ರಕ್ಷಿತ್‌ಶೆಟ್ಟಿ ಜೊತೆ ಕೆ.ಮಂಜು ಹೊಸ ಚಿತ್ರ


Team Udayavani, Aug 4, 2018, 11:28 AM IST

kmanju.jpg

ನಿರ್ಮಾಪಕ ಕೆ.ಮಂಜು ಈಗ ರಕ್ಷಿತ್‌ಶೆಟ್ಟಿ ಜೊತೆ ಒಂದು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ಹಾಗಂತ, ಸುದ್ದಿಯೊಂದು ಜೋರಾಗಿ ಕೇಳಿಬರುತ್ತಿದೆ. ಆದರೆ, ರಕ್ಷಿತ್‌ಶೆಟ್ಟಿಗೆ ಸಿನಿಮಾ ಮಾಡುವ ಪ್ರಯತ್ನ ಈಗಿನದಲ್ಲ. ಕೆ.ಮಂಜು ಕಳೆದ ನಾಲ್ಕು ವರ್ಷಗಳ ಹಿಂದೆಯೇ ರಕ್ಷಿತ್‌ ಶೆಟ್ಟಿ ಜೊತೆ ಸಿನಿಮಾ ಮಾಡುವ ಬಗ್ಗೆ ಹೇಳಿಕೊಂಡಿದ್ದರು. ಆದರೆ, ರಕ್ಷಿತ್‌ಶೆಟ್ಟಿ ಸಿನಿಮಾಗಳಲ್ಲಿ ಬಿಜಿಯಾದ್ದರಿಂದ ಸಾಧ್ಯವಾಗಿರಲಿಲ್ಲ.

ಈಗ ರಕ್ಷಿತ್‌ಶೆಟ್ಟಿ ಅವರ ಸಿನಿಮಾ ಮಾಡುವತ್ತ ಕೆ.ಮಂಜು ತಮ್ಮ ಚಿತ್ತ ಹರಿಸಿದ್ದಾರೆ. ಸದ್ಯಕ್ಕೆ ಇವರಿಬ್ಬರ ಕಾಂಬಿನೇಷನ್‌ನಲ್ಲಿ ಸಿನಿಮಾ ಸೆಟ್ಟೇರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಾಗಾದರೆ, ಈ ಚಿತ್ರಕ್ಕೆ ನಿರ್ದೇಶಕ ಯಾರು? ಇದಕ್ಕೆ ಉತ್ತರ ಯೋಗರಾಜ್‌ ಭಟ್‌ ಎಂಬುದು ಕೆ.ಮಂಜು ಮಾತು. ಈ ಹಿಂದೆ ಯೋಗರಾಜ್‌ ಭಟ್‌ ಕೆ.ಮಂಜು ಅವರಿಗೊಂದು ಕಥೆ ಹೇಳಿದ್ದರಂತೆ.

ಆ ಕಥೆ, ರಕ್ಷಿತ್‌ಶೆಟ್ಟಿ ಅವರಿಗೆ ಸರಿ ಹೊಂದುತ್ತೆ ಎಂದು ಮಂಜು ಅಂದುಕೊಂಡಿದ್ದರು. ಆದರೆ, ಆಗ ಭಟ್ಟರು ಬಿಜಿ, ಅತ್ತ ರಕ್ಷಿತ್‌ಶೆಟ್ಟಿ ಕೂಡ ಬಿಜಿಯಾಗಿದ್ದರು. ಇತ್ತ, ಕೆ.ಮಂಜು ಕೂಡ ಚುನಾವಣೆ ಇತ್ಯಾದಿ ಅಂತ ಬಿಜಿಯಲ್ಲಿದ್ದರು. ಈಗ ರಕ್ಷಿತ್‌ಶೆಟ್ಟಿ ಜೊತೆ ಸಿನಿಮಾ ಮಾಡುವ ಯೋಚನೆಯಲ್ಲಿದ್ದಾರೆ.

ಸದ್ಯ, ರಕ್ಷಿತ್‌ಶೆಟ್ಟಿ “ಅವನೇ ಶ್ರೀಮನ್ನಾರಾಯಣ’, “ಚಾರ್ಲಿ’ ಚಿತ್ರಗಳಲ್ಲಿ ಬಿಜಿಯಾಗಿದ್ದಾರೆ. ಕೆ.ಮಂಜು ಕೂಡ ಬೇರೆ ಚಿತ್ರಗಳತ್ತ ಮುಖ ಮಾಡಿದ್ದಾರೆ. ಎಲ್ಲಾ ಅಂದುಕೊಂಡಂತೆ ನಡೆದರೆ, 2019 ರಲ್ಲಿ ರಕ್ಷಿತ್‌ಶೆಟ್ಟಿ ಅವರ ಹೊಸ ಚಿತ್ರ ಸೆಟ್ಟೇರಬಹುದು. ಆದರೂ ಈ ಕುರಿತಂತೆ ಇನ್ನಷ್ಟೇ ಅಧಿಕೃತ ಮಾಹಿತಿ ಹೊರಬರಬೇಕಿದೆ.

ಟಾಪ್ ನ್ಯೂಸ್

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.