ಸುದೀಪ್‌ ಬರ್ತ್‌ಡೇಗೆ “ಕೋಟಿಗೊಬ್ಬ-3′ ಟೀಸರ್‌


Team Udayavani, Aug 29, 2018, 11:46 AM IST

kotigobba3.jpg

ಸೆಪ್ಟೆಂಬರ್‌ 2 ಸುದೀಪ್‌ ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬ. ಅಂದು ಸುದೀಪ್‌ ಹುಟ್ಟುಹಬ್ಬ. ಸುದೀಪ್‌ ಹುಟ್ಟುಹಬ್ಬ ಸಮಯದಲ್ಲಿ ಅವರ ಚಿತ್ರತಂಡಗಳು ಅಭಿಮಾನಿಗಳಿಗೆ ಒಂದಲ್ಲ ಒಂದು ಕೊಡುಗೆ ನೀಡುತ್ತಲೇ ಬಂದಿವೆ. ಈ ಬಾರಿಯ ಹುಟ್ಟುಹಬ್ಬಕ್ಕೆ ಯಾವ ಚಿತ್ರತಂಡದಿಂದ ಏನು ಗಿಫ್ಟ್ ಸಿಗುತ್ತದೆಂದು ಅಭಿಮಾನಿಗಳು ಎದುರು ನೋಡುತ್ತಿದ್ದರು. ಈಗ “ಕೋಟಿಗೊಬ್ಬ-3′ ಚಿತ್ರತಂಡ ಅಭಿಮಾನಿಗಳು ಖುಷಿಯಾಗುವ ಸುದ್ದಿ ನೀಡಿದೆ.

ಅದು ಚಿತ್ರದ ಟೀಸರ್‌ ಬಿಡುಗಡೆ. ಹೌದು, ಸುದೀಪ್‌ ಅಭಿನಯದ “ಕೋಟಿಗೊಬ್ಬ-3′ ಚಿತ್ರದ ಟೀಸರ್‌ ಸೆಪ್ಟೆಂಬರ್‌ 2ರ ಮಧ್ಯರಾತ್ರಿ ಬಿಡುಗಡೆಯಾಗಲಿದೆ. ಈ ಮೂಲಕ ಸುದೀಪ್‌ ಅಭಿಮಾನಿಗಳು ಖುಷಿಯಾಗಿದ್ದಾರೆ. ಸೂರಪ್ಪ ಬಾಬು “ಕೋಟಿಗೊಬ್ಬ-3′ ಚಿತ್ರವನ್ನು ನಿರ್ಮಿಸುತ್ತಿದ್ದು, ಶಿವಕಾರ್ತಿಕ್‌ ಈ ಚಿತ್ರದ ನಿರ್ದೇಶಕರು. ಈಗಾಗಲೇ ಸುಮಾರು 40 ದಿನಗಳ ಕಾಲ ಸರ್ಬಿಯಾದಲ್ಲಿ “ಕೋಟಿಗೊಬ್ಬ-3′ ಚಿತ್ರೀಕರಣವಾಗಿದೆ. ಈ ಚಿತ್ರದಲ್ಲಿ ಮಡ್ಡೋನ ಸೆಬಾಸ್ಟಿಯನ್‌ ನಾಯಕಿಯಾಗಿ ನಟಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ.

ಇದಕ್ಕೂ ಮುನ್ನ ಮಲಯಾಳಂನ “ಪ್ರೇಮಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅವರು, “ಕಿಂಗ್‌ ಲಯರ್‌’ನಲ್ಲೂ ನಟಿಸಿದ್ದಾರೆ. ತಮಿಳಿನಲ್ಲಿ “ಕಾದಲುಂ ಕದಂದು ಪೋಗುಂ’, “ಕವನ್‌’, “ಪವರ್‌ ಪಾಂಡಿ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು “ಕೋಟಿಗೊಬ್ಬ 3′ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಬಾಲಿವುಡ್‌ ನಟ ಅಫ್ತಾಬ್‌ ಶಿವದಾಸಾನಿ ನಟಿಸುತ್ತಿರುವುದು.

ಈ ಚಿತ್ರದಲ್ಲಿ ಇಂಟರ್‌ಪೋಲ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಅವರಿಗಿದು ಮೊದಲ ಕನ್ನಡ ಚಿತ್ರ. ಈಗಾಗಲೇ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿದ್ದಾರೆ. ಇನ್ನು ಸುದೀಪ್‌ ಅವರ “ಕೆಸಿಸಿ’ ಮುಗಿಸಿಕೊಂಡು ಮತ್ತೆ “ಕೋಟಿಗೊಬ್ಬ-3′ ಚಿತ್ರೀಕರಣದಲ್ಲಿ ತೊಡಗಲಿದ್ದು, ಬ್ಯಾಂಕಾಕ್‌ ಹಾಗೂ ಮಲೇಷಿಯಾದಲ್ಲಿ ಹಾಡು ಹಾಗೂ ಕ್ಲೆé„ಮ್ಯಾಕ್ಸ್‌ ದೃಶ್ಯದ ಚಿತ್ರೀಕರಣ ನಡೆಯಲಿದೆ. ಇನ್ನು ಶೇಖರ್‌ ಚಂದ್ರ ಅವರ ಛಾಯಾಗ್ರಹಣವಿದೆ.

ಚಿತ್ರದಲ್ಲಿ ಸುದೀಪ್‌, ಮಡ್ಡೋನ, ಅಫ್ತಾಬ್‌ ಜೊತೆಗೆ ನವಾಬ್‌ ಷಾ, ಶ್ರದ್ಧಾ, ರವಿಶಂಕರ್‌, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ನಡುವೆಯೇ ಸುದೀಪ್‌ ಅವರ “ಪೈಲ್ವಾನ್‌’ ಚಿತ್ರದ ಚಿತ್ರೀಕರಣ ಕೂಡಾ ನಡೆಯುತ್ತಿದೆ. ಜೊತೆಗೆ “ಅಂಬಿ ನಿಂಗೆ ವಯಸ್ಸಾಯೊ¤à’ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯ ಹಂತದಲ್ಲಿದೆ. ಸದ್ಯ ಸುದೀಪ್‌ ಅವರ “ದಿ ವಿಲನ್‌’ ಚಿತ್ರದ ಆಡಿಯೋ ಬಿಡುಗಡೆಯಾಗಿದ್ದು, ಸೆಪ್ಟೆಂಬರ್‌ ಎರಡನೇ ವಾರದಲ್ಲಿ ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.