ಕೆಸಿಸಿ ಟೂರ್ನಿ ಟಿಕೆಟ್‌ ಹಣ ಕೊಡಗು ಸಂತ್ರಸ್ತ ನಿಧಿಗೆ


Team Udayavani, Sep 2, 2018, 11:11 AM IST

kcc.jpg

ಸುದೀಪ್‌ ನೇತೃತ್ವದ ಕೆಸಿಸಿ ( ಕನ್ನಡ ಚಲನಚಿತ್ರ ಕಪ್‌) ಎರಡನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸೆಪ್ಟೆಂಬರ್‌ 08 ಹಾಗೂ 09ರಂದು ನಡೆಯಲಿರುವ ಟೂರ್ನಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಪಂದ್ಯಗಳನ್ನು ಹೆಚ್ಚು ಪ್ರೇಕ್ಷಕರು ಕಣ್ತುಂಬಿಕೊಳ್ಳಬೇಕು ಹಾಗೂ ಇದರಿಂದ ಕೊಡಗು ಸಂತ್ರಸ್ತ ನಿಧಿಗೆ ಸಹಾಯವಾಗಬೇಕೆಂಬ ಕಾರಣಕ್ಕೆ ಟಿಕೆಟ್‌ಗೆ ಕಡಿಮೆ ಬೆಲೆ ನಿಗದಿಪಡಿಸಲಾಗಿದೆ.

ಒಂದು ದಿನದ ಟಿಕೆಟ್‌ಗೆ 25 ರೂಪಾಯಿಯನ್ನು ನಿಗದಿಪಡಿಸಿದ್ದು, ಪ್ರೇಕ್ಷಕ 50 ರೂಪಾಯಿ ಕೊಟ್ಟು ಎರಡು ದಿನದ ಟಿಕೆಟ್‌ ಪಡೆಯುವುದು ಕಡ್ಡಾಯ. ಈ ಮೂಲಕ 50 ರೂಪಾಯಿಯಲ್ಲಿ ಚಿನ್ನಸ್ವಾಮಿಯಲ್ಲಿ ಎರಡು ದಿನ ಪಂದ್ಯ ವೀಕ್ಷಿಸುವ ಅವಕಾಶವನ್ನು ಪ್ರೇಕ್ಷಕರಿಗೆ ಕಲ್ಪಿಸಲಾಗಿದೆ. ಟಿಕೆಟ್‌ ಬೆಲೆಯಿಂದ ಸಂಗ್ರಹವಾದ ಹಣವನ್ನು ಕೊಡಗು ಸಂತ್ರಸ್ತರ ನಿಧಿಗೆ ಹಸ್ತಾಂತರಿಸುವ ಮೂಲಕ ಸಹಾಯ ಹಸ್ತ ಚಾಚಲು ಪಂದ್ಯ ಸಂಘಟಕರು ಮುಂದಾಗಿದ್ದಾರೆ.

ಕೆಸಿಸಿ ಟೂರ್ನಿಯ ಟಿಕೆಟ್‌ಗಳು ಸಂಗೀತಾ ಮೊಬೈಲ್ಸ್‌, ಆನ್‌ಲೈನ್‌ ಹಾಗೂ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಟ್ಟಡದಲ್ಲಿ ದೊರಕಲಿದೆ. ಟಿಕೆಟ್‌ನಿಂದ ಸಂಗ್ರಹವಾಗುವ ಮೊತ್ತವನ್ನು ಸೆಪ್ಟೆಂಬರ್‌ 08 ರಂದು ಪಂದ್ಯ ಉದ್ಘಾಟನೆಗೆ ಆಗಮಿಸುವ ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಲಾಗುತ್ತದೆ. 
ಎಲ್ಲಾ ಓಕೆ, ಟಿಕೆಟ್‌ ಬೆಲೆ ಕಡಿಮೆ ಇಡಲು ಕಾರಣವೇನೆಂದು ನೀವು ಕೇಳಬಹುದು. ಕನ್ನಡ ಸಿನಿಮಾಗಳನ್ನು ನೋಡಿ ಬೆಳೆಸುವ ಸಾಮಾನ್ಯ ಪ್ರೇಕ್ಷಕನಿಗೆ ಪಂದ್ಯ ನೋಡುವ ಅವಕಾಶವನ್ನು ಕಡಿಮೆ ಬೆಲೆಗೆ ಕಲ್ಪಿಸಿಕೊಡಬೇಕೆಂಬ ಉದ್ದೇಶದಿಂದ ಕಡಿಮೆ ಬೆಲೆ ನಿಗದಿಪಡಿಸಲಾಗಿದೆ.

ಸೆಪ್ಟೆಂಬರ್‌ 08 ನಾಲ್ಕು ಪಂದ್ಯಗಳು ನಡೆಯಲಿದ್ದು, ಸೆ.09 ರಂದು ಎರಡು ಪಂದ್ಯಗಳ ಜೊತೆಗೆ ಫೈನಲ್‌ ಪಂದ್ಯ ಕೂಡಾ ನಡೆಯಲಿದೆ. ಕೆಸಿಸಿಯಲ್ಲಿ  ಕದಂಬ ಲಯನ್ಸ್‌, ವಿಜಯನಗರ ಪೆಟ್ರಿಯಾಟ್ಸ್‌, ಹೊಯ್ಸಳ ಈಗಲ್ಸ್‌, ಗಂಗಾ ವಾರಿಯರ್, ಒಡೆಯರ್‌ ಚಾರ್ಜರ್ ಹಾಗೂ ಕರ್ನಾಟಕ ಪ್ಯಾಂಥರ್ ಎಂಬ ಒಟ್ಟು ಆರು ತಂಡಗಳು ಸೆಣಸಾಡಲಿದ್ದು, ಈ ತಂಡಗಳನ್ನು ಆರು ಮಂದಿ ಪ್ರತಿನಿಧಿಸುವ ಜೊತೆಗೆ ಸ್ಟಾರ್‌ ನಟರು ಕೂಡಾ ತಂಡದಲ್ಲಿ ಆಡಲಿದ್ದಾರೆ. 

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.