ಸ್ಪರ್ಶ ರೇಖಾ ಈಗ ವಿಲನ್‌


Team Udayavani, Jun 20, 2018, 11:02 AM IST

rekha-1.jpg

“ಬಿಗ್‌ ಬಾಸ್‌’ ಮನೆಯಿಂದ ಹೊರ ಬಂದ ನಟಿ “ಸ್ಪರ್ಶ’ ರೇಖಾ, ಏಕಾಏಕಿ ನಿರ್ಮಾಣಕ್ಕಿಳಿದರು. ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದ ರೇಖಾ ಅವರಿಗೆ, ಎಲ್ಲೋ ಒಂದು ಕಡೆ ಸಿನಿಮಾದ ಸೆಳೆತವಿತ್ತು. ಒಂದೊಳ್ಳೆಯ ಕಥೆ ಸಿಕ್ಕರೆ ನಿರ್ಮಾಣ ಮಾಡಬೇಕು ಎಂಬ ಆಸೆಯೂ ಅವರೊಳಗಿತ್ತು. ಅದಕ್ಕೆ ತಕ್ಕಂತೆ ಹೊಸಬರ ತಂಡ ಅವರ ಬಳಿ ಒಂದು ಕಥೆ ಹೇಳಿಕೊಂಡಿತು. ಆ ಕಥೆ ಕೇಳಿದ ಸ್ಪರ್ಶ ಅವರು ಗ್ರೀನ್‌ಸಿಗ್ನಲ್‌ ಕೊಟ್ಟರು.

ಚಿತ್ರಕ್ಕೆ “ಡೆಮೋ ಪೀಸ್‌’ ಎಂದು ನಾಮಕರಣ ಮಾಡಿ, ಮುಹೂರ್ತವನ್ನೂ ನಡೆಸಿಬಿಟ್ಟರು. ಹೊಸಬರ ಪ್ರಯತ್ನಕ್ಕೆ ಸಾಥ್‌ ಕೊಟ್ಟ “ಸ್ಪರ್ಶ’ ರೇಖಾ ಅವರು ಸಿನಿಮಾಗಳಲ್ಲಿ ನಟಿಸೋಕೆ ಗ್ರೀನ್‌ ಸಿಗ್ನಲ್‌ ಕೂಡ ಕೊಟ್ಟಿದ್ದಾರೆ. ಈಗಾಗಲೇ ಅವರು ಸದ್ದಿಲ್ಲದೆಯೇ ಒಂದು ಸಿನಿಮಾದಲ್ಲಿ ನಟಿಸಿದ್ದಾರೆ. ಅದು “ಎಂಎಲ್‌ಎ’. ಈ ಚಿತ್ರದಲ್ಲಿ “ಸ್ಪರ್ಶ’ ರೇಖಾ ಅವರ ಪಾತ್ರವೇನು? ಅದಕ್ಕೆ ಉತ್ತರ “ವಿಲನ್‌’.

ಹೌದು, ರೇಖಾ ಅವರು ಈ ಚಿತ್ರದಲ್ಲಿ ವಿಲನ್‌ ಆಗಿ ನಟಿಸಿದ್ದಾರಂತೆ. ಇದುವರೆಗೆ ರೇಖಾ ಸಾಫ್ಟ್ ಪಾತ್ರಗಳಲ್ಲೇ ಕಾಣಿಸಿಕೊಂಡಿದ್ದರು. ಆದರೆ, “ಎಂಎಲ್‌ಎ’ ಚಿತ್ರದಲ್ಲಿ ಮಾತ್ರ ವಿಲನ್‌ ಆಗಿ ನಟಿಸಿದ್ದಾರೆ. ರೇಖಾ ಅವರು ಮೊದಲ ಸಲ ಇಡೀ ಚಿತ್ರದಲ್ಲಿ ವಿಲನ್‌ ಆಗಿ ಕಾಣಿಸಿಕೊಂಡಿದ್ದಾರೆ ಎಂದು ಚಿತ್ರದ ನಿರ್ದೇಶಕರು ಹೇಳಿಕೊಂಡರೆ, ರೇಖಾ ಅವರು, “ನಾನು ಇಲ್ಲಿ “ವಿಲನ್‌’ ಅಲ್ಲ.

ಆದರೆ, ಒಂದು ಸ್ಟ್ರಾಂಗ್‌ ಪೊಲಿಟಿಕಲ್‌ ಪಾತ್ರ ನಿರ್ವಹಿಸಿದ್ದೇನೆ. ಅದೊಂದು ರೀತಿ ನೆಗೆಟಿವ್‌ ಶೇಡ್‌ ಎನ್ನಬಹುದು ಎಂದು ಹೇಳುವ ಮೂಲಕ ವಿಲನ್‌ ಪಾತ್ರ ಅಂತ ಒಪ್ಪಿಕೊಳ್ಳುತ್ತಾರೆ. ಅದೇನೆ ಇರಲಿ, ರೇಖಾ ಅವರು “ಎಂಎಲ್‌ಎ’ ಚಿತ್ರದಲ್ಲಿ ಫ‌ುಲ್‌ಫ್ಲೆಡ್ಜ್ “ವಿಲನ್‌’ ಅಂತೂ ಹೌದು. ಅವರನ್ನು ಆ ಪಾತ್ರದಲ್ಲಿ ಕಲ್ಪನೆ ಮಾಡಿಕೊಳ್ಳಲಾಗದಿದ್ದರೂ, ಸಿನಿಮಾ ನೋಡಿದ ಮೇಲೆ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದಾರೆ ಅಂದುಕೊಳ್ಳುವುದಂತೂ ಗ್ಯಾರಂಟಿ.

ಅಷ್ಟರಮಟ್ಟಿಗೆ ರೇಖಾ ಕಾಣಿಸಿಕೊಂಡಿದ್ದಾರೆ. ರೇಖಾ ಆ ಚಿತ್ರದ ಪೊಲಿಟಿಕಲ್‌ ಪಾತ್ರವನ್ನು ಎಂಜಾಯ್‌ ಮಾಡಿಕೊಂಡು ನಟಿಸಿದ್ದಾರಂತೆ. ನಿಜವಾಗಿಯೂ ಆ ಚಿತ್ರದ ಕೆಲಸ ಖುಷಿಕೊಟ್ಟಿದೆಯಂತೆ. ಒಂದು ಮನರಂಜನೆ ಜೊತೆಗೆ ಕೆಲ ಸಂದೇಶ ಇರುವ ಚಿತ್ರವಿದು ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ಅವರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.