ಜಿಯೋ ಸಿಮ್ ಬಂದಾಯ್ತು… ಲೋಕ 4ಜಿ ಆಗೋಯ್ತು: Watch
Team Udayavani, Sep 5, 2018, 3:12 PM IST
ನಿರ್ದೇಶಕ ದೀಪಕ್ ಮಧುವನಹಳ್ಳಿ ಅವರ “ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಟ್ರೈಲರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದರೆ, ಇತ್ತ ಚಿತ್ರತಂಡ ಚಿತ್ರ “ಜಿಯೋ ಸಿಮ್ ಗಣೇಶ’ ಎಂಬ ಲಿರಿಕಲ್ ಹಾಡನ್ನು ಬಿಡುಗಡೆ ಮಾಡಿದೆ. ಅಲ್ಲದೇ ಹಾಡಿಗೆ ಸಾಹಿತ್ಯವನ್ನು ಅರಸು ಅಂತಾರೆ ಬರೆದಿದ್ದು, ವ್ಯಾಸರಾಜ್ ಸೊಸಲೆ, ಅರಸು ಅಂತಾರೆ ಹಾಡಿಗೆ ದನಿಯಾಗಿದ್ದಾರೆ.
“ಭ್ಯಾಗರಾಜ್’ನ ನಂತರ ದೀಪಕ್ ಮಧುವನಹಳ್ಳಿ, ಅನುಷ್ ಶೆಟ್ಟಿ ಬರೆದಿರುವ “ಕಳ್ಬೆಟ್ಟದ ದರೋಡೆಕೋರರು’ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದ್ದು ತೆರೆಮೇಲೆ ಬರಲು ಸಜ್ಜಾಗಿದೆ. “ರಾಮಾ ರಾಮಾ ರೇ’ ಖ್ಯಾತಿಯ ನಟರಾಜ್ ಈ ಚಿತ್ರದ ನಾಯಕನಾಗಿದ್ದು, ಅವರ ಎದುರಿಗೆ “ರಾಧಾರಮಣ’ ಧಾರವಾಹಿಯ ಶ್ವೇತಾ ಪ್ರಸಾದ್ ನಟಿಸಿದ್ದಾರೆ.
ಮೊದಲಬಾರಿಗೆ ಬ್ರಿಗೇಡ್ ಫಿಲಂ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದು, ಚಿತ್ರಕ್ಕೆ ಕಿರಣ್ ಹಂಪಾಪುರ, ಲವಿತ್, ಪ್ರದೀಪ್ ಛಾಯಾಗ್ರಹಣ ಮಾಡಿದ್ದಾರೆ. “ಅಮರಾವತಿ’ ಖ್ಯಾತಿಯ ಹೇಮಂತ್ ಸುಶಿಲ್, ಸುಂದರ್ ವೀಣಾ ಮತ್ತು ರಮಣ್ಣ ಮೊದಲಾದ ನಟರು ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ