ಐ ಲವ್‌ ಯೂಗೆ ಬ್ರಹ್ಮಾನಂದಂ ಕಾಮಿಡಿ


Team Udayavani, Jul 17, 2018, 4:16 PM IST

brahmanandam-jaffa-movie-co.jpg

ತೆಲುಗಿನ ಬಿಝಿ ಹಾಗೂ ಬೇಡಿಕೆಯ ಕಾಮಿಡಿ ನಟ ಯಾರೆಂದರೆ ಬ್ರಹ್ಮಾನಂದಂ ಹೆಸರು ಒಕ್ಕೊರಲಿನಿಂದ ಕೇಳಿಬರುತ್ತದೆ. ಅಲ್ಲಿನ ಯಾವುದೇ ಸ್ಟಾರ್‌ ನಟರ ಚಿತ್ರವಾದರೂ ಅಲ್ಲಿ ಬ್ರಹ್ಮಾನಂದಂ ಇರಲೇಬೇಕು. ಬ್ರಹ್ಮಾನಂದಂ ವಿಚಾರ ಈಗ ಯಾಕೆ ಎಂದು ನೀವು ಕೇಳಬಹುದು. ಅದಕ್ಕೆ ಉತ್ತರ “ಐ ಲವ್‌ ಯೂ’. ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ “ಐ ಲವ್‌ ಯೂ’ ಚಿತ್ರದಲ್ಲಿ ಬ್ರಹ್ಮಾನಂದಂ ನಟಿಸುತ್ತಿದ್ದಾರೆ. 

ಈಗಾಗಲೇ ಮಾತುಕತೆಯಾಗಿ ಪಾತ್ರ ಒಪ್ಪಿಕೊಂಡಿರುವ ಬ್ರಹ್ಮಾನಂದಂ ಇಂದಿನಿಂದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಕಳೆದ ಹಲವು ದಿನಗಳಿಂದ “ಐ ಲವ್‌ ಯೂ’ ಚಿತ್ರೀಕರಣ ನಗರದ ಶೆರಟನ್‌ ಹೋಟೆಲ್‌ನಲ್ಲಿ ನಡೆಯುತ್ತಿದ್ದು, ಬ್ರಹ್ಮಾನಂದಂ ಅವರ ದೃಶ್ಯಗಳ ಚಿತ್ರೀಕರಣ ಕೂಡಾ ಶೆರಟನ್‌ ಹೋಟೆಲ್‌ನಲ್ಲಿ ನಡೆಯಲಿದೆ. ಎಲ್ಲಾ ಓಕೆ, ಕನ್ನಡ ಸಿನಿಮಾಕ್ಕೆ ಬ್ರಹ್ಮಾನಂದಂ ಯಾಕೆ ಎಂಬ ಪ್ರಶ್ನೆ ಸಹಜವಾಗಿಯೇ ಬರುತ್ತದೆ. “ಐ ಲವ್‌ ಯೂ’ ಚಿತ್ರ ಕೇವಲ ಕನ್ನಡವಷ್ಟೇ ಅಲ್ಲದೇ, ತೆಲುಗಿನಲ್ಲೂ ತಯಾರಾಗುತ್ತಿದೆ. ಆ ಕಾರಣಕ್ಕಾಗಿ ಎರಡು ಕಡೆಗೆ ಪರಿಚಿತ ಮುಖದ ಕಲಾವಿದರಿದ್ದರೆ ಚೆಂದ ಎಂಬ ಕಾರಣದಿಂದ ಚಂದ್ರು ಬ್ರಹ್ಮಾನಂದಂ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ. 

ನಾಲ್ಕೈದು ದಿನಗಳ ಕಾಲ ಬ್ರಹ್ಮಾನಂದಂ “ಐ ಲವ್‌ ಯೂ’ ಸೆಟ್‌ನಲ್ಲಿರಲ್ಲಿದ್ದಾರೆ.  ಉಪೇಂದ್ರ ನಾಯಕರಾಗಿರುವ “ಐ ಲವ್‌ ಯೂ’ ಚಿತ್ರದಲ್ಲಿ ರಚಿತಾ ರಾಮ್‌ ನಾಯಕಿ. ಈಗಾಗಲೇ ಚಂದ್ರು, ಉಪ್ಪಿ ಹಾಗೂ ರಚಿತಾ ಕಾಂಬಿನೇಶನ್‌ನಲ್ಲಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಈ ಚಿತ್ರದಲ್ಲಿ ರಚಿತಾ ಸಖತ್‌ ಬೋಲ್ಡ್‌ ಆಗಿ ಕಾಣಿಸಿಕೊಂಡಿದ್ದು, ಈ ಹಿಂದೆ ಮಾಡದಂತಹ ಪಾತ್ರ ಮಾಡಿದ್ದಾರೆನ್ನಲಾಗಿದೆ. ಅಂದಹಾಗೆ, ಚಂದ್ರು ಈ ಚಿತ್ರದಲ್ಲಿ ಪ್ರೀತಿಗೆ ಹೊಸ ವ್ಯಾಖ್ಯಾನ ಕೊಡಲು ಹೊರಟಿದ್ದಾರಂತೆ. ಚಿತ್ರಕ್ಕೆ ಕಿರಣ್‌ ಸಂಗೀತ, ಜ್ಞಾನಮೂರ್ತಿ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.