“ಕುರುಕ್ಷೇತ್ರ’ ಚಿತ್ರವೇ ಮೊದಲು ಬಿಡುಗಡೆಯಾಗಬೇಕು: ನಿಖೀಲ್‌


Team Udayavani, Aug 9, 2018, 7:46 PM IST

x-18.jpg

“ಸೀತಾರಾಮ ಕಲ್ಯಾಣ’ ಚಿತ್ರ ಬಿಡುಗಡೆಗೂ ಮುನ್ನ “ಕುರುಕ್ಷೇತ್ರ’ ಮಾಡಬಾರದು ಎಂದು ಹೇಳಿಲ್ಲ ಮತ್ತು “ಕುರುಕ್ಷೇತ್ರ’ ಚಿತ್ರದ ಬಿಡುಗಡೆ ತಡವಾಗುತ್ತಿರುವುದಕ್ಕೆ ತಾವು ಕಾರಣರಲ್ಲ ಎಂದು ನಿಖೀಲ್‌ ಕುಮಾರ್‌ ಹೇಳಿದ್ದಾರೆ.

ದರ್ಶನ್‌ ಅಭಿನಯದ 50ನೇ ಚಿತ್ರವಾದ “ಕುರುಕ್ಷೇತ್ರ’ದಲ್ಲಿ ನಿಖೀಲ್‌ ಅಭಿಮನ್ಯುವಾಗಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಬಹುತೇಕ ಕೆಲಸಗಳು ಮುಗಿದಿದೆ. ಆದರೆ, ನಿಖೀಲ್‌ ಡಬ್ಬಿಂಗ್‌ ಮಾತ್ರ ಇನ್ನೂ ಮುಗಿದಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರವು ಮೊದಲು ಬಿಡುಗಡೆಯಾಗಲೀ ಎಂಬ ಕಾರಣಕ್ಕೆ, ನಿಖೀಲ್‌ ಡಬ್ಬಿಂಗ್‌ ಮಾಡದೆ ಚಿತ್ರವನ್ನು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಅಕ್ಟೋಬರ್‌ನಲ್ಲಿ “ಸೀತಾರಾಮ ಕಲ್ಯಾಣ’ ಬಿಡುಗಡೆಯಾದ ನಂತರ ನಿಖೀಲ್‌ ಕುಮಾರ್‌, “ಕುರುಕ್ಷೇತ್ರ’ ಚಿತ್ರದಲ್ಲಿನ ತಮ್ಮ ಕೆಲಸವನ್ನು ಮುಗಿಸಿಕೊಡುವುದಕ್ಕೆ ಯೋಚಿಸುತ್ತಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

“ಸೀತಾರಾಮ ಕಲ್ಯಾಣ’ ಚಿತ್ರದ ಪತ್ರಿಕಾಗೋಷ್ಠಿಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಅವೆಲ್ಲಾ ಸುಳ್ಳು ಸುದ್ದಿಗಳು. ಅವರ ಚಿತ್ರವೇ ಮೊದಲು ಬಿಡುಗಡೆಯಾಗಲಿ. ಅದಾದ ನಂತರ ನಾವು “ಸೀತಾರಾಮ ಕಲ್ಯಾಣ’ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ. ನಾವೆಲ್ಲರೂ ಚೆನ್ನಾಗಿಯೇ ಇದ್ದೇವೆ. ಚಿತ್ರಕ್ಕೆ ನಾನಿನ್ನೂ ಡಬ್ಬಿಂಗ್‌ ಮಾಡಿಲ್ಲ. “ಸೀತಾರಾಮ ಕಲ್ಯಾಣ’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದರಿಂದ ಆಗಲಿಲ್ಲ. ಅವರು ಯಾವಾಗ ಕರೆದರೂ ಹೋಗಿ ಡಬ್ಬಿಂಗ್‌ ಮಾಡಿ ಬರುತ್ತೇನೆ. ಒಂದೆರೆಡು ದಿನಗಳ ಕೆಲಸ ಇದೆ ಅಷ್ಟೇ. ನನ್ನಿಂದ ಯಾವತ್ತೂ ನಿರ್ಮಾಪಕರಿಗೆ ತೊಂದರೆ ಆಗಿಲ್ಲ. ಅವರು ಯಾವಾಗ ಕರೆದರೂ ನಾನು ರೆಡಿ’ ಎನ್ನುತ್ತಾರೆ ನಿಖೀಲ್‌.

ಇನ್ನು ಚಿತ್ರದಲ್ಲಿ ನಿಖೀಲ್‌ ಅವರ ಪಾತ್ರ ಸ್ವಲ್ಪ ದೊಡ್ಡದಾಯಿತು ಎಂದು ದರ್ಶನ್‌ ಬೇಸರಿಸಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆಯಲ್ಲಾ ಎಂಬ ಪ್ರಶ್ನೆಗೆ, “ಅಭಿಮನ್ಯು ಮಾತ್ರ ಕಾಲ್ಪನಿಕ ಪಾತ್ರವಲ್ಲ. “ಕುರುಕ್ಷೇತ್ರ’ದಲ್ಲಿ ಅಭಿಮನ್ಯು ಪಾತ್ರ ಎಷ್ಟಿರಬೇಕೋ ಅಷ್ಟಿದೆ. ನಾನು ಸಾಕಷ್ಟು ಶ್ರಮ ಹಾಕಿ ಕೆಲಸ ಮಾಡಿದ್ದೇನೆ. ದ್ವಿತೀಯಾರ್ಧದಲ್ಲಿ 12 ನಿಮಿಷಗಳ ಒಂದು ದೊಡ್ಡ ಆ್ಯಕ್ಷನ್‌ ದೃಶ್ಯವಿದೆ. ಸೆಕೆಂಡ್‌ ಹಾಫ್ನಲ್ಲಿ ಆ್ಯಕ್ಷನ್‌ ಇಲ್ಲ ಎಂದು ಮುನಿರತ್ನ ಅವರೇ ಆ ಸಾಹಸ ದೃಶ್ಯವನ್ನು ಹಾಕಿದ್ದಾರೆ. ನಾನು 70ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣದಲ್ಲಿ ಭಾಗವಹಿಸಿದ್ದೇನೆ. ಇನ್ನು 22 ದಿನಗಳ ಕಾಲ ತರಬೇತಿ ಪಡೆದಿದ್ದೇನೆ’ ಎನ್ನುತ್ತಾರೆ ನಿಖೀಲ್‌.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

sanju weds geetha 2 song shooting

Sanju Weds Geetha 2; ಕಲರ್’ಫುಟ್ ಸೆಟ್ ನಲ್ಲಿ ಸಂಜು ಹಾಡು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.