ಸುಪಾರಿ ಕೊಲೆ ಹಿಂದೆ ದಯಾಳ್‌


Team Udayavani, Sep 6, 2018, 1:02 PM IST

60.jpg

ನಿರ್ದೇಶಕ ದಯಾಳ್‌ ಪದ್ಮನಾಭ್‌ “ಕರಾಳ ರಾತ್ರಿ’ ಚಿತ್ರದ ನಂತರ ಯಾವ ಚಿತ್ರ ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಅದಕ್ಕೆ ಉತ್ತರ ಅವರೀಗ ಮತ್ತೂಂದು ನಾಟಕವನ್ನು ಚಿತ್ರವಾಗಿಸಲು ಅಣಿಯಾಗಿದ್ದಾರೆ. ಹೌದು, “ಸುಪಾರಿ ಕೊಲೆ’ ಎಂಬ ನಾಟಕವನ್ನು ಚಿತ್ರ ಮಾಡಲು ದಯಾಳ್‌ ತಯಾರಿ ನಡೆಸುತ್ತಿದ್ದಾರೆ. ಇದು ಶಿವಕುಮಾರ್‌ ಮಾವಲಿ ಅವರ ನಾಟಕ. ಈಗಾಗಲೇ “ಸುಪಾರಿ ಕೊಲೆ’ ನಾಟಕ ಪ್ರದರ್ಶನ ಕೂಡ ಕಂಡಿದೆ. ಅದನ್ನೇ ಇಟ್ಟುಕೊಂಡು ಚಿತ್ರ ಮಾಡಲು ನಿರ್ಧರಿಸಿದ್ದಾರೆ ದಯಾಳ್‌ ಪದ್ಮನಾಭ್‌. ಈಗಾಗಲೇ ಆ ಕುರಿತು ಒಂದು ಸುತ್ತಿನ ಮಾತುಕತೆ ನಡೆದಿದೆ. ಮುಂದಿನ ದಿನಗಳಲ್ಲಿ ಅದಕ್ಕೆ ಇನ್ನಷ್ಟೇ ಸಿದ್ಧತೆಗಳು ನಡೆಯಬೇಕಿದೆ.

ಒಂದು ಗಂಟೆ ಹದಿನೇಳು ನಿಮಿಷದ “ಸುಪಾರಿ ಕೊಲೆ’ ನಾಟಕ ಸುಪಾರಿ ಕೊಟ್ಟವರು ಮತ್ತು ಕೊಲೆ ಮಾಡೋಕೆ ಹೋದಂತವರಿಗೆ ಒಂದು ಸತ್ಯ ಗೋಚರವಾಗುತ್ತೆ ಅದೇ ಕಥೆ. ಶಿವಕುಮಾರ್‌ ಮಾವಲಿ ಅವರು ಮೊದಲು ಕಥೆ ಬರೆಯಲು ಹೊರಟಿದ್ದರು. ಆ ಬಳಿಕ ನಾಟಕ ಮಾಡಿದ್ದಾರೆ. ಈಗ ಸಿನಿಮಾ ಆಗಲಿದೆ. ಶಿವಮೊಗ್ಗದ ಹೊಂಗಿರಣ ತಂಡ ನಾಟಕ ಪ್ರದರ್ಶನ ಮಾಡಿತ್ತು. ಮೊದಲ ಪ್ರದರ್ಶನಕ್ಕೆ ಮೆಚ್ಚುಗೆ ಸಿಕ್ಕಿತ್ತು. ಈಗ ಮಾವಲಿ ಕಥೆ ಪುಸ್ತಕವಾಗುತ್ತಿದ್ದು, ಅದನ್ನು ನಿರ್ದೇಶಕ ದಯಾಳ್‌ ಅವರೇ ಪ್ರಕಟಿಸಲಿದ್ದಾರೆ.

ದಯಾಳ್‌ ಪದ್ಮನಾಭ್‌ ನಿರ್ದೇಶಿಸಿ, ನಿರ್ಮಿಸಿರುವ “ಪುಟ 109′ ಚಿತ್ರ ಕೂಡ ತೆರೆಗೆ ಬರಲು ಸಿದ್ಧವಾಗಿದೆ. ಅಕ್ಟೋಬರ್‌ 5 ರಂದು ಚಿತ್ರ ಬಿಡುಗಡೆ ಮಾಡಲು ಯೋಚಿಸಿದ್ದಾರೆ ದಯಾಳ್‌. ಜೆಕೆ ಮತ್ತು ನವೀನ್‌ ಕೃಷ್ಣ ಅವರು ನಟಿಸಿರುವ ಈ ಚಿತ್ರ ಒಂದು ಕ್ರೈಮ್‌ ಥ್ರಿಲ್ಲರ್‌ ಕಥೆ ಹೊಂದಿದೆ. ಅರವಿಂದ್‌ ಅವರು ಕಥೆ ಬರೆದಿದ್ದು, ದಯಾಳ್‌ ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ನಿರ್ಮಾಣವೂ ಇವರದೇ. ಇವರ ಜೊತೆಗೆ ಅವಿನಾಶ್‌ ಯು ಶೆಟ್ಟಿ ನಿರ್ಮಾಣದಲ್ಲಿ ಸಾಥ್‌ ಕೊಟ್ಟಿದ್ದಾರೆ. “ಪುಟ 109′ ಚಿತ್ರದಲ್ಲಿ ವೈಷ್ಣವಿ, ಶ್ರೀ, ವಿಕ್ಟರಿ ವಾಸು ಇತರರು ನಟಿಸಿದ್ದಾರೆ. ಪಿಕೆಎಚ್‌ ದಾಸ್‌ ಛಾಯಾಗ್ರಹಣವಿದೆ. ಗಣೇಶ್‌ ನಾರಾಯಣ್‌ ಸಂಗೀತವಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.