ಸುದೀಪ್‌ಗೆ ಜುಲೈ 06 ಸೆಂಟಿಮೆಂಟ್‌


Team Udayavani, Jul 7, 2018, 11:27 AM IST

sudeep.jpg

ಜುಲೈ 06 ನಟ ಸುದೀಪ್‌ ಕೆರಿಯರ್‌ನಲ್ಲಿ ಮಹತ್ವದ ದಿನ. ಆ ದಿನವನ್ನು ಅವರು ಮರೆಯಲು ಸಾಧ್ಯವಿಲ್ಲ. ಅದೇ ಕಾರಣದಿಂದ ಅವರು ಮರೆತಿಲ್ಲ. ನಿನ್ನೆ (ಜುಲೈ 06) ರಂದು ಅದರ ಮಹತ್ವವನ್ನು ಅವರು ಮೆಲುಕು ಹಾಕಿದ್ದಾರೆ. ಅಷ್ಟಕ್ಕೂ ಸುದೀಪ್‌ ಅವರಿಗೆ ಜುಲೈ 6 ರ ಮಹತ್ವವೇನು ಎಂದು ನೀವು ಕೇಳಬಹುದು.

ಅದಕ್ಕೆ ಉತ್ತರ “ಹುಚ್ಚ’ ಹಾಗೂ “ಈಗ’. ಸುದೀಪ್‌ ಅವರ “ಹುಚ್ಚ’ ಚಿತ್ರ 2001ರ ಜುಲೈ 06 ರಂದು ತೆರೆಕಂಡರೆ, ಅವರ ತೆಲುಗು ಚಿತ್ರ “ಈಗ’ 2012 ರ ಜುಲೈ 06ಕ್ಕೆ ಬಿಡುಗಡೆಯಾಗಿತ್ತು.  ಈ ಎರಡು ಸಿನಿಮಾಗಳು ಸುದೀಪ್‌ ಕೆರಿಯರ್‌ನಲ್ಲಿ ಪ್ರಮುಖ ಪಾತ್ರ ವಹಿಸಿವೆ ಎಂದರೆ ತಪ್ಪಲ್ಲ.

ಆಗಷ್ಟೇ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ಸುದೀಪ್‌ ಅವರ “ಹುಚ್ಚ’ ಚಿತ್ರ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡು ಚಿತ್ರರಂಗದಲ್ಲಿ ಅವರದೇ ಆದ ಒಂದು ಸ್ಥಾನ ಸೃಷ್ಟಿಯಾಗುವಂತೆ ಮಾಡಿದರೆ, ನಟನಾಗಿ ಅವರನ್ನು ಮತ್ತೂಂದು ಲೆವೆಲ್‌ಗೆ ಕೊಂಡೊಯ್ಯಿದ ಚಿತ್ರ “ಈಗ’. ಅದೇ ಕಾರಣದಿಂದ ಸುದೀಪ್‌ ನಿನ್ನೆ ಈ ಎರಡು ಸಿನಿಮಾಗಳನ್ನು ನೆನಪಿಸಿಕೊಂಡು ಟ್ವೀಟ್‌ ಮಾಡಿದ್ದಾರೆ.

“ಹುಚ್ಚ’ ಹಾಗೂ “ಈಗ’ ಚಿತ್ರಗಳು ನನಗೆ ಈ ದಿನವನ್ನು (ಜುಲೈ 06) ವಿಶೇಷವನ್ನಾಗಿಸಿದೆ. “ಹುಚ್ಚ’ ನನ್ನನ್ನು ನಟನಾಗಿ ಗುರುತಿಸಿಕೊಳ್ಳುವಂತೆ, ನನ್ನ ರಾಜ್ಯದ ಜನರ ಹೃದಯದಲ್ಲಿ ಸ್ಥಾನ ಪಡೆಯುವಂತೆ ಮಾಡಿದರೆ, “ಈಗ’ ಚಿತ್ರ ನನ್ನನ್ನು ಜಗತ್ತಿಗೆ ಪರಿಚಯಿಸಿತು. ಆ ಕಾರಣದಿಂದ ಈ ದಿನ ಹಾಗೂ ಈ ಎರಡು ಚಿತ್ರಗಳು ನನಗೆ ತುಂಬಾನೇ ಸ್ಪೆಷಲ್‌’ ಎಂದು ಟ್ವೀಟ್‌ ಮಾಡಿದ್ದಾರೆ ಸುದೀಪ್‌. ಸದ್ಯ ಸುದೀಪ್‌ ಅವರ “ಕೋಟಿಗೊಬ್ಬ-3′ ಚಿತ್ರೀಕರಣ ವಿದೇಶದಲ್ಲಿ ನಡೆಯುತ್ತಿದೆ.

ಟಾಪ್ ನ್ಯೂಸ್

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್‌ವೈ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.