ಕೊಡಗಿನ 31 ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ ರಶ್ಮಿಕಾ ಮಂದಣ್ಣ
Team Udayavani, Aug 29, 2018, 4:40 PM IST
ವಿರಾಜಪೇಟೆ: ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ಹುಟ್ಟೂರಿನ 31 ಸಂತ್ರಸ್ತ ಕುಟುಂಬಗಳಿಗೆ ನಟಿ ರಶ್ಮಿಕಾ ಮಂದಣ್ಣ ತಲಾ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಮನೆ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಾರೆ.
ವಿರಾಜಪೇಟೆಯ ಸಂತ್ರಸ್ತರನ್ನು ಕಲ್ಯಾಣ ಮಂಟಪಕ್ಕೆ ಕರೆಸಿಕೊಂಡು, 31 ಕುಟುಂಬಗಳಿಗೆ ತಲಾ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ.
ಕೊಡಗು ತತ್ತರಿಸಿ ಹೋದ ಬಳಿಕ ಸಾಮಾಜಿಕ ತಾಣಗಳಲ್ಲಿ ಭಾವಾನಾತ್ಮಕ ಪತ್ರವೊಂದದನ್ನು ಬರೆದಿದ್ದರು. ಈ ಬಗ್ಗೆ ಹಲವರು ಟೀಕೆಯನ್ನು ವ್ಯಕ್ತ ಪಡಿಸಿ ಹುಟ್ಟೂರಿಗೆ ಭೇಟಿ ನೀಡಿ ಸಂತ್ರಸ್ತರ ಪರವಾಗಿ ಕೆಲಸ ಮಾಡುವಂತೆ ಸಲಹೆ ನೀಡಿದ್ದರು.
ಕೆಲವರು ರಶ್ಮಿಕಾ ಹೆಸರಲ್ಲಿ ಹಣ ಪರಿಹಾರ ನಿಧಿ ಸಂಗ್ರಹಿಸಲು ಮುಂದಾಗಿದ್ದರು. ಆದರೆ ನನ್ನ ಹೆಸರಲ್ಲಿ ನಿಧಿ ಸಂಗ್ರಹಿಸಬೇಡಿ ಎಂದು ಅಭಿಮಾನಿಗಳಿಗೆ ಸೂಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ