ಚೆನ್ನೈನಿಂದ ಬಂದ ಪೈಲ್ವಾನ್‌


Team Udayavani, Jun 2, 2018, 11:15 AM IST

pailwan.jpg

ಸುದೀಪ್‌ ಅಭಿನಯದ “ಪೈಲ್ವಾನ್‌’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಚೆನ್ನೈನಲ್ಲಿ ಚಿತ್ರೀಕರಣ ಆರಂಭಿಸಿದ “ಪೈಲ್ವಾನ್‌’ ಅಲ್ಲಿ ಯಶಸ್ವಿಯಾಗಿ ಚಿತ್ರೀಕರಣ ಮುಗಿಸಿಕೊಂಡು ಬೆಂಗಳೂರಿಗೆ ವಾಪಾಸ್‌ ಆಗಿದೆ. ಸೋಮವಾರದಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಚೆನ್ನೈನಲ್ಲಿ 15 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಇಲ್ಲಿ ಮಿಡ್ಲ್ಕ್ಲಾಸ್‌ ಏರಿಯಾಗಳನ್ನು ನಿರ್ದೇಶಕ ಕೃಷ್ಣ ಚಿತ್ರೀಕರಿಸಿಕೊಂಡಿದ್ದಾರೆ. ಮಾರ್ಕೇಟ್‌, ರಸ್ತೆ ಸೇರಿದಂತೆ ಇತರ ಭಾಗಗಳ ಚಿತ್ರೀಕರಣ ಮಾಡಲಾಗಿದೆ. ತುಂಬಾ ನೈಜವಾಗಿ ಮೂಡಿಬಂದ ಖುಷಿ ಚಿತ್ರತಂಡಕ್ಕಿದೆ. ಚೆನ್ನೈನಲ್ಲಿ ನಡೆದ ಚಿತ್ರೀಕರಣದಲ್ಲಿ ಸುದೀಪ್‌, ಆಕಾಂಕ್ಷಾ, ಸುಶಾಂತ್‌ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.

ಚೆನ್ನೈ ಚಿತ್ರೀಕರಣದಿಂದ ವಾಪಾಸ್‌ ಆದ ಸುದೀಪ್‌ ಕೂಡಾ “ಪೈಲ್ವಾನ್‌’ ಬಗ್ಗೆ ಖುಷಿಯಿಂದ ಟ್ವೀಟ್‌ ಮಾಡಿದ್ದಾರೆ. “ಪೈಲ್ವಾನ್‌ ಚಿತ್ರೀಕರಣ ತುಂಬಾ ಚೆನ್ನಾಗಿ ನಡೆಯಿತು. ತಂಡದ ಪ್ರತಿಯೊಬ್ಬರು ಉತ್ಸಾಹದಿಂದ ಪಾಲ್ಗೊಂಡರು. ಯಾರು ಕೂಡಾ ತಮ್ಮ ಉತ್ಸಾಹದಲ್ಲಿ ಹಿಂದೆ ಬೀಳಲಿಲ್ಲ.ಚಿತ್ರೀಕರಣದ ಪ್ರತಿ ಅಂಶವನ್ನು ಎಂಜಾಯ್‌ ಮಾಡಿದ್ದೇನೆ.

ನಿರ್ದೇಶಕ ಕೃಷ್ಣ ಅವರ ಆತಿಥ್ಯ ಕೂಡಾ ಚೆನ್ನಾಗಿತ್ತು. ಎರಡನೇ ಹಂತದ ಚಿತ್ರೀಕರಣಕ್ಕಾಗಿ ಎದುರು ನೋಡುತ್ತಿದ್ದು, ಇಲ್ಲಿ ಸುನೀಲ್‌ ಶೆಟ್ಟಿ ಅಣ್ಣ ಕೂಡಾ ಭಾಗಿಯಾಗಲಿದ್ದಾರೆ’ ಎಂದು “ಪೈಲ್ವಾನ್‌’ ಬಗ್ಗೆ ಖುಷಿ ಹಂಚಿಕೊಂಡಿದ್ದಾರೆ.  ಸುದೀಪ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸುನೀಲ್‌ ಶೆಟ್ಟಿ, “ನಾನು ಕೂಡಾ ಚಿತ್ರೀಕರಣಕ್ಕಾಗಿ ಎದುರು ನೋಡುತ್ತಿದ್ದೇನೆ. ನನ್ನ ಮೊದಲ ಚಿತ್ರ ಬೇರೆ.

ಎಕ್ಸೆ„ಟ್‌ ಜೊತೆಗೆ ನರ್ವಸ್‌ ಆಗಿದ್ದೇನೆ’ ಎಂದು ಟ್ವೀಟ್‌ ಮಾಡಿದ್ದಾರೆ. ಕನ್ನಡದಲ್ಲಿ ಸುನೀಲ್‌ ಶೆಟ್ಟಿಯವರ ಮೊದಲ ಚಿತ್ರ ಇದಾಗಿದ್ದು, ಈ ಹಿಂದೆ ಅನೇಕ ಸಿನಿಮಾಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ ಸುನೀಲ್‌ ಶೆಟ್ಟಿ ನಟಿಸಿರಲಿಲ್ಲ. ಅಂದಹಾಗೆ, ಎರಡನೇ ಹಂತದ ಚಿತ್ರೀಕರಣ ಜೂನ್‌ ಕೊನೆಯಲ್ಲಿ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಸುನೀಲ್‌ ಶೆಟ್ಟಿ ಹಾಗೂ ಸುದೀಪ್‌ ಅವರ ದೃಶ್ಯಗಳನ್ನು ಇಲ್ಲಿ ಚಿತ್ರೀಕರಿಸಲಿದ್ದಾರೆ ನಿರ್ದೇಶಕ ಕೃಷ್ಣ. 

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.