ಸುಪಾರಿ ಕೊಲೆ ಹಿಂದೆ ದಯಾಳ್‌


Team Udayavani, Sep 6, 2018, 1:02 PM IST

60.jpg

ನಿರ್ದೇಶಕ ದಯಾಳ್‌ ಪದ್ಮನಾಭ್‌ “ಕರಾಳ ರಾತ್ರಿ’ ಚಿತ್ರದ ನಂತರ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಅದಕ್ಕೆ ಉತ್ತರ ಅವರೀಗ ಮತ್ತೂಂದು ನಾಟಕವನ್ನು ಚಿತ್ರವಾಗಿಸಲು ಅಣಿಯಾಗಿದ್ದಾರೆ. ಹೌದು, “ಸುಪಾರಿ ಕೊಲೆ’ ಎಂಬ ನಾಟಕವನ್ನು ಚಿತ್ರ ಮಾಡಲು ದಯಾಳ್‌ ತಯಾರಿ ನಡೆಸುತ್ತಿದ್ದಾರೆ. ಇದು ಶಿವಕುಮಾರ್‌ ಮಾವಲಿ ಅವರ ನಾಟಕ. ಈಗಾಗಲೇ “ಸುಪಾರಿ ಕೊಲೆ’ ನಾಟಕ ಪ್ರದರ್ಶನ ಕೂಡ ಕಂಡಿದೆ. ಅದನ್ನೇ ಇಟ್ಟುಕೊಂಡು ಚಿತ್ರ ಮಾಡಲು ನಿರ್ಧರಿಸಿದ್ದಾರೆ ದಯಾಳ್‌ ಪದ್ಮನಾಭ್‌. ಈಗಾಗಲೇ ಆ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಅದಕ್ಕೆ ಇನ್ನಷ್ಟೇ ಸಿದ್ಧತೆಗಳು ನಡೆಯಬೇಕಿದೆ.

ಒಂದು ಗಂಟೆ ಹದಿನೇಳು ನಿಮಿಷದ “ಸುಪಾರಿ ಕೊಲೆ’ ನಾಟಕ ಸುಪಾರಿ ಕೊಟ್ಟವರು ಮತ್ತು ಕೊಲೆ ಮಾಡೋಕೆ ಹೋದಂತವರಿಗೆ ಒಂದು ಸತ್ಯ ಗೋಚರವಾಗುತ್ತೆ ಅದೇ ಕಥೆ. ಶಿವಕುಮಾರ್‌ ಮಾವಲಿ ಅವರು ಮೊದಲು ಕಥೆ ಬರೆಯಲು ಹೊರಟಿದ್ದರು. ಆ ಬಳಿಕ ನಾಟಕ ಮಾಡಿದ್ದಾರೆ. ಈಗ ಸಿನಿಮಾ ಆಗಲಿದೆ. ಶಿವಮೊಗ್ಗದ ಹೊಂಗಿರಣ ತಂಡ ನಾಟಕ ಪ್ರದರ್ಶನ ಮಾಡಿತ್ತು. ಮೊದಲ ಪ್ರದರ್ಶನಕ್ಕೆ ಮೆಚ್ಚುಗೆ ಸಿಕ್ಕಿತ್ತು. ಈಗ ಮಾವಲಿ ಕಥೆ ಪುಸ್ತಕವಾಗುತ್ತಿದ್ದು, ಅದನ್ನು ನಿರ್ದೇಶಕ ದಯಾಳ್‌ ಅವರೇ ಪ್ರಕಟಿಸಲಿದ್ದಾರೆ.

ದಯಾಳ್‌ ಪದ್ಮನಾಭ್‌ ನಿರ್ದೇಶಿಸಿ, ನಿರ್ಮಿಸಿರುವ “ಪುಟ 109′ ಚಿತ್ರ ಕೂಡ ತೆರೆಗೆ ಬರಲು ಸಿದ್ಧವಾಗಿದೆ. ಅಕ್ಟೋಬರ್‌ 5 ರಂದು ಚಿತ್ರ ಬಿಡುಗಡೆ ಮಾಡಲು ಯೋಚಿಸಿದ್ದಾರೆ ದಯಾಳ್‌. ಜೆಕೆ ಮತ್ತು ನವೀನ್‌ ಕೃಷ್ಣ ಅವರು ನಟಿಸಿರುವ ಈ ಚಿತ್ರ ಒಂದು ಕ್ರೈಮ್‌ ಥ್ರಿಲ್ಲರ್‌ ಕಥೆ ಹೊಂದಿದೆ. ಅರವಿಂದ್‌ ಅವರು ಕಥೆ ಬರೆದಿದ್ದು, ದಯಾಳ್‌ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ನಿರ್ಮಾಣವೂ ಇವರದೇ. ಇವರ ಜೊತೆಗೆ ಅವಿನಾಶ್‌ ಯು ಶೆಟ್ಟಿ ನಿರ್ಮಾಣದಲ್ಲಿ ಸಾಥ್‌ ಕೊಟ್ಟಿದ್ದಾರೆ. “ಪುಟ 109′ ಚಿತ್ರದಲ್ಲಿ ವೈಷ್ಣವಿ, ಶ್ರೀ, ವಿಕ್ಟರಿ ವಾಸು ಇತರರು ನಟಿಸಿದ್ದಾರೆ. ಪಿಕೆಎಚ್‌ ದಾಸ್‌ ಛಾಯಾಗ್ರಹಣವಿದೆ. ಗಣೇಶ್‌ ನಾರಾಯಣ್‌ ಸಂಗೀತವಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

ʼToxicʼನಲ್ಲಿ ಯಶ್‌ ಜೊತೆ ಕರೀನಾ ನಟಿಸೋದು ಪಕ್ಕಾ ಆದರೆ ನಾಯಕಿಯಾಗಿ ಅಲ್ಲ,ಮತ್ಯಾವ ಪಾತ್ರ?

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

Kannada Cinema; ಸದ್ದು ಮಾಡುತ್ತಿದೆ ‘ಖಾಲಿ ಡಬ್ಬ’

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.