚಂದ್ರನ್‌, ನಂತರ ಅಭಿಮಾನಿಗಳ ಆಯೋಜಿಸಿದ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾದರು. ವಿವಿಧ ಶೈಲಿಯ ಕೇಕ್‌ಗಳನ್ನು ಮಾಡಿಸಿ ತಂದಿದ್ದ ಅಭಿಮಾನಿಗಳ ಜೊತೆ ಕೇಕ್‌ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು ರವಿಚಂದ್ರನ್‌.

ಮಕ್ಕಳಿಂದ ಸ್ಪೆಷಲ್‌ ಗಿಫ್ಟ್: ರವಿಚಂದ್ರನ್‌ ಅವರ ಹುಟ್ಟುಹಬ್ಬಕ್ಕೆ ಅವರ ಮಕ್ಕಳು ವಿಶೇಷವಾದ ಉಡುಗೊರೆ ನೀಡಿದ್ದಾರೆ. ರವಿಚಂದ್ರನ್‌ ಮಗಳು ತಂದೆಗೆ ಸನ್‌ಗ್ಲಾಸ್‌ ನೀಡಿದರೆ, ಪುತ್ರರಾದ ಮನೋರಂಜನ್‌ ಹಾಗೂ ವಿಕ್ರಮ್‌ ಸೇರಿ ವಿಶೇಷವಾಗಿ ವಿನ್ಯಾಸ ಮಾಡಿದ ಶರ್ಟ್‌ವೊಂದನ್ನು ಉಡುಗೊರೆಯಾಗಿ ನೀಡಿದರು. ಶರ್ಟ್‌ನಲ್ಲಿ “ಕ್ರೇಜಿಸ್ಟಾರ್‌’ ಎಂದು ಬರೆಯಲಾಗಿತ್ತು. ಮಕ್ಕಳು ಪ್ರೀತಿಯಿಂದ ನೀಡಿದ ಸನ್‌ಗ್ಲಾಸ್‌ ಹಾಗೂ ಶರ್ಟ್‌ನಲ್ಲೇ ರವಿಚಂದ್ರನ್‌ ಮಿಂಚಿದರು.

ಮಂಜಿನ ಹನಿ ಮುಗಿದ ಅಧ್ಯಾಯ: ರವಿಚಂದ್ರನ್‌ ಅವರು “ಮಂಜಿನ ಹನಿ’ ಎಂಬ ಸಿನಿಮಾ ಆರಂಭಿಸಿದ್ದು ನಿಮಗೆ ಗೊತ್ತೇ ಇದೆ. ಅದು ಅವರ ಡ್ರೀಮ್‌ ಪ್ರಾಜೆಕ್ಟ್ ಆಗಿತ್ತು. ಆದರೆ, ಕಾರಣಾಂತರಗಳಿಂದ ಆ ಸಿನಿಮಾವನ್ನು ನಿಲ್ಲಿಸಿ ಅವರು ಬೇರೆ ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ಸಹಜವಾಗಿಯೇ ಅಭಿಮಾನಿಗಳಿಗೊಂದು ಕುತೂಹಲವಿದೆ. ಕ್ರೇಜಿಸ್ಟಾರ್‌ ಅವರ ಡ್ರೀಮ್‌ ಪ್ರಾಜೆಕ್ಟ್ “ಮಂಜಿನ ಹನಿ’ ಮುಂದುವರಿಯುತ್ತಾ ಎಂದು.

ಅದಕ್ಕೆ ತಮ್ಮ ಹುಟ್ಟುಹಬ್ಬ ದಿನ ಉತ್ತರಿಸಿದ್ದಾರೆ ರವಿಚಂದ್ರನ್‌. ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಮಂಜಿನ ಹನಿ’ ಮುಗಿದ ಅಧ್ಯಾಯ. ಈಗಾಗಲೇ ಆ ಸಿನಿಮಾಕ್ಕೆ ಎಂಟು ಕೋಟಿ ಖರ್ಚಾಗಿದೆ. ಮತ್ತೆ ಮಾಡಬೇಕೆಂದರೆ 20 ಕೋಟಿ ಬೇಕು. ಅಭಿಮಾನಿಗಳು ಸಿನಿಮಾ ನೋಡಿ ಗೆಲ್ಲಿಸಿ ಹಣ ವಾಪಾಸ್‌ ಕೊಟ್ಟರೆ ಮುಂದುವರಿಸಬಹುದು’ ಎಂದು ನಗುತ್ತಾ ಉತ್ತರಿಸಿದರು.

ಟಾಪ್ ನ್ಯೂಸ್

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.