ಲಂಬೋದರದಲ್ಲಿ ಯುನಿಫಾರಂ ತೊಟ್ಟ ಯೋಗಿ


Team Udayavani, Jul 11, 2018, 11:05 AM IST

lambodhara.jpg

ನಾಯಕ ನಟರು ತಮ್ಮ ಪಾತ್ರಕ್ಕಾಗಿ ದೇಹವನ್ನು ಹಿಗ್ಗಿಸೋದು, ಕುಗ್ಗಿಸೋದು ಹೊಸದಲ್ಲ. ಪಾತ್ರಕ್ಕೆ ಹೊಂದಿಕೆಯಾಗಬೇಕೆಂಬ ಕಾರಣಕ್ಕೆ ಗೆಟಪ್‌ ಬದಲಾಯಿಸುತ್ತಲೇ ಇರುತ್ತಾರೆ. ಅನೇಕ ನಟರು ಸ್ಕೂಲ್‌ ಡೇಸ್‌ ಪಾತ್ರಕ್ಕೆ ತಕ್ಕಂತೆ ರೆಡಿಯಾಗಿದ್ದಾರೆ. ಕನ್ನಡದಲ್ಲೇ ಸಾಕಷ್ಟು ನಟರು ಶಾಲಾ ದಿನಗಳಲ್ಲಿನ ಪಾತ್ರಕ್ಕಾಗಿ ಗೆಟಪ್‌ ಬದಲಿಸಿ, ಪಾತ್ರಕ್ಕೆ ಹೊಂದಿಕೊಂಡಿದ್ದಾರೆ.

ಇತ್ತೀಚೆಗೆ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದರು. ಕಳೆದ ವಾರ ಬಿಡುಗಡೆಯಾದ “ಕನ್ನಕ್ಕಾಗಿ ಒಂದನ್ನು ಒತ್ತಿ’ ಚಿತ್ರದಲ್ಲಿ ಚಿಕ್ಕಣ್ಣ ಹೈಸ್ಕೂಲ್‌ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, “ಪೊಗರು’ ಚಿತ್ರದಲ್ಲಿ ಧ್ರುವ ಸರ್ಜಾ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗ ಯೋಗಿ ಸರದಿ. 

ಹೌದು, “ಲೂಸ್‌ಮಾದ’ ಯೋಗೇಶ್‌ ತಮ್ಮ ಹೊಸ ಚಿತ್ರದಲ್ಲಿ ಹೈಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಗಡ್ಡಮೀಸೆ ಬೋಳಿಸಿ ಪಾತ್ರಕ್ಕೆ ತಯಾರಾಗಿದ್ದಾರೆ. ಈಗಾಗಲೇ ಅದರ ಚಿತ್ರೀಕರಣ ಕೂಡಾ ಮುಗಿದು ಹೋಗಿದೆ. ಯಾವ ಚಿತ್ರದಲ್ಲಿ ಯೋಗಿ ಸ್ಕೂಲ್‌ ಹುಡುಗ ಎಂದು ನೀವು ಕೇಳಿದರೆ ಅದಕ್ಕೆ ಉತ್ತರ “ಲಂಬೋದರ’. ಇನ್ನು, ಯೋಗಿ, ಈ ಪಾತ್ರಕ್ಕಾಗಿ ಯೋಗಿ ಗಡ್ಡ-ಮೀಸೆ ಬೋಳಿಸಿ, ಯುನಿಫಾರಂ ಹಾಕಿ ನಿಂತಿದ್ದನ್ನು ನೋಡಿದ ಯೋಗಿ ಪತ್ನಿಗೆ ಅಚ್ಚರಿಯಾಗಿದೆ.

ಪಕ್ಕಾ ಸ್ಕೂಲ್‌ ಹುಡುಗನಂತೆ ಕಂಡ ಅವರನ್ನು ನೋಡಿ ಒಂದು ವಾರ ಸರಿಯಾಗಿ ಮಾತನಾಡಿಸಲೇ ಇಲ್ಲವಂತೆ. ಇನ್ನು, ಯೋಗಿ ಅಮ್ಮ ಕೂಡಾ ಮಗನನ್ನು ಬೇಜಾನ್‌ ರೇಗಿಸಿದ್ದಾರಂತೆ. ಕೃಷ್ಣರಾಜ್‌ ಈ ಸಿನಿಮಾದ ನಿರ್ದೇಶಕರು. ಪೋಲಿ ಬಿದ್ದಿರುವ ಮಧ್ಯಮ ವರ್ಗದ ಹುಡುಗನ ಸುತ್ತ ಈ ಕಥೆ ಸಾಗುತ್ತದೆ. ಜವಾಬ್ದಾರಿ ಇಲ್ಲದ ಆತನ ಜೀವನದಲ್ಲಿ ಬರುವ ಹುಡುಗಿ, ಹೇಗೆ ಆತನ ಬದಲಾವಣೆಗೆ ಕಾರಣಳಾಗುತ್ತಾಳೆಂಬ ಅಂಶವನ್ನು ಇಲ್ಲಿ ಹೇಳಲಾಗಿದೆಯಂತೆ.

ಟಾಪ್ ನ್ಯೂಸ್

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.