ಇಂದು ಸುದೀಪ್‌ ಬರ್ತ್‌ಡೇ


Team Udayavani, Sep 2, 2018, 11:11 AM IST

sudeep.jpg

ಇಂದು ಸುದೀಪ್‌ ಅಭಿಮಾನಿಗಳಿಗೆ ಹಬ್ಬ. ಮುಂಜಾನೆಯಿಂದಲೇ ಸುದೀಪ್‌ ಮನೆಮುಂದೆ ವಿವಿಧ ಶೈಲಿಯ ಕೇಕ್‌, ಪೋಸ್ಟರ್‌, ಡಿಸೈನ್‌ಗಳೊಂದಿಗೆ ತಮ್ಮ ನೆಚ್ಚಿನ ನಟನಿಗೆ ಶುಭಕೋರಲು ಅಭಿಮಾನಿಗಳು ಬಂದಿರುತ್ತಾರೆ. ಇಷ್ಟು ಹೇಳಿದ ಮೇಲೆ ಇಂದು ಸುದೀಪ್‌ ಹುಟ್ಟುಹಬ್ಬವೆಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ಸುದೀಪ್‌ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಜೊತೆಗೆ ಸುದೀಪ್‌ ಅವರಿಗೆ ತಮ್ಮದೇ ಶೈಲಿಯಲ್ಲಿ ಉಡುಗೊರೆ ನೀಡಲಿದ್ದಾರೆ. ಇದು ಅಭಿಮಾನಿಗಳ ವಿಚಾರವಾದರೆ ಚಿತ್ರತಂಡಗಳು ಕೂಡಾ ತಮ್ಮ ನಟನ ಫ‌ಸ್ಟ್‌ಲುಕ್‌, ಟೀಸರ್‌ ಬಿಡುಗಡೆ ಮಾಡಲಿವೆ. ಈಗಾಗಲೇ “ಕೋಟಿಗೊಬ್ಬ-3′ ಹಾಗೂ “ಪೈಲ್ವಾನ್‌’ ಚಿತ್ರಗಳು ಬರ್ತ್‌ಡೇ ಸ್ಪೆಷಲ್‌ ಆಗಿ ಟೀಸರ್‌ ಬಿಡುಗಡೆ ಮಾಡುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ತೆಲುಗು ಚಿತ್ರವೊಂದು ಕೂಡಾ ಸುದೀಪ್‌ ಅವರ ಫ‌ಸ್ಟ್‌ಲುಕ್‌ ಬಿಡುಗಡೆ ಮಾಡಿದೆ. 

ತೆಲುಗಿನ “ಸೈರಾ’ ಚಿತ್ರದಲ್ಲಿ ಸುದೀಪ್‌ ನಟಿಸಿರುವುದು ನಿಮಗೆ ಗೊತ್ತಿರಬಹುದು. ಮೆಗಾಸ್ಟಾರ್‌ ಚಿರಂಜೀವಿ ನಾಯಕರಾಗಿರುವ ಈ ಚಿತ್ರದಲ್ಲಿ ಸುದೀಪ್‌ ಪ್ರಮುಖ ಪಾತ್ರ ಮಾಡಿದ್ದಾರೆ. ತೆಲುಗು ಚಿತ್ರದಲ್ಲಿ ಸುದೀಪ್‌ ಹೇಗೆ ಕಾಣುತ್ತಾರೆಂಬ ಕುತೂಹಲ ಸಹಜವಾಗಿಯೇ ಅಭಿಮಾನಿಗಳಲ್ಲಿತ್ತು. ಈಗ ಚಿತ್ರತಂಡ ಸುದೀಪ್‌ ಅವರ ಗೆಟಪ್‌ ಅನ್ನು ಬಿಡುಗಡೆ ಮಾಡಿದೆ.

ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಸುದೀಪ್‌ ಅವರನ್ನು ಕಂಡು ಅಭಿಮಾನಿಗಳು ಖುಷಿಯಾಗಿರುವುದಂತೂ ಸುಳ್ಳಲ್ಲ. ಚಿತ್ರದಲ್ಲಿ ಚಿರಂಜೀಚಿ ಉಯ್ನಾಲವಾಡು ನರಸಿಂಹ ರೆಡ್ಡಿಯಾಗಿ ನಟಿಸಿದ್ದು, ಅವರಿಗೆ ಸಹಾಯ ಮಾಡುವ ರಾಜನಾಗಿ ಸುದೀಪ್‌ ಕಾಣಿಸಿಕೊಂಡಿದ್ದಾರೆ. ಸುದೀಪ್‌ ಅವರ ಪಾತ್ರ ಕೂಡಾ ಮಹತ್ವದ್ದಾಗಿದೆಯಂತೆ. ಇದರ ಹೊರತಾಗಿ ಸುದೀಪ್‌ ಅವರ ಫೋಟೋ ಡಿಸೈನ್‌ ಎಲ್ಲಾ ಕಡೆ ಓಡಾಡುತ್ತಿದೆ. 

“ಪೈಲ್ವಾನ್‌’ ಚಿತ್ರೀಕರಣದಲ್ಲಿದ್ದ ಸುದೀಪ್‌ 10 ದಿನಗಳ ಕಾಲ ಚಿತ್ರೀಕರಣಕ್ಕೆ ಬ್ರೇಕ್‌ ನೀಡಿದ್ದಾರೆ. ಅದಕ್ಕೆ ಕಾರಣ ಕೆಸಿಸಿ. ಕೆಸಿಸಿ ಟೂರ್ನಿ ಆರಂಭವಾಗುತ್ತಿರುವುದರಿಂದ ಅದರಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಈ ಬಾರಿಯ ಟೂರ್ನಿಯಲ್ಲಿ ಕೇವಲ ಸಿನಿಮಂದಿಯಷ್ಟೇ ಅಲ್ಲದೇ, ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಆಟಗಾರರು ಕೂಡಾ ಭಾಗವಹಿಸಲಿದ್ದಾರೆ. 

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.