ಅದೃಷ್ಟದ ಹಿಂದೆ ದಿಗಂತ್‌


Team Udayavani, Aug 30, 2018, 11:20 AM IST

fortuner.jpg

ದಿಗಂತ್‌ ನಾಯಕರಾಗಿ “ಫಾರ್ಚೂನರ್‌’ ಎಂಬ ಸಿನಿಮಾ ಸೆಟ್ಟೇರಿದ ವಿಚಾರವನ್ನು ನೀವು ಕೇಳಿರಬಹುದು. ನಂತರ ಆ ಚಿತ್ರ ಏನಾಯಿತೆಂಬ ಬಗ್ಗೆ ಮಾಹಿತಿಯೇ ಇರಲಿಲ್ಲ. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಅದರ ಮೊದಲ ಹಂತವಾಗಿ ಚಿತ್ರದ ಆಡಿಯೋ ಬಿಡುಗಡೆ ಇತ್ತೀಚೆಗೆ ನಡೆದಿದೆ. ಸಹಜವಾಗಿ ಸಿನಿಮಾದ ಟೈಟಲ್‌ ಕೇಳಿದಾಗ ಇದು ಫಾರ್ಚೂನರ್‌ ಕಾರಿನ ಸುತ್ತ ಸುತ್ತುವ ಕಥೆಯೇ ಎಂಬ ಭಾವನೆ ಬರದೇ ಇರದು.

ಆದರೆ, ಕಾರಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧವಿಲ್ಲ. ಇಲ್ಲಿನ ಕಥೆ ನಾಯಕನ ಬದುಕಿನ ಅದೃಷ್ಟದ ಸುತ್ತ ಸುತ್ತುತ್ತದೆಯಂತೆ. ಮಂಜುನಾಥ್‌ ಈ ಚಿತ್ರದ ನಿರ್ದೇಶಕರು. ಚಿತ್ರಕ್ಕೆ ರಾಜೇಶ್‌ ಗೊಲೋಚ, ದಿಲೀಪ್‌ ಗೊಲೋಚ, ಭರತ್‌ ಗೊಲೋಚ ಬಂಡವಾಳ ಹೂಡುತ್ತಿದ್ದಾರೆ. ಚಿತ್ರದಲ್ಲಿ ಹಣ, ಅಂತಸ್ತು, ಅಹಂಕಾರದಿಂದ ಪ್ರೀತಿ ಪಡೆಯಲು ಸಾಧ್ಯವಿಲ್ಲ. ಗುಣ, ನಿಯತ್ತು ಹಾಗೂ ಶ್ರಮದಿಂದ ಮಾತ್ರ ಇದನ್ನು ಪಡೆಯಲು ಸಾಧ್ಯ ಎಂಬುದನ್ನು ಈ ಚಿತ್ರದಲ್ಲ ಹೇಳಲು ಹೊರಟಿದ್ದಾರಂತೆ.

ಇಲ್ಲಿ ಅದೃಷ್ಟ ನಾಯಕನ ಕೈ ಹಿಡಿಯುತ್ತಾ, ಕೈ ಕೊಡುತ್ತಾ ಎಂಬ ಅಂಶದೊಂದಿಗೆ ಕಥೆ ಸಾಗುತ್ತದೆಯಂತೆ. ಚಿತ್ರದಲ್ಲಿ ದಿಗಂತ್‌ ಶ್ರೀಮಂತ ಹುಡುಗನಾಗಿ ಕಾಣಿಸಿಕೊಂಡಿದ್ದಾರೆ. ಶಾಸಕನ ಮಗನಾಗಿ ಕಾಣಿಸಿಕೊಂಡಿರುವ ಅವರು, ಕಷ್ಟ, ಶ್ರಮದಿಂದ ಯಶಸ್ಸು ಸಿಕ್ಕಾಗ ಮಾತ್ರ ಬದುಕು ಹಸನಾಗಿರುತ್ತದೆ ಎಂದು ಸಂದೇಶ ಕೊಡುವ ಪಾತ್ರದಲ್ಲಿ ನಟಿಸಿದ್ದಾರಂತೆ. ಈ ಚಿತ್ರದಲ್ಲಿ ದಿಗಂತ್‌ ಬಿಂದಾಸ್‌ ಸ್ಟೆಪ್‌ ಕೂಡಾ ಹಾಕಿದ್ದಾರಂತೆ.

ನಾಯಕಿ ಸೋನುಗೌಡಗೆ ಇಲ್ಲಿ ಬೋಲ್ಡ್‌ ಪಾತ್ರ ಸಿಕ್ಕಿದೆಯಂತೆ. ನೆಗೆಟಿವ್‌ ಶೇಡ್‌ ಇರುವ ಪಾತ್ರವಾದರೂ ವಿಭಿನ್ನವಾಗಿದೆಯಂತೆ. ಸ್ವಾತಿ ಶರ್ಮಾ ಈ ಸಿನಿಮಾದಲ್ಲಿ ಮತ್ತೂಬ್ಬ ನಾಯಕಿ. ಇಲ್ಲಿ ಅವರು ಉತ್ತರ ಕರ್ನಾಟಕದ ಹುಡುಗಿಯಾಗಿ ನಟಿಸಿದ್ದಾರೆ. ಉಳಿದಂತೆ ನವೀನ್‌ ಕೃಷ್ಣ, ರಾಜೇಶ್‌ ನಟರಂಗ, ಕಲ್ಯಾಣಿ ನಟಿಸಿದ್ದಾರೆ. ಚಿತ್ರಕ್ಕೆ ಎಂ.ಎಸ್‌.ನರಸಿಂಹಮೂರ್ತಿ ಸಂಭಾಷಣೆ, ಪೂರ್ಣಚಂದ್ರ ತೇಜಸ್ವಿ ಸಂಗೀತ, ಮಧುಸೂದನ್‌ ಛಾಯಾಗ್ರಹಣ, ಗುರುಸ್ವಾಮಿ ಸಂಕಲನವಿದೆ. 

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.