ಯಜಮಾನ ಸೆಟ್‌ನಲ್ಲಿ ವಿಜಯಲಕ್ಷ್ಮೀ ದರ್ಶನ


Team Udayavani, Sep 9, 2018, 11:18 AM IST

darshan.jpg

ದರ್ಶನ್‌ ಹಾಗೂ ಅವರ ಪತ್ನಿ ವಿಜಯಲಕ್ಷ್ಮೀ ನಡುವೆ ಮನಸ್ತಾಪವಿದೆ, ಇಬ್ಬರು ದೂರ ದೂರ ಇದ್ದಾರೆ, ಯಾವುದೇ ಮಾತುಕತೆಯಿಲ್ಲ ಎಂಬಂತಹ ಸುದ್ದಿಗಳು ಗಾಂಧಿನಗರದಲ್ಲಿ ಜೋರಾಗಿ ಓಡಾಡುತ್ತಿದ್ದವು. ಅದಕ್ಕೆ ಸರಿಯಾಗಿ ದರ್ಶನ್‌ ದಂಪತಿ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕವಾಗಿ ಒಟ್ಟಾಗಿ ಇಬ್ಬರೂ ಕಾಣಿಸಿಕೊಂಡಿರಲಿಲ್ಲ. ಇದು ಆ ಸುದ್ದಿಯ ರೆಕ್ಕೆಪುಕ್ಕಗಳನ್ನು ಮತ್ತಷ್ಟು ಬಲಪಡಿಸಿತು. ಈಗ ಹೊಸ ಸುದ್ದಿಯೊಂದು ಬಂದಿದೆ.

ಅದು ದರ್ಶನ್‌ ಹಾಗೂ ವಿಜಯಲಕ್ಷ್ಮೀ ಮತ್ತೆ ಒಂದಾಗಿ, ಖುಷಿ ಖುಷಿಯಾಗಿರೋದು. ಅದಕ್ಕೆ ಸಾಕ್ಷಿಯಾಗಿ ಶನಿವಾರ ನಡೆದ “ಯಜಮಾನ’ ಚಿತ್ರದ ಸೆಟ್‌ಗೆ ವಿಜಯಲಕ್ಷ್ಮೀ ಭೇಟಿ ನೀಡಿದ್ದಾರೆ. ಒಂದಷ್ಟು ಸಮಯ ದರ್ಶನ್‌ ಜೊತೆ ಸೆಟ್‌ನಲ್ಲಿ ಕಳೆದ ವಿಜಯಲಕ್ಷ್ಮೀಯವರ ಫೋಟೋಗಳು ವೈರಲ್‌ ಆಗಿದ್ದು, ದರ್ಶನ್‌ ಅಭಿಮಾನಿಗಳು ಖುಷಿಯಾಗಿದ್ದಾರೆ. ದರ್ಶನ್‌ ಹಾಗೂ ವಿಜಯಲಕ್ಷ್ಮೀ ಇಬ್ಬರು ಮನಸ್ತಾಪ ಮರೆತು ಒಂದಾಗಿ ಹಲವು ದಿನಗಳೇ ಆಗಿತ್ತು ಎಂಬ ಮಾತೂ ಇದೆ.

ಈಗ ಸಾರ್ವಜನಿಕವಾಗಿ ಇಬ್ಬರು ಒಟ್ಟಾಗಿ ಕಾಣಿಸಿಕೊಂಡು ಅನೇಕರ ಅನುಮಾನಗಳಿಗೆ ಫ‌ುಲ್‌ಸ್ಟಾಪ್‌ ಇಟ್ಟಿದ್ದಾರೆ. ಸದ್ಯ ದರ್ಶನ್‌ ಅವರ “ಯಜಮಾನ’ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಮುಂದಿನ ವಾರದಿಂದ “ಒಡೆಯ’ ಚಿತ್ರೀಕರಣ ಮೈಸೂರಿನಲ್ಲಿ ಆರಂಭವಾಗಲಿದೆ. ಈ ಚಿತ್ರವನ್ನು ಎಂ.ಡಿ.ಶ್ರೀಧರ್‌ ನಿರ್ದೇಶಿಸುತ್ತಿದ್ದು, ಸಂದೇಶ್‌ ನಾಗರಾಜ್‌ ನಿರ್ಮಾಣ ಮಾಡುತ್ತಿದ್ದಾರೆ. 

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.