ತಂತ್ರಜ್ಞರ ಆಡಿಯೋ ಕಂಪೆನಿ


Team Udayavani, Jun 13, 2018, 11:09 AM IST

bang-musc.jpg

ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಕೆಲವು ತಂತ್ರಜ್ಞರೆಲ್ಲಾ ಸೇರಿ ಸಿನಿಮಾ ಮಾಡಿರುವುದು ಗೊತ್ತೇ ಇದೆ. ಇನ್ನೂ ಕೆಲವು ತಂತ್ರಜ್ಞರು ಸೇರಿ ಎಡಿಟಿಂಗ್‌, ಡಬ್ಬಿಂಗ್‌ ಸೇರಿದಂತೆ ಇತರೆ ತಾಂತ್ರಿಕತೆವುಳ್ಳ ಸ್ಟುಡಿಯೋ ಮಾಡಿದ್ದೂ ಇದೆ. ಈಗ ಸಹಾಯಕ ಸಂಕಲನಕಾರರ ಸರದಿ.

ಹೌದು, ಸಂಕಲನಕಾರ ಕೆ.ಎಂ.ಪ್ರಕಾಶ್‌ ಅವರ ಬಳಿ ಹಲವು ವರ್ಷಗಳಿಂದ ಸಹಾಯಕ ಸಂಕಲನಕಾರರಾಗಿ ಕೆಲಸ ಮಾಡುತ್ತಿರುವ ಜ್ಞಾನೇಶ್‌ ಮಠದ್‌, ರಾಜ್‌ ಶಿವ ಹಾಗೂ ಗಿರಿಗೌಡ ಸೇರಿ ಹೊಸದೊಂದು ಆಡಿಯೋ ಕಂಪೆನಿ ಹಾಗೂ ಯುಟ್ಯೂಬ್‌ ಚಾನೆಲ್‌ ಶುರುಮಾಡಿದ್ದಾರೆ.

ಅವರು ಮಾಡಿರುವ ಹೊಸ ಆಡಿಯೋ ಕಂಪೆನಿ ಹಾಗು ಯುಟ್ಯೂಬ್‌ ಚಾನೆಲ್‌ಗೆ “ಬ್ಯಾಂಗ್‌ ಮ್ಯೂಸಿಕ್‌’ ಎಂದು ಹೆಸರಿಟ್ಟಿದ್ದಾರೆ. ಇತ್ತೀಚೆಗಷ್ಟೇ ಶುರುಮಾಡಿರುವ ಈ ಆಡಿಯೋ ಕಂಪೆನಿ ಮೂಲಕ “ಪಾದರಸ’, “ಲೀಸಾ’ ಚಿತ್ರಗಳ ಹಾಡುಗಳನ್ನು ಬಿಡುಗಡೆ ಮಾಡಲಾಗಿದೆ. ಅಷ್ಟೇ ಅಲ್ಲ, “ವಿಟಮಿನ್‌ ಎಂ’ ಎಂಬ ಕಿರುಚಿತ್ರವನ್ನೂ ಸಲ ಚಾನೆಲ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ.

ಈ ಆಡಿಯೋ ಕಂಪೆನಿ ಶುರುಮಾಡಿರುವ ಉದ್ದೇಶ ಕುರಿತು ಹೇಳುವ ಜ್ಞಾನೇಶ್‌ ಮಠದ್‌, “ಚಿತ್ರರಂಗದಲ್ಲಿ ಈಗ ಆಡಿಯೋ ಕಂಪೆನಿಗಳಿಂದ ನಿರ್ಮಾಪಕರು ಯಾವುದೇ ಲಾಭ ನಿರೀಕ್ಷೆ ಮಾಡುವಂತಿಲ್ಲ. ಆಡಿಯೋ ಕಂಪೆನಿಗಳ ಬಳಿ ಲಾಭದ ಬಗ್ಗೆ ಮಾತಾಡುವಂತಿಲ್ಲ.

ಹೀಗಾಗಿ, ನಾವೇ ಆಡಿಯೋ ಕಂಪೆನಿ ಹಾಗೂ ಚಾನೆಲ್‌ವೊಂದನ್ನು ಶುರು ಮಾಡಿ, ಆ ಮೂಲಕ ಹಾಡುಗಳನ್ನು ಬಿಡುಗಡೆ ಮಾಡುವುದು, ಆಲ್ಬಂ ಮತ್ತು ಕಿರುಚಿತ್ರಗಳಿಗೂ ವೇದಿಕೆ ಕಲ್ಪಿಸಿಕೊಟ್ಟು, ಸಾಧ್ಯವಾದಷ್ಟು ನಿರ್ಮಾಪಕರ ಸಮಸ್ಯೆಗೆ ಸ್ಪಂದಿಸಬೇಕೆಂಬ ಉದ್ದೇಶ ಇಟ್ಟುಕೊಂಡಿರುವುದಾಗಿ’ ಹೇಳುತ್ತಾರೆ ಜ್ಞಾನೇಶ್‌ ಮಠದ್‌.

ಇಲ್ಲಿ ನಿರ್ಮಾಪಕರಿಗೆ ಬರುವ ಲಾಭದಲ್ಲಿ ಸಾಧ್ಯವಾದಷ್ಟು ಕೊಡುವ ಮೂಲಕ ಅವರಿಗೆ ನೆರವಾಗುವ ಮೂಲಕ, ಅವರ ಚಿತ್ರಗಳನ್ನು ಯಾವುದೇ ಹಣ ಪಡೆಯದೆ, ಉಚಿತವಾಗಿ ನಮ್ಮದೇ ಕಂಪೆನಿಯ ಫೇಸ್‌ಬುಕ್‌ ಪೇಜ್‌, ವಾಟ್ಸಾಪ್‌ ಹಾಗೂ ಇನ್‌ಸ್ಟಗ್ರಾಮ್‌ ಮೂಲಕ ಪ್ರಚಾರ ಮಾಡಲಾಗುತ್ತಿದೆ. ಒಳ್ಳೆಯ ಚಿತ್ರಗಳನ್ನು ಹೆಚ್ಚು ಮಂದಿಗೆ ತಲುಪಿಸುವ ಕೆಲಸ ಮಾಡುವುದು ಈ ಕಂಪೆನಿ ಉದ್ದೇಶ ಎನ್ನುತ್ತಾರೆ ಅವರು.

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.