ಆ್ಯಂಗ್ರಿ ಯಂಗ್‍ಮ್ಯಾನ್ ಲುಕ್‍ನಲ್ಲಿ ನವರಸ ನಾಯಕ: Watch


Team Udayavani, Aug 28, 2018, 4:17 PM IST

8mm.jpg

“ನೀರ್‌ ದೋಸೆ’ ನಂತರ ನವರಸ ನಾಯಕ ಜಗ್ಗೇಶ್‌ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “8 ಎಂಎಂ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ವಿಭಿನ್ನ ಗೆಟಪ್‍ನಲ್ಲಿ ಜಗ್ಗೇಶ್ ಕಾಣಿಸಿಕೊಂಡಿದ್ದಾರೆ. ವಯಸ್ಸಾದ ಕಾಲದಲ್ಲಿ ಕೈಯಲ್ಲಿ ಹಣ ಇಲ್ದೇ ಇದ್ದರೆ ಏನಾಗುತ್ತೆ ಅನ್ನುವ ಕ್ರೈಮ್ ಥ್ರಿಲ್ಲರ್ ಕಥಾಹಂದರವನ್ನೊಳಗೊಂಡಿದ್ದು, ಟೀಸರ್ ನಲ್ಲಿ ” ಕಾದೋನ್ ಮೇಧಾವಿ, ನುಗ್‍ದೋನ್ ಮೂರ್ಖ, ಕಾಯೋಣ… ಎಂದು ಜಗ್ಗೇಶ್ ಹೇಳುವ ಡೈಲಾಗ್‍ಗೆ ಸಿನಿರಸಿಕರು ಫಿದಾ ಆಗಿದ್ದಾರೆ. 

ಹಿಂದೆಂದೂ ಕಾಣದ ಅವತಾರದಲ್ಲಿ ಇಲ್ಲಿ ಜಗ್ಗೇಶ್ ಕಾಣಸಿಗಲಿದ್ದಾರೆ. ಹೌದು, ಆ್ಯಂಗ್ರಿ ಯಂಗ್‍ಮ್ಯಾನ್ ರೂಪದಲ್ಲಿ ಅಖಾಡಕ್ಕಿಳಿದಿರುವ ಜಗ್ಗೇಶ್ ಮುಖದಲ್ಲಿನ ಹಾವಭಾವಗಳು ಅಭಿಮಾನಿಗಳ ಕಾತುರತೆಯನ್ನು ಹೆಚ್ಚಿಸಿದೆ. ಇನ್ನು ಚಿತ್ರಕ್ಕಾಗಿ ಹಾಗೂ ಪಾತ್ರಕ್ಕೆ ನ್ಯಾಯ ಸಲ್ಲಿಸುವದಕ್ಕಾಗಿ ತಮ್ಮ ದೇಹವನ್ನು ದಂಡಿಸಿರುವ ನವರಸನಾಯಕ ಇಲ್ಲಿ ಇನ್ನಷ್ಟು ಫಿಟ್ ಆಗಿದ್ದಾರೆ. 

ಅಂದ ಹಾಗೇ “8 ಎಂಎಂ’ ತಮಿಳಿನ 8 ತೊಟಕಲ್ ಚಿತ್ರದ ಕನ್ನಡ ಅವತರಣಿಕೆ. ಇಲ್ಲಿನ ನೇಟಿವಿಟಿಗೆ ತಕ್ಕಂತೆ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಹರಿಕೃಷ್ಣ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಾರಾಯಣ ಸ್ವಾಮಿ ಇನ್ಪೆಂಟ್ ಪ್ರದೀಪ್‌, ಸಲೀಮ್‌ ಶಾ ನಿರ್ಮಾಪಕರು. ಚಿತ್ರಕ್ಕೆ ವಿನ್ಸೆಂಟ್‌ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತವಿದ್ದು, ವಸಿಷ್ಠ ಸಿಂಹ, ರಾಕ್‍ಲೈನ್ ವೆಂಕಟೇಶ್, ಮಯೂರಿ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ. 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.