ಶಾಂತಿಸಾಗರ ಮಹಾರಾಜರ ಜೀವನ ಚಿತ್ರ


Team Udayavani, Sep 11, 2018, 11:28 AM IST

swasti.jpg

ಹಲವು ಮಹನೀಯರ ಜೀವನ ಚರಿತ್ರೆ ಕುರಿತು ಸಾಕಷ್ಟು ಚಿತ್ರಗಳು ಬಂದಿವೆ. ಈಗಲೂ ಬರುತ್ತಲೇ ಇವೆ. ಆ ಸಾಲಿಗೆ ಈಗ “ಸ್ವಸ್ತಿ’ ಎಂಬ ಹೊಸ ಚಿತ್ರವೊಂದು ಸದ್ದಿಲ್ಲದೆಯೇ ಶುರುವಾಗಿ, ಇದೀಗ ಚಿತ್ರೀಕರಣನ್ನು ಪೂರೈಸಿದೆ. ಈ ಚಿತ್ರಕ್ಕೆ ರಾಜು ಪಾಟೀಲ್‌ ನಿರ್ದೇಶಕರು. ನಿರ್ಮಾಣ ಕೂಡ ಅವರದೇ. ಇದು ಇಪ್ಪತ್ತನೇ ಶತಮಾನದ ಕಥೆ. ಜೈನ ಧರ್ಮದ ಪ್ರಥಮ ಆಚಾರ್ಯ ಶ್ರೀ ಶಾಂತಿಸಾಗರ ಮಹಾರಾಜರ ಜೀವನ ಆಧಾರಿತ ಚಿತ್ರ. ರಾಜು ಪಾಟೀಲ್‌ ಈ ಹಿಂದೆ “ಸುನಾಮಿ’ ಎಂಬ ಚಿತ್ರ ನಿರ್ಮಿಸಿ, ನಟಿಸಿದ್ದರು.

“ಸ್ವಸ್ತಿ’ ಕನ್ನಡ, ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಿರುವುದು ವಿಶೇಷ. ಶ್ರೀ ಶಾಂತಿಸಾಗರ ಮಹಾರಾಜರ ಜೀವಿತಾವಧಿಯ 1872-1955 ರ ಮಧ್ಯದಲ್ಲಿ ನಡೆಯುವ ಕಥೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಭೋಜ್‌ ಗ್ರಾಮದ ಸಾತಗೌಡ ಪಾಟೀಲರು ಸಂಸಾರ ತ್ಯಾಗ ಮಾಡಿ ಮುನಿ ದೀಕ್ಷೆ ಪಡೆದು ಆಚಾರ್ಯ ಶಾಂತಿಸಾಗರರಾಗುತ್ತಾರೆ. ಆಮೇಲೆ ಏನೆಲ್ಲಾ ಆಗುತ್ತೆ ಎಂಬುದು ಕಥಾಹಂದರ. ಈ ಚಿತ್ರದಲ್ಲಿ ಶಾಂತಿಸಾಗರ ಮಹಾರಾಜರ ಪಾತ್ರವನ್ನು ನಿರ್ದೇಶಕ ರಾಜು ಪಾಟೀಲ್‌ ನಿರ್ವಹಿಸುತ್ತಿದ್ದಾರೆ.

ಉಳಿದಂತೆ ದತ್ತಣ್ಣ, ಬಿರಾದರ್‌, ಡಿಂಗ್ರಿ ನಾಗರಾಜ್‌, ಜಯಣ್ಣ, ಶಂಕರ್‌ ಪಾಟೀಲ್‌, ಶೃಂಗೇರಿ ರಾಮಣ್ಣ , ಕೆ.ಎಲ್‌.ಕುಂದರಗಿ, ವಿದ್ಯಾ, ಮಾಧುರಿ ಹಾಗು ಶೃತಿ ಇತರರು ನಟಿಸುತ್ತಿದ್ದಾರೆ. ಬೆಂಗಳೂರು, ತುಮಕೂರು, ಶ್ರವಣಬೆಳಗೊಳ, ಹುಕ್ಕೇರಿ, ಎಲಿಮುನೊಳ್ಳಿ, ಹಳಿಂಗಳಿಯ ಭದ್ರಗಿರಿ, ಬಾಹುಬಲಿ ಮತ್ತು ಕುಂತುಗಿರಿಯಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು ಕುಮಾರ್‌ ಈಶ್ವರ್‌ ಸಂಗೀತ ನೀಡಿದ್ದಾರೆ. ಪಿ.ಎಸ್‌. ಧರಣೇಂದ್ರಕುಮಾರ್‌, ಪ್ರಸನ್ನ ಜೈನ್‌ ಗೀತೆ ರಚಿಸಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.