ಜೈ ಕೇಸರಿ ನಂದನಗೆ ಒಂದು ಹಾಡು ಬಾಕಿ


Team Udayavani, Jun 20, 2018, 11:02 AM IST

jaikesari-nandana.jpg

ಈ ಹಿಂದೆ “ಕೆಂಗುಲಾಬಿ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಶ್ರೀಧರ್‌ ಜಾವೂರ್‌ ಈಗ ಮತ್ತೂಂದು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. “ಜೈ ಕೇಸರಿ ನಂದನ’ ಎಂಬ  ಹೆಸರಿನ ಈ ಚಿತ್ರದ ಚಿತ್ರೀಕರಣ ಶೇ. 95 ಭಾಗದಷ್ಟು ಮುಕ್ತಾಯಗೊಂಡಿದೆ. ನಿರ್ದೇಶಕರೇ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ, ಬಾದಾಮಿ, ಗಜೇಂದ್ರ ಘಡ, ಕೂಕನೂರು ಹಾಗೂ ಕೊಪ್ಪಳ ಸುತ್ತಮುತ್ತ ಮಾತಿನ  ಭಾಗದ ಹಾಗೂ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ. 

“ಊರ್‌ ಸುಟ್ಟೂರು ಹನುಮಂತಪ್ಪನ ವರಗ’ ಎಂಬ ಹೆಸರಿನ ಜನಪ್ರಿಯ ನಾಟಕನ್ನಾಧರಿಸಿ ಈ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ದೇವರು ಹಾಗೂ ಮನುಷ್ಯನ ಮಧ್ಯೆ ಜನಜಾಗೃತಿ ಮೂಡಿಸುವ ಕಥೆ ಇದಾಗಿದ್ದು, ಗಂಭೀರ ವಿಷಯವನ್ನು ನಿರ್ದೇಶಕರು ಕಾಮಿಡಿ ಲೇಪನದೊಂದಿಗೆ ಕಥೆಯನ್ನು ಹೇಳಿಕೊಂಡು ಹೋಗಿದ್ದಾರೆ. ಶಶಿಧರ್‌ ದಾನಿ, ನಾರಾಯಣ್‌ ಸಾ ಪವಾರ್‌, ಲಕ್ಷ್ಮಣ್‌ ಪವಾರ್‌ ಹಾಗೂ  ಪ್ರವೀಣ್‌ ಪತ್ರಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗೇಶ್‌ ಆಚಾರ್ಯ ಛಾಯಾಗ್ರಹಣ, ರಾಜ್‌ ಕಿಶೋರ್‌ ರಾವ್‌ ಸಂಗೀತ,

ಥ್ರಿಲ್ಲರ್‌ ಮಂಜು ಸಾಹಸ, ಈಶ್ವರ್‌ ಸಂಕಲನ, ಹನುಮಂತಪ್ಪ ಹಾಲಿಗೆರಿ ಕಥೆ, ಸಂಜೀವ್‌ ಮಲಾದೊರೆ ಸಾಹಿತ್ಯ, ವೀರೇಶ್‌  ಪುರವಂತರ ಕಲಾನಿರ್ದೇಶನವಿದೆ. ಕಲ್ಲೇಶ್‌ ಕೊಪ್ಪಳ, ಭರತ್‌ ತಾಳಿಕೋಟೆ, ಅಮೃತ, ಅಶ್ವಿ‌ನಿ, ಅಂಜುಶ್ರೀ, ಅಮೃತ ಕಾಳೆ, ರಾಜು ತಾಳಿ ಕೋಟೆ, ಗುರುರಾಜ್‌ ಹೊಸಕೋಟೆ, ಅನಿಲ್‌ ಜಾವೂರ್‌, ಪ್ರವೀಣ್‌ ಪತ್ರಿ, ಯುವರಾಜ್‌, ಶಶಿಧರ್‌ ದಾನಿ, ಆನಂದ್‌, ಶಿವಕುಮಾರ ಸ್ವಾಮೀಜಿ, ಇನ್ನೂ ಮುಂತಾದವರ ತಾರಾಬಳಗವಿದೆ. 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.