ಶರಣ್‌ ಜೊತೆ ಅಪೂರ್ವ; ಸಂತು ನಿರ್ದೇಶನದ ವಿಕ್ಟರಿ 2 ಚಿತ್ರಕ್ಕೆ ನಾಯಕಿ


Team Udayavani, Jun 21, 2018, 5:08 PM IST

apoorva-1.jpg

ರವಿಚಂದ್ರನ್‌ ನಿರ್ದೇಶಿಸಿ, ನಟಿಸಿದ್ದ “ಅಪೂರ್ವ’ ಚಿತ್ರದ ನಾಯಕಿ ಅಪೂರ್ವ ಎಲ್ಲಿ ಹೋದರು ಎಂಬ ಪ್ರಶ್ನೆ ಎಲ್ಲೆಡೆ ಹರಿದಾಡುತ್ತಿತ್ತು. ಎರಡು ವರ್ಷಗಳ ಬಳಿಕ ಅಪೂರ್ವ ಪುನಃ ಸುದ್ದಿಯಾಗಿದ್ದಾರೆ. ಹೌದು, ಅಪೂರ್ವ ಸದ್ದಿಲ್ಲದೆಯೇ ಚಿತ್ರವೊಂದರಲ್ಲಿ ನಟಿಸಿದ್ದಾಗಿದೆ. ಅದು ಶರಣ್‌ ಅಭಿನಯದ “ವಿಕ್ಟರಿ 2′. 

“ಅಲೆಮಾರಿ’ ಸಂತು ನಿರ್ದೇಶನದ ಈ ಚಿತ್ರದಲ್ಲಿ ಶರಣ್‌ಗೆ ಜೋಡಿಯಾಗಿ ಅಸ್ಮಿತಾ ಸೂದ್‌ ನಾಯಕಿ ಅಲ್ಲವೇ ಎಂಬ ಇನ್ನೊಂದು ಪ್ರಶ್ನೆ ಎದುರಾಗುವುದು ಸಹಜ. ಅಸ್ಮಿತಾ ಸೂದ್‌ ಕೂಡ ಶರಣ್‌ ಜೊತೆ ಇದ್ದಾರೆ. ಆದರೆ, ಅಸ್ಮಿತಾ ಕೇವಲ ಬೆರಳೆಣಿಕೆ ದೃಶ್ಯಗಳಲ್ಲಿ ಬಂದು ಹೋಗುತ್ತಾರೆ. ಆದರೆ, ಅಪೂರ್ವ ಇಡೀ ಚಿತ್ರದುದ್ದಕ್ಕೂ ಆವರಿಸಿಕೊಂಡಿದ್ದಾರೆ. ಹಾಗಾಗಿ, ಶರಣ್‌ ಜೊತೆ ಅಪೂರ್ವಗೆ “ವಿಕ್ಟರಿ 2′ ಎರಡನೇ ಚಿತ್ರ. 

“ಅಪೂರ್ವ’ ಚಿತ್ರದ ನಂತರ ಒಂದಷ್ಟು ಕಥೆ ಬಂದರೂ, ಅಪೂರ್ವ ಮಾತ್ರ ಯಾವುದನ್ನೂ ಒಪ್ಪಿಕೊಳ್ಳಲಿಲ್ಲ. ಎರಡು ವರ್ಷಗಳ ಕಾಲ ಸುಮ್ಮನಿದ್ದ ಅಪೂರ್ವ, “ವಿಕ್ಟರಿ 2′ ಕಥೆ ಕೇಳಿದ ಕೂಡಲೇ ನಟಿಸೋಕೆ ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ. ಅಂದಹಾಗೆ,  “ವಿಕ್ಟರಿ 2′ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣಗೊಂಡಿದೆ. ಹಾಡಿನ ಚಿತ್ರೀಕರಣ ಬಾಕಿ ಉಳಿಸಿಕೊಂಡಿರುವ ಚಿತ್ರತಂಡ, ಇಷ್ಟರಲ್ಲೇ ವಿದೇಶಕ್ಕೆ ಹಾರಿ ಹಾಡುಗಳನ್ನು ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದೆ. 

ಸದ್ಯಕ್ಕೆ ಶರಣ್‌ ಅವರು ಇನ್ನೊಂದು ಚಿತ್ರದ ಚಿತ್ರೀಕರಣಕ್ಕಾಗಿ ವಿದೇಶದಲ್ಲಿ ಬೀಡು ಬಿಟ್ಟಿದ್ದಾರೆ. ಅವರು ಹಿಂದಿರುಗಿದ ಬಳಿಕ “ವಿಕ್ಟರಿ 2′ ಚಿತ್ರದ ಹಾಡುಗಳಿಗಾಗಿ ವಿದೇಶಕ್ಕೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಚಿತ್ರತಂಡ. ಈ ಚಿತ್ರಕ್ಕೆ ಅರ್ಜುನ್‌ ಜನ್ಯಾ ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾರೆ. ಗುರುಪ್ರಶಾಂತ್‌ ರೈ ಅವರ ಸಂಗೀತವಿದೆ.

“ವಿಕ್ಟರಿ 2′ ಅಂದಾಕ್ಷಣ, “ವಿಕ್ಟರಿ’ ಸಿನಿಮಾದ ನೆನಪಾಗುತ್ತೆ. ಆದರೆ, ಆ ಚಿತ್ರಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತಾರೆ ನಿರ್ದೇಶಕ “ಅಲೆಮಾರಿ’ ಸಂತು. ಆದರೆ, “ವಿಕ್ಟರಿ’ ಚಿತ್ರದಲ್ಲಿದ್ದ ಪಾತ್ರಗಳು ಇಲ್ಲೂ ಮುಂದುವರೆಯುತ್ತವೆ. ಆ ಚಿತ್ರ ನೋಡಿದವರಿಗೆ ಈ ಚಿತ್ರ ಬೇರೆ ಅಂತೆನಿಸುತ್ತದೆ. ಇದೊಂದು ಪಕ್ಕಾ ಮನರಂಜನೆಯ ಚಿತ್ರವಾಗಿದ್ದು, ಬಹುತೇಕ ಪ್ರೇಕ್ಷಕರಿಗೆ ನಿರಾಸೆ ಮಾಡುವುದಿಲ್ಲ ಎಂಬ ಗ್ಯಾರಂಟಿ ಕೊಡುತ್ತಾರೆ ನಿರ್ದೇಶಕರು. ಈ ಚಿತ್ರವನ್ನು ತರುಣ್‌ ಶಿವಪ್ಪ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ತರುಣ್‌ ಸುಧೀರ್‌ ಅವರ ಕಥೆ ಇದೆ.
 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.