ಸಂತ್ರಸ್ತರಿಗೆ ನೆರವು ನೀಡುವಂತೆ ದರ್ಶನ್, ಸುದೀಪ್ ಮನವಿ
Team Udayavani, Aug 18, 2018, 12:22 PM IST
ಪ್ರವಾಹದಿಂದ ತತ್ತರಿಸಿರುವ ಕೊಡಗು ಸೇರಿದಂತೆ ಕರ್ನಾಟಕದ ಇತರ ಪ್ರದೇಶಗಳ ಜನರಿಗೆ ತಮ್ಮ ಕೈಲಾದಷ್ಟು ನೆರವು ನೀಡುವಂತೆ ನಟರಾದ ದರ್ಶನ್ ಹಾಗೂ ಸುದೀಪ್ ಜನತೆಯಲ್ಲಿ ಮನವಿ ಮಾಡಿದ್ದಾರೆ. ಪ್ರವಾಹದಲ್ಲಿ ತತ್ತರಿಸಿರುವ ಜನತೆಗೆ ಈಗ ನಮ್ಮ ನೆರವಿನ ಅಗತ್ಯವಿದೆ.
ಕೊಡಗಿನ ಜನತೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಟ್ವೀಟ್ ಮಾಡಿರುವ ದರ್ಶನ್ ಸಹಾಯ ಕೇಂದ್ರಗಳ ವಿಳಾಸವನ್ನು ಟ್ವೀಟ್ ಮಾಡಿದ್ದಾರೆ. ಇತ್ತ ಕಡೆ ಸುದೀಪ್ ಕೂಡಾ ತಮ್ಮ ಅಭಿಮಾನಿ ಸಂಘಟನೆಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.
“ಪ್ರವಾಹದಲ್ಲಿ ಸಿಲುಕಿದ ಜನರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಇದು ನೀವು ನನಗೆ ನೀಡುವ ಬಹುದೊಡ್ಡ ಉಡುಗೊರೆ ಎಂದುಕೊಳ್ಳುತ್ತೇನೆ’ ಎಂದು ಸುದೀಪ್ ತಮ್ಮ ಅಭಿಮಾನಿ ಸಂಘಟನೆಗಳಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು