ಲಂಬೋದರದಲ್ಲಿ ಯುನಿಫಾರಂ ತೊಟ್ಟ ಯೋಗಿ


Team Udayavani, Jul 11, 2018, 11:05 AM IST

lambodhara.jpg

ನಾಯಕ ನಟರು ತಮ್ಮ ಪಾತ್ರಕ್ಕಾಗಿ ದೇಹವನ್ನು ಹಿಗ್ಗಿಸೋದು, ಕುಗ್ಗಿಸೋದು ಹೊಸದಲ್ಲ. ಪಾತ್ರಕ್ಕೆ ಹೊಂದಿಕೆಯಾಗಬೇಕೆಂಬ ಕಾರಣಕ್ಕೆ ಗೆಟಪ್‌ ಬದಲಾಯಿಸುತ್ತಲೇ ಇರುತ್ತಾರೆ. ಅನೇಕ ನಟರು ಸ್ಕೂಲ್‌ ಡೇಸ್‌ ಪಾತ್ರಕ್ಕೆ ತಕ್ಕಂತೆ ರೆಡಿಯಾಗಿದ್ದಾರೆ. ಕನ್ನಡದಲ್ಲೇ ಸಾಕಷ್ಟು ನಟರು ಶಾಲಾ ದಿನಗಳಲ್ಲಿನ ಪಾತ್ರಕ್ಕಾಗಿ ಗೆಟಪ್‌ ಬದಲಿಸಿ, ಪಾತ್ರಕ್ಕೆ ಹೊಂದಿಕೊಂಡಿದ್ದಾರೆ.

ಇತ್ತೀಚೆಗೆ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದರು. ಕಳೆದ ವಾರ ಬಿಡುಗಡೆಯಾದ “ಕನ್ನಕ್ಕಾಗಿ ಒಂದನ್ನು ಒತ್ತಿ’ ಚಿತ್ರದಲ್ಲಿ ಚಿಕ್ಕಣ್ಣ ಹೈಸ್ಕೂಲ್‌ ವಿದ್ಯಾರ್ಥಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನು, “ಪೊಗರು’ ಚಿತ್ರದಲ್ಲಿ ಧ್ರುವ ಸರ್ಜಾ ಕೂಡಾ ಸ್ಕೂಲ್‌ ಹುಡುಗನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗ ಯೋಗಿ ಸರದಿ. 

ಹೌದು, “ಲೂಸ್‌ಮಾದ’ ಯೋಗೇಶ್‌ ತಮ್ಮ ಹೊಸ ಚಿತ್ರದಲ್ಲಿ ಹೈಸ್ಕೂಲ್‌ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಗಡ್ಡಮೀಸೆ ಬೋಳಿಸಿ ಪಾತ್ರಕ್ಕೆ ತಯಾರಾಗಿದ್ದಾರೆ. ಈಗಾಗಲೇ ಅದರ ಚಿತ್ರೀಕರಣ ಕೂಡಾ ಮುಗಿದು ಹೋಗಿದೆ. ಯಾವ ಚಿತ್ರದಲ್ಲಿ ಯೋಗಿ ಸ್ಕೂಲ್‌ ಹುಡುಗ ಎಂದು ನೀವು ಕೇಳಿದರೆ ಅದಕ್ಕೆ ಉತ್ತರ “ಲಂಬೋದರ’. ಇನ್ನು, ಯೋಗಿ, ಈ ಪಾತ್ರಕ್ಕಾಗಿ ಯೋಗಿ ಗಡ್ಡ-ಮೀಸೆ ಬೋಳಿಸಿ, ಯುನಿಫಾರಂ ಹಾಕಿ ನಿಂತಿದ್ದನ್ನು ನೋಡಿದ ಯೋಗಿ ಪತ್ನಿಗೆ ಅಚ್ಚರಿಯಾಗಿದೆ.

ಪಕ್ಕಾ ಸ್ಕೂಲ್‌ ಹುಡುಗನಂತೆ ಕಂಡ ಅವರನ್ನು ನೋಡಿ ಒಂದು ವಾರ ಸರಿಯಾಗಿ ಮಾತನಾಡಿಸಲೇ ಇಲ್ಲವಂತೆ. ಇನ್ನು, ಯೋಗಿ ಅಮ್ಮ ಕೂಡಾ ಮಗನನ್ನು ಬೇಜಾನ್‌ ರೇಗಿಸಿದ್ದಾರಂತೆ. ಕೃಷ್ಣರಾಜ್‌ ಈ ಸಿನಿಮಾದ ನಿರ್ದೇಶಕರು. ಪೋಲಿ ಬಿದ್ದಿರುವ ಮಧ್ಯಮ ವರ್ಗದ ಹುಡುಗನ ಸುತ್ತ ಈ ಕಥೆ ಸಾಗುತ್ತದೆ. ಜವಾಬ್ದಾರಿ ಇಲ್ಲದ ಆತನ ಜೀವನದಲ್ಲಿ ಬರುವ ಹುಡುಗಿ, ಹೇಗೆ ಆತನ ಬದಲಾವಣೆಗೆ ಕಾರಣಳಾಗುತ್ತಾಳೆಂಬ ಅಂಶವನ್ನು ಇಲ್ಲಿ ಹೇಳಲಾಗಿದೆಯಂತೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.