ಹೊಸಬರ “ಶಾಸನ’
Team Udayavani, Jul 18, 2018, 2:56 PM IST
ಹೊಸ ಬಗೆಯ ಶೀರ್ಷಿಕೆಗಳನ್ನಿಟ್ಟುಕೊಂಡು ಸಾಕಷ್ಟು ಸಿನಿಮಾಗಳು ಬರುತ್ತಿವೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ “ಶಾಸನ’. “ಶಾಸನ’ ಎಂಬ ಚಿತ್ರವೊಂದು ಆರಮಭವಾಗಿದೆ. ಇತ್ತೀಚೆಗೆ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ಮಹೂರ್ತ ಆಚರಿಸಿಕೊಂಡಿದೆ. “ಅಹಿಂಸೆ’, “ಚಿನ್ನದ ಗೊಂಬೆ’ ಚಿತ್ರಗಳನ್ನು ನಿರ್ದೇಶಿಸಿರುವ ಪಂಕಜ್ ಬಾಲನ್ ಈ ಚಿತ್ರದ ನಿರ್ದೇಶಕರು. ಇದು ಎರಡು ಶತಮಾನದ ಕಥೆಯನ್ನು ಹೊಂದಿದ್ದು, ಮೊದಲ ಶತಮಾನದಲ್ಲಿ ನಾಯಕನಾಗಿ ಶ್ರೀಧರ್ ಹಾಗೂ ಧನು ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಂಜಿತಾ ರಾವ್, ಹರ್ಷಿತಾ ಗೌಡ ನಾಯಕಿಯರಾಗಿ ನಟಿಸುತ್ತಿದ್ದಾರೆ.
ಉಳಿದಂತೆ ಜಯಸಿಂಹಮುಸುರಿ, ಬ್ಯಾಂಕ್ಜನಾರ್ಧನ್, ಕುರಿಸುನೀಲ್, ಕೆಂಪೆಗೌಡ ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳಿಗೆ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜಿಸುತ್ತಿದ್ದಾರೆ. ನಾಲ್ಕು ಸಾಹಸ ದೃಶ್ಯಗಳಿಗೆ ಕೊಲ್ಲೂರು ಬಾಬು ನಿರ್ದೇಶನ ಮಾಡಲಿದ್ದಾರೆ. ಮನುಶ್ರೀ ಮೂವೀ ಮೇಕರ್ ಮೂಲಕ ಆರ್.ವಿ.ಲಕ್ಷೀ ನಿರ್ಮಾಣ ಮಾಡುತ್ತಿದ್ದಾರೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ